Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಟಿ ಗೋಲ್ಡ್‌ನಿಂದ ‘ಮೆಗಾ ಮಂಗಳೂರು...

ಸಿಟಿ ಗೋಲ್ಡ್‌ನಿಂದ ‘ಮೆಗಾ ಮಂಗಳೂರು ಫೆಸ್ಟ್’ : 7ನೇ ವಾರದ ಲಕ್ಕೀ ಡ್ರಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ13 Jan 2021 7:47 PM IST
share
ಸಿಟಿ ಗೋಲ್ಡ್‌ನಿಂದ ‘ಮೆಗಾ ಮಂಗಳೂರು ಫೆಸ್ಟ್’ : 7ನೇ ವಾರದ ಲಕ್ಕೀ ಡ್ರಾ ಸಮಾರಂಭ

ಮಂಗಳೂರು, ಜ.13: ಪ್ರತಿಷ್ಠಿತ ಆಭರಣ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಸಿಟಿ ಗೋಲ್ಡ್‌ನ 20ನೇ ವಾರ್ಷಿಕೋತ್ಸವ ಪ್ರಯುಕ್ತ ನಗರದ ಕಂಕನಾಡಿ ಬೈಪಾಸ್ ರಸ್ತೆಯಲ್ಲಿನ ಸಿಟಿ ಗೋಲ್ಡ್ ಮಳಿಗೆಯಲ್ಲಿ ‘ಮೆಗಾ ಮಂಗಳೂರು ಫೆಸ್ಟ್’ ಆಯೋಜಿಸಿದೆ. ಈ ಪ್ರಯುಕ್ತ ಏಳನೇ ವಾರದ ಲಕ್ಕೀ ಡ್ರಾ ಸಮಾರಂಭವು ಬುಧವಾರ ಸಂಜೆ ನಡೆಯಿತು.

ಏಳನೇ ಲಕ್ಕೀ ಡ್ರಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಪುರಸಭೆಯ ಕೌನ್ಸಿಲರ್ ಲುಕ್ಮಾನ್ ಬಂಟ್ವಾಳ, ಸಂಸ್ಥೆಯು ವ್ಯಾಪಾರದ ಜೊತೆಗೆ ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿರುವುದು ಸ್ವಾಗತಾರ್ಹ. ಜನರ ಪ್ರೀತಿ, ವಿಶ್ವಾಸ ಗಳಿಸಲು ಸಂಸ್ಥೆಯು ಡೈಮಂಡ್ ರಿಂಗ್ ಸಹಿತ ವಿವಿಧ ಕೊಡುಗೆಗಳನ್ನು ನೀಡುತ್ತಿದೆ. ವರ್ಷದಿಂದ ವರ್ಷಕ್ಕೆ ಸಂಸ್ಥೆ ಏಳಿಗೆ ಕಾಣುತ್ತಿದೆ. ಮುಂದಿನ ದಿನಗಳಲ್ಲೂ ಸಂಸ್ಥೆಯು ಇನ್ನಷ್ಟು ಮಳಿಗೆಗಳನ್ನು ಆರಂಭಿಸುವಂತಾಗಲಿ ಎಂದು ಶುಭ ಹಾರೈಸಿದರು.

ಮಾಜಿ ಜಿಪಂ (ತುಂಬೆ) ಸದಸ್ಯ, ಕೆಪಿಸಿಸಿ ಕೋಆರ್ಡಿನೇಟರ್ ಉಮರ್ ಫಾರೂಕ್ ಫರಂಗಿಪೇಟೆ ಮಾತನಾಡಿ, ಸಂಸ್ಥೆಯು ವಹಿವಾಟಿನೊಂದಿಗೆ ಗ್ರಾಹಕ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಸಂಸ್ಥೆಯು ತನ್ನ ವ್ಯಾಪಾರ-ವಹಿವಾಟಿನ ಜಾಲವನ್ನು ಮತ್ತಷ್ಟು ವಿಸ್ತರಿಸಲಿ ಎಂದು ಶುಭ ಹಾರೈಸಿದರು.

7ನೇ ವಾರದ ಲಕ್ಕೀ ಕೂಪನ್‌ನ್ನು ಅರಫಾ ಗ್ರೂಪ್ ತುಂಬೆಯ ಕೆ.ಎಸ್. ಅಬ್ದುಲ್ ಲತೀಫ್ ಆಯ್ಕೆ ಮಾಡಿದರು. 7ನೇ ಲಕ್ಕಿ ಡ್ರಾ ವಿಜೇತರಾಗಿ ಅಬ್ದುಲ್ ಖಾದರ್ ಐನ್ ತೊಕ್ಕೊಟ್ಟು ಆಯ್ಕೆಯಾದರು.

6ನೇ ವಾರದ ಲಕ್ಕೀ ಡ್ರಾ ಅದೃಷ್ಟಶಾಲಿ ಜುನೈದ್ ಮದಕ ಅಂಬ್ಲಮೊಗರು ಅವರಿಗೆ ಟಿ.ಆರ್.ಇನ್‌ಫ್ರಾ ಪ್ರಾಜೆಕ್ಟ್ ಪ್ರೈ.ಲಿ.ನ ಎ.ಎಚ್. ಅಬ್ದುಲ್ ಖಾದರ್ ಹಾಜಿ ಕೊಣಾಜೆ ಡೈಮಂಡ್ ರಿಂಗ್‌ನ್ನು ನೀಡಿದರು.

ಪಿಎಫ್‌ಎ ಸ್ಕೀಮ್‌ನ ಅದೃಷ್ಟಶಾಲಿಯಾದ ಖಾಲೀದ್ ಬೆಳ್ತಂಗಡಿ ಅವರಿಗೆ ಮಾಜಿ ಜಿಪಂ (ತುಂಬೆ) ಸದಸ್ಯ, ಕೆಪಿಸಿಸಿ ಕೋಆರ್ಡಿನೇಟರ್ ಉಮರ್ ಫಾರೂಕ್ ಫರಂಗಿಪೇಟೆ ಅವರು ಒಬೆಕೊ ವಾಚ್‌ನ್ನು ಕೊಡುಗೆಯಾಗಿ ನೀಡಿದರು.

ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಬಿಲ್ಡರ್ ಅಬ್ದುಲ್ ರಝಾಕ್ ಕಣ್ಣೂರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಿಟಿಗೋಲ್ಡ್ ಸಂಸ್ಥೆಯ ಮ್ಯಾನೇಜರ್ ಅಹ್ಮದ್ ಹಾಫೀಝ್, ಮಾರ್ಕೆಟಿಂಗ್ ಮ್ಯಾನೇಜರ್ ಇಮ್ರಾನ್ ವಿ., ಸಂಸ್ಥೆಯ ಸಿಬ್ಬಂದಿ ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

ಬಂಪರ್ ಬಹುಮಾನ: ಸಿಟಿ ಗೋಲ್ಡ್‌ನ ಮೆಗಾ ಮಂಗಳೂರು ಫೀಸ್ಟ್ ಅಂಗವಾಗಿ ಗ್ರಾಹಕರಿಗೆ ಬಂಪರ್ ಬಹುಮಾನಗಳನ್ನು ಪ್ರಕಟಿಸಲಾಗುತ್ತಿದೆ. ಎಕ್ಸ್‌ಕ್ಲೂಸಿವ್ ಡೈಮಂಡ್ ನೆಕ್ಲೆಸ್‌ನ್ನು ಬಂಪರ್ ಬಹುಮಾನವಾಗಿ ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ನೀಡಲಾಗುತ್ತಿದೆ.

ವೀಕ್ಲಿ ಲಕ್ಕೀ ಡ್ರಾ: ಸಿಟಿ ಗೋಲ್ಡ್‌ನಿಂದ ಗ್ರಾಹಕರಿಗಾಗಿ ಹಲವು ವಿಶೇಷ ಕೊಡುಗೆಗಳನ್ನು ಸಮರ್ಪಿಸುತ್ತಿದ್ದು, ಪ್ರತೀ ವಾರವೂ ಲಕ್ಕೀ ಡ್ರಾ ಹಮ್ಮಿಕೊಳ್ಳಲಾಗಿದೆ. ನೊರಾ ಇಟಾಲಿಯನ್ ಕಲೆಕ್ಷನ್ಸ್, ಕೆನ್ನಾ ಯುನಿಕ್ ಡೈಮಂಡ್ಸ್ ಪ್ರದರ್ಶನ, ಮಾರಾಟವನ್ನು ಆಯೋಜಿಸಲಾಗುತ್ತಿದೆ.

ಮೇಕಿಂಗ್ ಚಾರ್ಜೆಸ್ ಕಡಿತ: ಗೋಲ್ಡ್‌ನಲ್ಲಿ ಶೇ.55, ಡೈಮಂಡ್ಸ್‌ನಲ್ಲಿ ಶೇ.25, ಅನ್‌ಕಟ್ ಆಭರಣಗಳಲ್ಲಿ ಶೇ.25 ರಷ್ಟು ಕಡಿತದ ಸೌಲಭ್ಯವನ್ನು ಸಂಸ್ಥೆ ಒದಗಿಸುತ್ತಿದೆ. ಅಲ್ಲದೆ, ಬೆಲೆಬಾಳುವ ನೆಕ್ಲೇಸ್ ಮೇಲೆ ಯಾವುದೇ ರೀತಿಯ ಮೇಕಿಂಗ್ ಚಾರ್ಜೆಸ್ ಇರುವು ದಿಲ್ಲ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X