Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಮುಖಂಡ ಭಾಸ್ಕರ್ ಪ್ರಸಾದ್ ಕೊಲೆಗೆ...

ದಲಿತ ಮುಖಂಡ ಭಾಸ್ಕರ್ ಪ್ರಸಾದ್ ಕೊಲೆಗೆ ಯತ್ನ: ಆರೋಪ

ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ15 Jan 2021 9:19 PM IST
share
ದಲಿತ ಮುಖಂಡ ಭಾಸ್ಕರ್ ಪ್ರಸಾದ್ ಕೊಲೆಗೆ ಯತ್ನ: ಆರೋಪ

ಬೆಂಗಳೂರು, ಜ.15: ದಲಿತ ಮುಖಂಡ, ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳ ತಂಡವೊಂದು ಕೊಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನಲ್ಲಿ ಏನಿದೆ?: ನಾನು (ಭಾಸ್ಕರ್ ಪ್ರಸಾದ್) ನ್ಯೂಸ್ 14 ಎಂಬ ಯೂಟ್ಯೂಬ್ ಚಾನೆಲ್ ಮೂಲಕ ಪ್ರತಿದಿನ ಸಮಾಜದ ಆಗುಹೋಗುಗಳ ಎಲ್ಲ ಮಗ್ಗುಲುಗಳನ್ನು ಪರಿಚಯಿಸಿಕೊಡುವ ಕಾರ್ಯಕ್ರಮ ಮಾಡುತ್ತಿದ್ದು, ಪ್ರತಿದಿನ 6 ರಿಂದ 7 ಗಂಟೆಯವರೆಗೆ ಮತ್ತು 8 ರಿಂದ 9 ಗಂಟೆಯವರೆಗೆ ಸುದ್ದಿ ನೇರ ಪ್ರಸಾರ ಇರುತ್ತದೆ. 7 ರಿಂದ 8 ಗಂಟೆಯವರೆಗೆ ಬಿಡುವಿರುತ್ತದೆ. ಈ ಸಮಯದಲ್ಲಿ ನಾನು ಮನೆಗೆ ಹೋಗಿದ್ದೆ. ಆಗ ಟೊಯೊಟಾ ಕಾರ್ ನಲ್ಲಿ ಬಂದ ದುಷ್ಕರ್ಮಿಗಳ ತಂಡ, ನಮ್ಮ ಕಚೇರಿಯ ಬಾಗಿಲು ತೆರೆಯಲು ಪ್ರಯತ್ನಿಸಿದರು. ಅದು ಬಂದ್ ಆಗಿದ್ದ ಹಿನ್ನೆಲೆ ನನ್ನ ಹೆಸರು ಕೂಗಿದ್ದಾರೆ.

ನಂತರ ನಮ್ಮ ಸಿಬ್ಬಂದಿ ಹೊರಬಂದು ನಾನು ಕಚೇರಿಯಲ್ಲಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಕೆರಳಿದ ದುಷ್ಕರ್ಮಿಗಳು ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ನಮ್ಮ ಸಿಬ್ಬಂದಿ ನನಗೆ ಕರೆಯ ಮೂಲಕ ತಿಳಿಸಿದರು.

ನಾನು ಪೊಲೀಸರಿಗೆ ತಿಳಿಸಿ ಕಚೇರಿಗೆ ಹೊರಟೆ. 8:30ರ ಸುಮಾರಿಗೆ ಮತ್ತಷ್ಟು ಜನ ಕಾರು ಮತ್ತು ಬೈಕ್‍ಗಳಲ್ಲಿ ಬಂದು ಬಾಗಿಲು ತೆಗೆಯಲು ಪ್ರಯತ್ನಿಸಿದರು. ಇದನ್ನು ನಾವು ಫೋಟೋ ತೆಗೆದುಕೊಂಡೆವು. ಜೊತೆಗೆ ಇದು ಸಿಸಿಟಿವಿಯಲ್ಲಿಯೂ ಸೆರೆ ಆಗಿದೆ. ಆ ನಂತರ, ಕೆಲವರು ಮೊಬೈಲ್ ಮೂಲಕ ನನ್ನನ್ನು ಸಂಪರ್ಕಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಸಂಬಂಧ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಬಿಜೆಪಿ ಕುರಿತು ಪ್ರಶ್ನಿಸಿದಕ್ಕೆ ಈ ಕೃತ್ಯ: ಆರೋಪ

ಹಲವು ದಿನಗಳಿಂದ ನನಗೆ ಕೆಲವು ಬೆದರಿಕೆಯ ಕರೆಗಳು ಬರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ, ಬಿಜೆಪಿಯ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಮಾತನಾಡಬಾರದೆಂದೂ, ಮಾತನಾಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ನಾನು ನಡೆದ ವಿವರಗಳನ್ನು ಹೇಳಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಇನ್ನೂ ಎಫ್‍ಐಆರ್ ಹಾಕಿಲ್ಲ. ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಇದಾವುದಕ್ಕೂ ಪೊಲೀಸರು ಎಫ್‍ಐಆರ್ ದಾಖಲಿಸುವುದಾಗಲಿ, ನಮ್ಮ ಕಚೇರಿ ಮತ್ತು ನನಗೆ ಭದ್ರತೆ ಒದಗಿಸುವ ಕೆಲಸವನ್ನಾಗಲಿ ಮಾಡಿಲ್ಲ.

-ಬಿ.ಆರ್.ಭಾಸ್ಕರ್ ಪ್ರಸಾದ್, ದಲಿತ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X