Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ :...

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ : ಹೇಝಲ್‍ವುಡ್ ದಾಳಿಗೆ ಕುಸಿದ ಭಾರತ ತಂಡ

ವಾರ್ತಾಭಾರತಿವಾರ್ತಾಭಾರತಿ17 Jan 2021 9:09 AM IST
share
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ : ಹೇಝಲ್‍ವುಡ್  ದಾಳಿಗೆ ಕುಸಿದ ಭಾರತ ತಂಡ

ಬ್ರಿಸ್ಬೇನ್: ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದ ಮೂರನೇ ದಿನ ಹೇಝಲ್‍ವುಡ್  ಅವರ ಮಾರಕ ದಾಳಿಗೆ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದೆ.

ಆಸ್ಟ್ರೇಲಿಯಾದ 369 ರನ್‌ಗಳಿಗೆ ಉತ್ತರವಾಗಿ 2 ವಿಕೆಟ್ ನಷ್ಟಕ್ಕೆ 62 ರನ್‌ಗಳಿಂದ ದಿನದ ಆಟ ಮುಂದುವರಿಸಿದ ಭಾರತ ಇತ್ತೀಚಿನ ವರದಿಗಳು ಬಂದಾಗ 6 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು. ಭಾರತ ಇನ್ನೂ 170 ರನ್‌ಗಳ ಮೊದಲ ಇನಿಂಗ್ಸ್ ಹಿನ್ನಡೆಯಲ್ಲಿದ್ದು, ವಾಷಿಂಗ್ಟನ್ ಸುಂದರ್ (12) ಮತ್ತು ಶಾರ್ದೂಲ್ ಠಾಕೂರ್ (12) ಕ್ರೀಸ್‌ನಲ್ಲಿದ್ದಾರೆ.

ತಾಳ್ಮೆಯ ಆಟವಾಡುತ್ತಿದ್ದ ಚೇತೇಶ್ವರ ಪೂಜಾರ 25 ರನ್ ಗಳಿಸಿದ್ದಾಗ ಹೇಝಲ್‍ವುಡ್ ಬೌಲಿಂಗ್‌ನಲ್ಲಿ ಟಿಮ್ ಪೈನ್‌ಗೆ ಕಾಚ್ ನೀಡಿ ನಿರ್ಗಮಿಸಿದರು. ಆಗ ಭಾರತದ ಸ್ಕೋರ್ 105 ರನ್ ಆಗಿತ್ತು. ಈ ಹಂತದಲ್ಲಿ ನಾಯಕ ಅಜಿಂಕ್ಯ ರಹಾನೆ, ಕರ್ನಾಟಕದ ಮಯಾಂಕ್ ಅಗರ್‌ವಾಲ್ ಅವರೊಂದಿಗೆ ಇನಿಂಗ್ಸ್ ಕಟ್ಟುವ ಪ್ರಯತ್ನ ನಡೆಸಿದರೂ ರಹಾನೆ (37) ಸ್ಟಾರ್ಕ್ ಬೌಲಿಂಗ್‌ನಲ್ಲಿ ವೇಡ್‌ಗೆ ಕ್ಯಾಚ್ ನೀಡಿದರು.

ಭೋಜನ ವಿರಾಮ ಬಳಿಕ ಎರಡನೇ ಎಸೆತದಲ್ಲೇ ಮಯಾಂಕ್ ಅಗರ್‌ವಾಲ್ (38) ಅವರ ವಿಕೆಟ್ ಪಡೆದು ಹೇಝಲ್‍ವುಡ್  ಸಂಭ್ರಮಿಸಿದರು. ಬಳಿಕ ವಿಕೆಟ್ ಕೀಪರ್ ರಿಷಭ್ ಪಂತ್ (23) ಕೂಡಾ ಹೇಝಲ್‍ವುಡ್ ‌ಗೆ ಬಲಿಯಾದರು. ಉಳಿದಂತೆ ಆಸ್ಟ್ರೇಲಿಯಾ ಪರ ಸ್ಟಾರ್ಕ್, ಕಮಿನ್ಸ್ ಹಾಗೂ ಲಿಯಾನ್ ತಲಾ ಒಂದು ವಿಕೆಟ್ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X