Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಕೆಎಸ್ಸೆಸೆಫ್ ಯುಎಇ: ಹಮೀದ್ ಅಲೀ...

ಎಸ್ಕೆಎಸ್ಸೆಸೆಫ್ ಯುಎಇ: ಹಮೀದ್ ಅಲೀ ಶಿಹಾಬ್ ತಂಙಳ್ ಗೆ ಸನ್ಮಾನ, ಬಡ ಕುಟುಂಬದ ಮನೆ ನಿರ್ಮಾಣಕ್ಕೆ ನೆರವು

ವಾರ್ತಾಭಾರತಿವಾರ್ತಾಭಾರತಿ15 Jan 2021 8:30 PM IST
share
ಎಸ್ಕೆಎಸ್ಸೆಸೆಫ್ ಯುಎಇ: ಹಮೀದ್ ಅಲೀ ಶಿಹಾಬ್ ತಂಙಳ್ ಗೆ ಸನ್ಮಾನ, ಬಡ ಕುಟುಂಬದ ಮನೆ ನಿರ್ಮಾಣಕ್ಕೆ ನೆರವು

ಪುತ್ತೂರು : ಎಸ್ಕೆಎಸ್ಸೆಸೆಫ್ ಕೇಂದ್ರ ಸಮಿತಿ ವತಿಯಿಂದ 'ಅಸ್ತಿತ್ವ, ಹಕ್ಕು ಯುವ ಜನತೆ ಮರಳಿ ಪಡೆಯುತ್ತಿದೆ' ಎಂಬ ಧ್ಯೆಯ ವಾಕ್ಯದೊಂದಿಗೆ 'ಮುನ್ನಡೆ ಯಾತ್ರೆ' ಯು ಕೇರಳದ ತಿರುವನಂತಪುರಂ ನಿಂದ ಆರಂಭ ಗೊಂಡು ದ.ಕ.ಜಿಲ್ಲೆಯಲ್ಲಿ ಸಮಾರೋಪ ಗೊಂಡಿದ್ದು,  ಈ 'ಮುನ್ನಡೆ ಯಾತ್ರೆ' ಯ ಸಾರಥ್ಯ ವಹಿಸಿದ ಎಸ್ಕೆಎಸ್ಸೆಸೆಫ್ ಅಧ್ಯಕ್ಷ ಪಾಣಕ್ಕಾಡ್ ಸಯ್ಯಿದ್ ಹಮಿದಲಿ ಶಿಹಾಬ್ ತಂಙಳ್ ಅವರನ್ನು ಉಳ್ಳಾಲದಲ್ಲಿ ನಡೆದ ಸಮಾರಂಭದಲ್ಲಿ ಎಸ್ಕೆಎಸ್ಸೆಸೆಫ್ ಯುಎಇ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಎಸ್ಕೆಎಸ್ಸೆಸೆಫ್ ಯುಎಇ ಕರ್ನಾಟಕ ರಾಜ್ಯ ಸಮಿತಿಯ ಕಾರ್ಯಧ್ಯಕ್ಷ ರಫೀಕ್ ಆತೂರು, ಸಂಘಟನಾ ಕಾರ್ಯದರ್ಶಿ ಅಶ್ರಫ್ ಪರ್ಲಡ್ಕ, ವಿಖಾಯದ ನಿಝಾಮ್ ತೋಡಾರ್ ಮೊದಲಾದವರು ತಂಙಳ್ ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಇದೇ ಸಂದರ್ಭ ಬಡ ಕುಟುಂಬವೊಂದರ ಮನೆ ನಿರ್ಮಾಣಕ್ಕೆ ಸಮಿತಿಯ ವತಿಯಿಂದ ಐವತ್ತು ಸಾವಿರ ರೂ. ಚೆಕ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಯು.ಟಿ.ಖಾದರ್, ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಅಧ್ಯಕ್ಷ ಅಬ್ದುರ್ರಶೀದ್ ಹಾಜಿ, ಪ್ರಾಂಶುಪಾಲ ಉಸ್ಮಾನುಲ್ ಫೈಝಿ , ' ಮನ್ನಡೆ ಯಾತ್ರೆ' ಉಳ್ಳಾಲ ಸ್ವಾಗತ ಸಮಿತಿ ಅಧ್ಯಕ್ಷ ಮುಸ್ತಫಾ ಉಳ್ಳಾಲ, ಹಾರೂನ್ ಅಹ್ಸನಿ ಹಾಗೂ ಮುನ್ನಡೆ ಯಾತ್ರೆಯಲ್ಲಿದ್ದ ಎಸ್ಕೆಎಸ್ಸೆಸೆಫ್ ಕೇಂದ್ರೀಯ ನಾಯಕರು ಹಾಗೂ ಹಲವಾರು ಗಣ್ಯ ವ್ಯಕ್ತಿಗಳು ಉಪಸ್ಥಿರಿದ್ದರು.

ಎಸ್ಕೆಎಸ್ಸೆಸೆಫ್ ಯುಎಇ ಕರ್ನಾಟಕ ರಾಜ್ಯ ಸಮಿತಿಯು ಮತ್ತು ವಿಖಾಯದ ವತಿಯಿಂದ  ವಿವಾಹ, ಮನೆ ನಿರ್ಮಾಣ, ಚಿಕಿತ್ಸೆಗೆ ನೆರವು ಹಾಗೂ ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ಯು.ಎ.ಇ.ಯಲ್ಲಿ ಸಂಕಷ್ಟದಲ್ಲಿದ್ದ ಅನಿವಾಸಿ ಕನ್ನಡಿಗರಿಗರನ್ನು ಚಾರ್ಟರ್ ಫ್ಲೈಟ್ ಮೂಲಕ ಊರಿಗೆ ಕರೆ ತರುವ ವ್ಯವಸ್ಥೆಯನ್ನು ಮಾಡಲಾಗಿತ್ತು ಹಾಗೂ ಇತ್ತೀಚಿಗೆ ದುಬೈ ಮೂಲಕ ಸೌದಿಗೆ ತೆರಲುತ್ತಿದ್ದ ಅನಿವಾಸಿ ಕನ್ನಡಿಗರಿಗೆ ಕೋರೈಂಟಿನ್ ವ್ಯವಸ್ಥೆಯನ್ನು ಮಾಡಿ ಕೊಡಲಾಗಿತು. ಹೀಗೆ ವಿವಿಧ ಸೇವಾ ಕಾರ್ಯದಲ್ಲಿ ಸದಾ ತೊಡಗಿಸಿ ಕೊಂಡಿದ್ದು ಮುನ್ನಡೆ ಯಾತ್ರೆ ಸಮಾರೋಪ ಸಮಾರಂಭದ ಪ್ರಯುಕ್ತ ದ.ಕ.ಜಿಲ್ಲೆಯ ಉಳ್ಳಾಲ, ಮಿತ್ತಬೈಲು ಮತ್ತು ಪುತ್ತೂರಿನ ಸಂಪ್ಯದಲ್ಲಿ ನಡೆದ  ಈ ಮೂರು ಕಾರ್ಯಕ್ರಮಕ್ಕೆ ತಲಾ ಐದು ಸಾವಿರ ರೂಪಾಯಿ ಯಂತೆ ನೀಡಲಾಯಿತು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X