Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಬ್ಬಳ್ಳಿ: ಇಹ್‌ಸಾನ್ ಸೆಂಟರ್...

ಹುಬ್ಬಳ್ಳಿ: ಇಹ್‌ಸಾನ್ ಸೆಂಟರ್ ಲೋಕಾರ್ಪಣೆ ಮತ್ತು ದಶಮಾನೋತ್ಸವ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ17 Jan 2021 8:21 PM IST
share
ಹುಬ್ಬಳ್ಳಿ: ಇಹ್‌ಸಾನ್ ಸೆಂಟರ್ ಲೋಕಾರ್ಪಣೆ ಮತ್ತು ದಶಮಾನೋತ್ಸವ ಘೋಷಣೆ

ಹುಬ್ಬಳ್ಳಿ,ಜ.17: ಉತ್ತರ ಕರ್ನಾಟಕದ ಶೈಕ್ಷಣಿಕ - ಸಾಮಾಜಿಕ ಸದುನ್ನತಿಗಾಗಿ ಕಳೆದ ಹತ್ತು ವರ್ಷಗಳಿಂದ ರಾಜ್ಯದ ಸುನ್ನೀ ಸಂಘ ಕುಟುಂಬದ ಸಹಯೋಗದೊಂದಿಗೆ ಕಾರ್ಯಾಚರಣೆ ಮಾಡುತ್ತಿರುವ "ಇಹ್‌ಸಾನ್ ಕರ್ನಾಟಕ" ಮಂಡಳಿಯ ಆಶ್ರಯದಲ್ಲಿ ಕೆಸಿಎಫ್ ಸೌದಿ ಅರೇಬಿಯಾ ಸಮಿತಿಯು ಹುಬ್ಬಳ್ಳಿಯಲ್ಲಿ ನಿರ್ಮಿಸಿದ 'ಮಸ್ಜಿದ್ ಎ ಇಹ್‌ಸಾನ್'ನ ಉದ್ಘಾಟನೆಯು ಹುಬ್ಬಳ್ಳಿ ಸೋನಿಯಾ ಗಾಂಧಿ ನಗರದಲ್ಲಿ ನೆರವೇರಿತು.

ಉದ್ಘಾಟನಾ ಸಮಾರಂಭವನ್ನು ಹುಬ್ಬಳ್ಳಿ ಜಿಲ್ಲಾ ಮುಫ್ತಿ ಮೌಲಾನ ಮುಫ್ತಿ ನಿಸಾರ್ ಅಹಮದ್ ಸಾಹಬ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಇಹ್‌ಸಾನ್ ನ ದಶಮಾನೋತ್ಸವವನ್ಮು ಘೋಷಣೆ ಮಾಡಲಾಯಿತು.

2021 ಮಾರ್ಚ್ ಒಂದರಿಂದ ಡಿ. 26 ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ 'ಇಹ್‌ಸಾನ್ ಡಿಸೆನಿಯಂ' ಎಂಬ ಹೆಸರಲ್ಲಿ ನಡೆಯುವ ಇಹ್‌ಸಾನ್ ದಶ ವಾರ್ಷಿಕ ಕಾರ್ಯಕ್ರಮವು ಗುಲ್ಬರ್ಗಾದಲ್ಲಿ ಪ್ರಾರಂಭಗೊಂಡು ಚಿತ್ರದುರ್ಗದಲ್ಲಿ ಸಮಾರೋಪಗೊಳ್ಳಲಿದೆ.

'ಶಿಕ್ಷಣ.. ಸಾಂತ್ವನ.. ನವೋತ್ಥಾನ...' ದಶವಾರ್ಷಿಕದ ಘೋಷವಾಕ್ಯವಾಗಿದ್ದು ಅದರ ಅಂಗವಾಗಿ ಉತ್ತರ ಕರ್ನಾಟಕದಲ್ಲಿ ಹತ್ತು ಇಹ್ಸಾನ್ ‌ನಾಲೆಜ್ ವಿಲೇಜ್‌ಗಳು, ನೂರು ಮಸ್ಜಿದ್ ನೂರು ಮದ್ರಸ, ಭಾರತ ಮತ್ತು ವಿದೇಶಗಳಲ್ಲಿ ಇಹ್‌ಸಾನ್ ಸಂಗಮಗಳು, "ಸಫರ್ ಶಮಾಲಿ" ಹೆಸರಿನಲ್ಲಿ  ಉತ್ತರ ಕರ್ನಾಟಕ ಸಂದೇಶ ಯಾತ್ರಾ, ಅಲ್ ಹಸನಾತ್ ಸಾಂತ್ವನ ಚಟುವಟಿಕೆಗಳು, ಇಹ್‌ಸಾನ್ ಖಾಫಿಲಾ, ಆರೋಗ್ಯ ಮತ್ತು ಶುಚಿತ್ವ ಕಾಂಪೈನ್,ತರಬೇತಿ ಶಿಬಿರಗಳು, ದಶವಾರ್ಷಿಕ ಸಂಚಿಕೆ, ಮುಂತಾದ ಹತ್ತು ಅಂಶ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು.

ಕಾರ್ಯಕ್ರಮದಲ್ಲಿ ಇಹ್‌ಸಾನ್ ಕರ್ನಾಟಕ ‌ಅಧ್ಯಕ್ಷ ಶಾಫಿ ಸ‌ಅದಿ ಬೆಂಗಳೂರು ಅಧ್ಯಕ್ಷತೆ ವಹಿಸಿದ್ದರು.

ಹುಬ್ಬಳ್ಳಿ ನಗರ ಶಾಸಕ ಪ್ರಸಾದ್ ಅಬ್ಬಯ್ಯ ಉದ್ಘಾಟಿಸಿದರು. ದಶ ವಾರ್ಷಿಕ ಘೋಷಣಾ ಫಲಕವನ್ನು ವಿದಾನ ಪರಿಷತ್ ಮಾಜಿ ಸಭಾಪತಿ ಬಸವರಜ್ ಹೊರಟ್ಟಿ ಅನಾವರಣ ಮಾಡಿದರು. ಎಸ್.ವೈ.ಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ಮುಖ್ಯ ಭಾಷಣ ಮಾಡಿದರು.

ಹುಬ್ಬಳ್ಳಿ ಅಂಜುಮನ್ ಅಧ್ಯಕ್ಷ ಯೂಸುಫ್ ಸವಣೂರ್, ದಾರವಾಡ ಅಂಜುಮನ್ ಅಧ್ಯಕ್ಷ ಹೆಚ್ ಎಂ ಕೊಪ್ಪದ್, ಕರ್ನಾಟಕ ಮುಸ್ಲಿಂ ಜಮಾಅತ್ ಉಪಾದ್ಯಕ್ಷ ಸೃಫುಲ್ಲಾ ಸಾಹಬ್ ದಾವಣಗೆರೆ, ರಾಜ್ಯ ವಕ್ಫ್ ಸದಸ್ಯ ಯಾಕೂಬ್ ಶಿವಮೊಗ್ಗ, ಕೆ ಸಿ ಎಫ್ ನಾಯಕರಾದ ಹಂಝ ಮೃಂದಾಳ, ಇಸ್ಮಾಯಿಲ್ ಜೋಗಿಬೆಟ್ಟು,
ಇಹ್‌ಸಾನ್ ಕರ್ನಾಟಕ ನಾಯಕರಾದ ಕೆ.ಎಚ್ ಇಸ್ಮಾಯಿಲ್ ಸ‌ಅದಿ ಕಿನ್ಯ, ಅಬ್ದುಲ್ ರಹ್ಮಾನ್ ರಝ್ವಿ‌ ಕಲ್ಕಟ್ಟ, ಬಿ.ಎ.ಇಬ್ರಾಹಿಂ ಸಖಾಫಿ ,ಇಸ್‌ಹಾಖ್ ಝುಹ್ರಿ ದೇರಳಕಟ್ಟೆ, ಅಡ್ವಕೇಟ್ ಇಲ್ಯಾಸ್ ನಾವುಂದ ಮುಂತಾದವರು ಪಾಲ್ಗೊಂಡಿದ್ದರು.

ಇಹ್ಸಾನ್ ಕಾರ್ಯದರ್ಶಿ ಶಾಹುಲ್ ಹಮೀದ್ ಮುಸ್ಲಿಯಾರ್ ಸ್ವಾಗತಿಸಿದರು. ಇಹ್ಸಾನ್ ಟ್ಯೂಟರ್ ಉವೆಯ್ಸ್ ಮಂಝರಿ ಧನ್ಯವಾದ‌ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X