Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಜ. 16ರಿಂದ ಜಿಲ್ಲೆಯಲ್ಲಿ ಗ್ರಾಪಂಗಳ...

​ಜ. 16ರಿಂದ ಜಿಲ್ಲೆಯಲ್ಲಿ ಗ್ರಾಪಂಗಳ ಅಧ್ಯಕ್ಷ, ಉಪಾದ್ಯಕ್ಷರ ಮೀಸಲಾತಿ ನಿಗದಿ

ವಾರ್ತಾಭಾರತಿವಾರ್ತಾಭಾರತಿ13 Jan 2021 8:12 PM IST
share

ಉಡುಪಿ, ಜ13: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲೆಯ ಏಳು ತಾಲೂಕುಗಳ ಚುನಾವಣೆ ನಡೆದಿರುವ ಎಲ್ಲಾ ಗ್ರಾಪಂಗಳಿಗೆ 30 ತಿಂಗಳ ಮೊದಲ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ಜ.16ರಂದ ಆಯಾ ತಾಲೂಕುಗಳಲ್ಲಿ ನಿಗದಿ ಪಡಿಸಲಾಗುತ್ತದೆ.

ಮೀಸಲಾತಿ ನಿಗದಿ ಪಡಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಯಾ ತಾಲೂಕುಗಳ ಚುನಾಯಿತ ಗ್ರಾಪಂ ಸದಸ್ಯರು ನಿಗದಿತ ಕೇಂದ್ರಗಳಲ್ಲಿ ಸೂಚಿಸಿದ ದಿನ, ಸ್ಥಳ ಹಾಗೂ ಸಮಯಕ್ಕೆ ಸರಿಯಾಗಿ ಹಾಜರಿರುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಲೂಕುವಾರು ಗ್ರಾಪಂಗಳ ಅಧ್ಯಕ್ಷ/ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿಪಡಿಸುವ ದಿನ, ಸ್ಥಳ ಹಾಗೂ ಸಮಯ:
ಉಡುಪಿ ತಾಲೂಕು: ಒಟ್ಟು ಗ್ರಾಪಂ 16, ಮೀಸಲಾತಿ ದಿನ ನಿಗದಿ: ಜ.16 ಶನಿವಾರ. ಸ್ಥಳ: ಮಣಿಪಾಲ ರಜತಾದ್ರಿಯ ಅಟಲ್ ‌ಬಿಹಾರಿ ವಾಜಪೇಯಿ ಸಭಾಂಗಣ, ಸಮಯ: ಅಪರಾಹ್ನ 3:00ರಿಂದ.

ಬ್ರಹ್ಮಾವರ ತಾಲೂಕು: ಒಟ್ಟು ಗ್ರಾಪಂ 27, ಮೀಸಲಾತಿ ದಿನ ನಿಗದಿ: ಜ.18 ಸೋಮವಾರ, ಸ್ಥಳ:ಬಂಟರ ಭವನ ಬ್ರಹ್ಮಾವರ, ಸಮಯ: ಬೆಳಗ್ಗೆ 10:30ರಿಂದ.

ಕುಂದಾಪುರ ತಾಲೂಕು: ಒಟ್ಟು ಗ್ರಾಪಂ 45, ಮೀಸಲಾತಿ ದಿನ ನಿಗದಿ: ಜ.19 ಮಂಗಳವಾರ, ಸ್ಥಳ: ಯುವ ಮೆರೀಡಿಯನ್ ಕೋಟೇಶ್ವರ, ಸಮಯ: ಅಪರಾಹ್ನ 2 ರಿಂದ.

ಕಾಪು ತಾಲೂಕು: ಒಟ್ಟು ಗ್ರಾಪಂ 16, ಮೀಸಲಾತಿ ದಿನ ನಿಗದಿ: ಜ.21 ಗುರುವಾರ. ಸ್ಥಳ: ಶ್ರೀಮಹಾಲಕ್ಷ್ಮೀ ಸಭಾಭವನ, ಬಡಾಗ್ರಾಮ ಉಚ್ಚಿಲ, ಸಮಯ: ಬೆಳಗ್ಗೆ 11:30ರಿಂದ.

ಬೈಂದೂರು ತಾಲೂಕು: ಒಟ್ಟು ಗ್ರಾಪಂ 15, ಮೀಸಲಾತಿ ದಿನ ನಿಗದಿ: ಜ.21 ಗುರುವಾರ. ಸ್ಥಳ: ಜೆಎನ್‌ಆರ್ ಕಲಾಮಂದಿರ, ಯಡ್ತರೆ ಬೈಂದೂರು, ಸಮಯ: ಅಪರಾಹ್ನ 3:30ರಿಂದ.

ಕಾರ್ಕಳ ತಾಲೂಕು: ಒಟ್ಟು ಗ್ರಾಪಂ 27, ಮೀಸಲಾತಿ ದಿನ ನಿಗದಿ: ಜ.22 ಶುಕ್ರವಾರ, ಸ್ಥಳ: ಮಂಜುನಾಥ ಪೈ ಸಾಂಸ್ಕೃತಿಕ ಪ್ರತಿಷ್ಠಾನ ಕಾರ್ಕಳ, ಸಮಯ: ಬೆಳಗ್ಗೆ 10 ರಿಂದ.

ಹೆಬ್ರಿ ತಾಲೂಕು: ಒಟ್ಟು ಗ್ರಾಪಂ 9, ಮೀಸಲಾತಿ ದಿನ ನಿಗದಿ: ಜ.22 ಶುಕ್ರವಾರ, ಸ್ಥಳ: ಶ್ರೀಅನಂತ ಪದ್ಮನಾಭ ಸನ್ನಿಧಿ ಸಭಾಂಗಣ ಹೆಬ್ರಿ, ಸಮಯ: ಅಪರಾಹ್ನ 3 ರಿಂದ.

ಚುನಾಯಿತ ಗ್ರಾಪಂ ಸದಸ್ಯರ ಅವಗಾಹನೆಗಾಗಿ ಗ್ರಾಪಂವಾರು 1993ರಿಂದ 2015ರವರೆಗೆ ಅಧ್ಯಕ್ಷ/ಉಪಾಧ್ಯಕ್ಷ ಹುದ್ದೆಗೆ ನಿಗದಿ ಪಡಿಸಲಾದ ಮೀಸಲಾತಿಗಳ ಪಟ್ಟಿಯನ್ನು ತಯಾರಿಸಿ ಸಂಬಂಧಪಟ್ಟ ಗ್ರಾಪಂ ಕಚೇರಿಗಳಲ್ಲಿ ಪ್ರದರ್ಶಿಸಲಾಗಿದೆ ಎಂದೂ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X