Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯ ಪ್ರವಾಸದಲ್ಲಿ ಅಪರೂಪದ ಸಾಧನೆ...

ಆಸ್ಟ್ರೇಲಿಯ ಪ್ರವಾಸದಲ್ಲಿ ಅಪರೂಪದ ಸಾಧನೆ ಮಾಡಿದ ನಟರಾಜನ್

ಏಕೈಕ ಕ್ರಿಕೆಟ್ ಪ್ರವಾಸದಲ್ಲಿ ಎಲ್ಲ 3 ಮಾದರಿ ಕ್ರಿಕೆಟ್ ಆಡಿದ ಮೊದಲ ಭಾರತೀಯ

ವಾರ್ತಾಭಾರತಿವಾರ್ತಾಭಾರತಿ15 Jan 2021 1:24 PM IST
share
ಆಸ್ಟ್ರೇಲಿಯ ಪ್ರವಾಸದಲ್ಲಿ ಅಪರೂಪದ ಸಾಧನೆ ಮಾಡಿದ ನಟರಾಜನ್

ಬ್ರಿಸ್ಬೇನ್:ನೆಟ್ ಬೌಲರ್ ಆಗಿ ಭಾರತೀಯ ಕ್ರಿಕೆಟ್ ತಂಡದೊಂದಿಗೆ ಆಸ್ಟ್ರೇಲಿಯಕ್ಕೆ ಬಂದಿದ್ದ ವೇಗದ ಬೌಲರ್ ಟಿ.ನಟರಾಜನ್ ಒಂದೇ ಕ್ರಿಕೆಟ್ ಪ್ರವಾಸದಲ್ಲಿ ಎಲ್ಲ 3 ಮಾದರಿಯ ಕ್ರಿಕೆಟ್ ನಲ್ಲಿ ಚೊಚ್ಚಲ ಪಂದ್ಯ ಆಡಿದ ಭಾರತದ ಮೊದಲ ಕ್ರಿಕೆಟಿಗನೆಂಬ ಕೀರ್ತಿಗೆ ಭಾಜನರಾಗಿದ್ದಾರೆ.
ತಮಿಳುನಾಡಿನ 29ರ ಹರೆಯದ ಆಟಗಾರ ಶುಕ್ರವಾರ ಬ್ರಿಸ್ಬೇನ್ ನಲ್ಲಿ ಆರಂಭವಾದ ಆಸ್ಟ್ರೇಲಿಯ ವಿರುದ್ಧದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಡುವ 11ರ ಬಳಗಕ್ಕೆ ಆಯ್ಕೆಯಾಗಿದ್ದಾರೆ.
ನಟರಾಜನ್ ಡಿಸೆಂಬರ್ 2 ರಂದು ಕ್ಯಾನ್‍ಬೆರಾದಲ್ಲಿ ಆಸ್ಟ್ರೇಲಿಯ ವಿರುದ್ಧ್ದ ಮೂರನೇ ಏಕದಿನ ಆಡುವ ಮೂಲಕ ಅಂತರ್ ರಾಷ್ಟ್ರೀಯ ಕ್ರಿಕೆಟಿಗೆ ಕಾಲಿಟ್ಟಿದ್ದರು.  ಈ ಪಂದ್ಯವನ್ನು ಭಾರತ 13 ರನ್ ಗಳಿಂದ ಗೆದ್ದುಕೊಂಡಿತ್ತು.
ಮೊದಲ ಪಂದ್ಯದಲ್ಲಿ 10 ಓವರ್ ಬೌಲಿಂಗ್ ಮಾಡಿದ್ದ ನಟರಾಜನ್ 70 ರನ್ ಗೆ 2 ವಿಕೆಟ್ ಗಳನ್ನು ಪಡೆದಿದ್ದರು. ಭಾರತವು 2-1 ಅಂತರದಿಂದ ಗೆದ್ದಿರುವ ಟ್ವೆಂಟಿ-20 ಸರಣಿಯಲ್ಲಿ ನಟರಾಜನ್ ಮೊದಲ ಬಾರಿ ಆಡಿದ್ದರು. ಸರಣಿಯಲ್ಲಿ ಒಟ್ಟು 6 ವಿಕೆಟ್ ಗಳನ್ನು ಪಡೆದಿದ್ದರು.
ಎಡಗೈ ವೇಗದ ಬೌಲರ್ ಯುಎಇನಲ್ಲಿ ನಡೆದಿದ್ದ ಐಪಿಎಲ್‍ನಲ್ಲಿ ನೀಡಿದ್ದ ಉತ್ತಮ ಪ್ರದರ್ಶನದ ಆಧಾರದಲ್ಲಿ ಆಸ್ಟ್ರೇಲಿಯ ಪ್ರವಾಸಕ್ಕೆ ಆಯ್ಕೆಯಾಗಿದ್ದರು. ನಟರಾಜನ್ ಈ ವರ್ಷದ ಐಪಿಎಲ್ ನಲ್ಲಿ ಹೈದರಾಬಾದ್ ಪರ ಅಫ್ಘಾನಿಸ್ತಾನದ ರಶೀದ್ ಖಾನ್(20) ಬಳಿಕ ಗರಿಷ್ಟ ವಿಕೆಟ್(16) ವಿಕೆಟ್ ಗಳನ್ನು ಪಡೆದ ಸಾಧನೆ ಮಾಡಿದ್ದರು.
ನಟರಾಜನ್‍ಗೆ ಟೆಸ್ಟ್ ಕ್ರಿಕೆಟಿಗೆ ಸ್ವಾಗತ. ತಂಗರಸು ನಟರಾಜನ್ ಒಂದೇ ಪ್ರವಾಸದಲ್ಲಿ ಎಲ್ಲ 3 ಮಾದರಿಯ ಅಂತರ್ ರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಆಡಿದ ಭಾರತದ ಮೊದಲ ಆಟಗಾರನಾಗಿದ್ದಾರೆ ಎಂದು ಐಸಿಸಿ ಟ್ವೀಟಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X