Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ: ಖ್ಯಾತ ಲೇಖಕ ಜಾರ್ಜ್ ಆರ್ವೆಲ್‌ರ...

ಬಿಹಾರ: ಖ್ಯಾತ ಲೇಖಕ ಜಾರ್ಜ್ ಆರ್ವೆಲ್‌ರ ಪುತ್ಥಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ14 Jan 2021 11:10 PM IST
share

ಪಾಟ್ನಾ, ಜ. 14: ‘1984’ರಂತಹ ಜಗತ್ಪ್ರಸಿದ್ಧ ಕೃತಿಗಳ ಲೇಖಕ ಜಾರ್ಜ್ ಆರ್ವೆಲ್ ಅವರ ಜನ್ಮ ಸ್ಥಳವಾದ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಅವರ ಪುತ್ಥಳಿಯನ್ನು ದುಷ್ಕರ್ಮಿಗಳು ಶನಿವಾರ ಹಾನಿಗೊಳಿಸಿದ್ದಾರೆ. ಜಾರ್ಜ್ ಆರ್ವೆಲ್ ಜನಿಸಿದ ಮೋತಿಹಾರಿಯಲ್ಲಿರುವ ಮನೆಯನ್ನು ರಾಜ್ಯದ ಕಲೆ, ಸಂಸ್ಕೃತಿ ಹಾಗೂ ಯುವ ವ್ಯವಹಾರಗಳ ಇಲಾಖೆ ಸಂರಕ್ಷಿತ ನಿವೇಶನ ಎಂದು ಘೋಷಿಸಿದೆ.

ಜಾರ್ಜ್ ಆರ್ವೆಲ್ ಅವರ ಪುತ್ಥಳಿಯ ಒಂದು ಭಾಗವನ್ನು ದುಷ್ಕರ್ಮಿಗಳು ಕೊಂಡೊಯ್ದಿದ್ದಾರೆ. ಭದ್ರತಾ ಸಿಬ್ಬಂದಿ ತಡೆ ಒಡ್ಡಿದರೂ ದುಷ್ಕರ್ಮಿಗಳು ಪುತ್ಥಳಿಯ ಭಾಗವನ್ನು ಬಾವಿಗೆ ಎಸೆದಿದ್ದಾರೆ. ಘಟನೆ ಬಗ್ಗೆ ಭದ್ರತಾ ಸಿಬ್ಬಂದಿ ರಾಮ್ ಸೂರತ್ ರಾಮ್ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಜಾರ್ಜ್ ಆರ್ವೆಲ್ ಅವರ ಪುತ್ಥಳಿಗೆ ಹಾನಿ ಉಂಟು ಮಾಡಿದ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಜಾರ್ಜ್ ಆರ್ವೆಲ್ ಮೋತಿಹಾರಿಯಲ್ಲಿ 1903 ಜೂನ್ 25ರಂದು ಜನಿಸಿದರು. ಅವರ ತಂದೆ ಬ್ರಿಟೀಷ್ ಭಾರತದಲ್ಲಿ ನಾಗರಿಕ ಸೇವೆಯ ಅಧಿಕಾರಿಯಾಗಿದ್ದರು.

ಜಾರ್ಜ್ ಆರ್ವೆಲ್ ಅವರ ಮೂಲ ಹೆಸರು ಎರಿಕ್ ಅರ್ಥರ್ ಬ್ಲೇರ್. ಜಾರ್ಜ್ ಆರ್ವೆಲ್ ಜನಿಸಿದ ಆರು ತಿಂಗಳ ಬಳಿಕ ಅವರನ್ನು ಇಂಗ್ಲೆಂಡ್‌ಗೆ ಕರೆದೊಯ್ಯಲಾಗಿತ್ತು. ಅವರು ಅನಂತರ ಎಂದಿಗೂ ಭಾರತಕ್ಕೆ ಹಿಂದಿರುಗಿರಲಿಲ್ಲ. ಬ್ರಿಟೀಷ್ ಪತ್ರಕರ್ತ ಇಯಾನ್ ಜಾಕ್ ಮೊದಲ ಬಾರಿಗೆ ಜಾರ್ಜ್ ಆರ್ವೆಲ್ ಅವರ ಜನ್ಮ ಸ್ಥಳವನ್ನು 1983ರಲ್ಲಿ ಪತ್ತೆ ಮಾಡಿದ್ದರು. ಅನಂತರ ಅವರ ಪುತ್ಥಳಿಯನ್ನು ಮೋತಿಹಾರಿಯಲ್ಲಿ 2010ರಲ್ಲಿ ಸ್ಥಾಪಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X