Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೈಹಿಕ, ಮಾನಸಿಕ ಸ್ಟ್ರೋಕ್ ಆಗಿರೋದು...

ದೈಹಿಕ, ಮಾನಸಿಕ ಸ್ಟ್ರೋಕ್ ಆಗಿರೋದು ವಿಶ್ವನಾಥ್‍ಗೆ: ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ14 Jan 2021 10:17 PM IST
share
ದೈಹಿಕ, ಮಾನಸಿಕ ಸ್ಟ್ರೋಕ್ ಆಗಿರೋದು ವಿಶ್ವನಾಥ್‍ಗೆ: ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ

ಮೈಸೂರು,ಜ.14: ದೈಹಿಕ, ಮಾನಸಿಕ ಸ್ಟ್ರೋಕ್ ಆಗಿರೋದು ವಿಶ್ವನಾಥ್ ಗೆ, ಯಡಿಯೂರಪ್ಪ ಗೆ ಅಲ್ಲ ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ವಾಗ್ದಾಳಿ ನಡೆಸಿದರು. 

ನಗರದಲ್ಲಿ ಗುರುವಾರ ಮಾಧ್ಯಮದವರೊಂದಿತೆ ಮಾತನಾಡಿದ ಶಾಸಕ ಸಾ.ರಾ ಮಹೇಶ್, ಸ್ಟ್ರೋಕ್ ಆಗಿ ಮಲಗಿದ್ದಾಗ ನಿಮಗೆ ಚೈತನ್ಯ ತುಂಬಿದ್ದು ಜನತಾದಳ. ಆದರೆ ಪಕ್ಷಕ್ಕೆ ದ್ರೋಹ ಮಾಡಿದ್ದರ ಪರಿಣಾಮವನ್ನ ಈಗ ಎದುರಿಸಿದ್ದೀರಿ. ತಾಯಿ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ ಶಾಪಕ್ಕೆ ತುತ್ತಾಗಿ ಮಂತ್ರಿ ಸ್ಥಾನ ಕಳೆದುಕೊಂಡಿದ್ದೀರಿ. ಈಗ ಮತ್ತೆ ಯಡಿಯೂರು ಸಿದ್ದಲಿಂಗೇಶ್ವರರನ್ನು ಎಳೆಯಬೇಡಿ. ಈಗಿರುವ ವಿಧಾನಪರಿಷತ್ ಸ್ಥಾನವೂ ಹೋಗಿಬಿಡುತ್ತೆ ಎಂದು ಸಿಡಿ ಆರೋಪಕ್ಕೆ ತಿರುಗೇಟು ನೀಡಿದರು.

ವಿಶ್ವನಾಥ್ ಒಬ್ಬ ದುರಾಸೆ ಮನುಷ್ಯ. ಬರೀ ಶಾಸಕನಾದರೆ ಸಾಕು ಅಂತಾ ಅಂಗಲಾಚಿ ಜೆಡಿಎಸ್ ಸೇರಿದಿರಿ. ಶಾಸಕನಾದ ಮೇಲೆ ಮಂತ್ರಿ ಆಗಬೇಕು ಅನ್ನೋ ದುರಾಸೆ. ಜೆಡಿಎಸ್ ತೊರೆದು ಬಿಜೆಪಿ ಜೊತೆ ಹೋದಿರಿ. ಈಗ ಬಿಜೆಪಿಯಲ್ಲಿ ಮಂತ್ರಿ ಸ್ಥಾನ ಸಿಗಲಿಲ್ಲವೆಂದು ಯಡಿಯೂರಪ್ಪ ಅವರನ್ನು ಬೈಯುತ್ತಿದ್ದೀರಿ. ನಿಮಗ ಕೃತಜ್ಞತೆ ಅನ್ನೋದೇ ಇಲ್ಲ. ಯಾರು ನಿಮಗೆ ಸಹಾಯ ಮಾಡ್ತಾರೋ ಅವರನ್ನೇ ನಿಂದಿಸುವುದು ಜಾಯಮಾನ. ಮತ್ತೆ ದುರಾಸೆ ಮಾಡಿದರೆ ಈಗಿರೋ ಸ್ಥಾನವೂ ಹೋಗುತ್ತೆ ಹುಷಾರ್ ಎಂದು ಎಚ್.ವಿಶ್ವನಾಥ್ ಗೆ ಎಚ್ಚರಿಕೆ ನೀಡಿದರು.

ಸಿಎಂ ಸ್ಥಾನಕ್ಕೆ ಗೌರವವಿದೆ. ಅಂತಹ ಹುದ್ದೆಯಲ್ಲಿರೋರನ್ನ ಬ್ಲ್ಯಾಕ್‌ಮೇಲ್ ಮಾಡೋದು ಶೋಭೆಯಲ್ಲ. ಬಿಜೆಪಿ ಸೇರಿದಾಗ ನೀವೂ ಎಷ್ಟು ಕೋಟಿಗೆ ಸೇಲಾದಿರಿ ಅನ್ನೋದನ್ನು ಸ್ಪೀಕರ್ ಮುಂದೆಯೇ ಹೇಳಿದ್ದೇನೆ. ಈಗ ಯೋಗೇಶ್ವರ್ ಸೂಟ್ ಕೇಸ್ ಹೊತ್ಕೊಂಡ್ ಹೋದ್ರು ಎಂದು ಹೇಳ್ತಾ ಇದ್ದೀರಲ್ಲ, ಅದು ಯಾವ ಹಣ. ನಾನು ಹಿಂದೆ ಮಾಡಿದ ಆರೋಪ ಸರಿಯಾಗಿದೆ ಅಂತಾ ತಾನೇ. ನೀವೂ ಕೂಡ ಪಾರ್ಟ್ ಪೇಮೆಂಟ್ ಪಡೆದೇ ಮುಂಬೈಗೆ ಹೋಗಿದ್ದು ಎಂದು ಆಗಲೇ ಹೇಳಿದ್ದೆ. ವಿಶ್ವನಾಥ್ ಬೇರೊಬ್ಬರ ಮೇಲೆ ಆರೋಪ ಮಾಡುತ್ತಾ ತಾವೇ ಬಟಾ ಬಯಲಾಗುತ್ತಿದ್ದಾರೆ ಎಂದು ತಿರುಗೇಟು ನೀಡಿದರು. 

ಬಿಜೆಪಿ ಸರಕಾರ ಅವಧಿಗೆ ಮುನ್ನ ಬೀಳಲ್ಲ. ಜೆಡಿಎಸ್ ಗಿಂತ ಜಾಸ್ತಿ ದಿನ ನಾನು ಬಿಜೆಪಿಯನ್ನು ನೋಡಿದ್ದೇನೆ. ಯಡಿಯೂರಪ್ಪ ಅವರನ್ನು ಹತ್ತಿರದಿಂದ ಕಂಡಿದ್ದೇನೆ. ಅವರನ್ನು ಪ್ರೀತಿಯಿಂದ ಗೆಲ್ಲಬಹುದೇ ಹೊರತು, ಹೆದರಿಸಿ ಬೆದರಿಸಿ ಗೆಲ್ಲಲು ಆಗಲ್ಲ. ಬಿಜೆಪಿ ಸರ್ಕಾರ ಐದು ವರ್ಷಕ್ಕೆ ಮುಂಚೆ ಒಂದು ದಿನವೂ ಅಧಿಕಾರ ಬಿಡಲ್ಲ. ಯಡಿಯೂರಪ್ಪ ಯಾವತ್ತೂ ಮಾತು ತಪ್ಪಿಲ್ಲ. 17 ಮಂದಿ ಪೈಕಿ 15 ಮಂದಿಯನ್ನು ಮಂತ್ರಿ ಮಾಡಿದ್ದಾರೆ. ಮತ್ತಿಬ್ಬರಿಗೆ ಅವಕಾಶ ಸಿಕ್ಕಿಲ್ಲ. ಆದರೆ ನಿಮಗೆ ಕೃತಜ್ಞತೆ ಅನ್ನೋದೇ ಇಲ್ಲದ್ದಕ್ಕೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಅಷ್ಟೆ ಎಂದು ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿ ವಿಶ್ವನಾಥ್ ವಿರುದ್ಧ  ಶಾಸಕ ಸಾ.ರಾ. ಮಹೇಶ್ ಕಿಡಿಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X