Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪುಟಿನ್ ವಿರೋಧಿ ನವಾಲ್ನಿ ಮತ್ತೆ...

ಪುಟಿನ್ ವಿರೋಧಿ ನವಾಲ್ನಿ ಮತ್ತೆ ರಶ್ಯಕ್ಕೆ ವಾಪಸ್

ವಾರ್ತಾಭಾರತಿವಾರ್ತಾಭಾರತಿ17 Jan 2021 11:42 PM IST
share
ಪುಟಿನ್ ವಿರೋಧಿ ನವಾಲ್ನಿ ಮತ್ತೆ ರಶ್ಯಕ್ಕೆ ವಾಪಸ್

ಮಾಸ್ಕೋ,ಜ.17: ರಶ್ಯದ ಪುಟಿನ್ ಆಡಳಿತದ ಪ್ರಬಲ ಟೀಕಾಕಾರ, ಅಲೆಕ್ಸಿಯ ನವಾಲ್ನಿ ರವಿವಾರ ವಿಮಾನದ ಮೂಲಕ ರಶ್ಯಕ್ಕೆ ವಾಪಸಾಗಿರುವುದು ಭಾರೀ ಕುತೂಹಲ ಸೃಷ್ಟಿಸಿದೆ. ಕಳೆದ ಬೇಸಿಗೆಯಲ್ಲಿ ವಿಷಪ್ರಾಶನಕ್ಕೀಡಾದ ಬಳಿಕ ಚಿಕಿತ್ಸೆಗಾಗಿ ನವಾಲ್ನಿ ಜರ್ಮನಿಗೆ ತೆರಳಿದ್ದರು. ನವಾಲ್ನಿ ವಾಪಾಸಾದಲ್ಲಿ ಅವರನ್ನು ಬಂಧಿಲಾಗುವುದೆಂದು ರಶ್ಯದ ಅಧಿಕಾರಿಗಳು ಈಗಾಗಲೇ ಪ್ರಕಟಿಸಿದ್ದರೂ, ಈ ಪ್ರತಿಪಕ್ಷ ನಾಯಕ ತಾಯ್ನಾಡಿಗೆ ಮರಳುತ್ತಿರುವುದು ಅಲ್ಲಿನ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.

ವ್ಲಾದಿಮಿರ್ ಪುತಿನ್ ಅವರ ಕಟ್ಟಾ ವಿರೋಧಿಯಾದ ನವಾಲ್ನಿ ಅವರಿಗೆ ಕಳೆದ ವರ್ಷದ ಆಗಸ್ಟ್‌ನಲ್ಲಿ ವಿಷಪ್ರಾಶನವಾದ ಬಳಿಕ ಅವರು ಚಿಕಿತ್ಸೆಗಾಗಿ ಜರ್ಮನಿಯ ಆಸ್ಪತ್ರೆಗೆ ತೆರಳಿದ್ದರು. ನವಾಲ್ನಿ ಅವರಿಗೆ ನೊವಿಚೊಕ್ ನರ್ವ್ ಏಜೆಂಟ್ ಎಂಬ ರಾಸಾಯನಿಕ ವಿಷವನ್ನು ನೀಡಲಾಗಿತ್ತೆಂದು ಜರ್ಮನಿಯ ವೈದ್ಯಕೀಯ ಪರೀಕ್ಷಾ ವರದಿ ಬಹಿರಂಗಪಡಿಸಿತ್ತು.

   ಕಳೆದ ಐದು ತಿಂಗಳುಗಳಲ್ಲಿ ಇದು ನನ್ನ ಅತ್ಯುತ್ತಮ ಕ್ಷಣವಾಗಿದೆ ಎಂದು ಜರ್ಮನ್ ರಾಜಧಾನಿ ಬರ್ಲಿನ್‌ನಲ್ಲಿ ರಶ್ಯದ ವಿಮಾನವೇರಿದ ಸಂದರ್ಭದಲ್ಲಿ ನವಾಲ್ನಿ ಸುದ್ದಿಗಾರರಿಗೆ ತಿಳಿಸಿದರು. ‘‘ನನಗೆ ದೊಡ್ಡದೊಂದು ಅನುಭವವಾಗುತ್ತಿದೆ. ಕೊನೆಗೂ ನಾನು ನನ್ನ ಹುಟ್ಟೂರಿಗೆ ಮರಳುತ್ತಿದ್ದೇನೆ’’ ಎಂದವರು ಹೇಳಿದರು.

2014ರ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿ ತನಗೆ ವಿಧಿಸಲಾದ ಜೈಲು ಶಿಕ್ಷೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗುವುದೆಂದು ರಶ್ಯದ ಕಾರಾಗೃಹ ಇಲಾಖೆಯು ತಿಳಿಸಿದೆ.

ಆದರೆ ತನ್ನ ಮೇಲಿನ ಆರೋಪವನ್ನು ನಿರಾಕರಿಸಿರುವ ನವಾಲ್ನಿ ತಾನು ಮತ್ತೆ ಬಂಧಿತನಾಗುವುನೆಂಬುದಾಗಿ ಭಾವಿಸಲಾರೆ ಎಂದು ಹೇಳಿದ್ದಾರೆ.

‘‘ನಾನು ಯಾಕೆ ಹೆದರಬೇಕು? ನಾನೋರ್ವ ರಶ್ಯದ ಪ್ರಜೆಯಾಗಿದ್ದು ಸ್ವದೇಶಕ್ಕೆ ಮರಳುವ ಎಲ್ಲಾ ಹಕ್ಕನ್ನು ಹೊಂದಿದ್ದೇನೆ ’’ಎಂದವರು ಹೇಳಿದ್ದಾರೆ.

  ನವಾಲ್ನಿ ಜೊತೆಗೆ ಅವರ ಪತ್ನಿ ಯೂಲಿಯಾ ಹಾಗೂ ವಕ್ತಾರೆ ಕೂಡಾ ರಶ್ಯಕ್ಕೆ ಆಗಮಿಸಿದ್ದಾರೆ. ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಸಂಸದೀಯ ಚುನಾವಣೆಗಳಲ್ಲಿ ಗೆಲ್ಲುವ ಆಶಾವಾದ ಹೊಂದಿರುವ ನವಾಲ್ನಿ ವಿರುದ್ಧ ಇತರ ಕೆಲವು ಕ್ರಿಮಿನಲ್ ಪ್ರಕರಣಗಳನ್ನು ಕೂಡಾ ಹೊರಿಸಲಾಗಿದೆ. ಆದರೆ ತನ್ನ ಮೇಲಿನ ಆರೋಪಗಳೆಲ್ಲವೂ ರಾಜಕೀಯ ಪ್ರೇರಿತವಾದುದೆಂದು ನವಾಲ್ನಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X