Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಿಲ್ಲೂರು: ಸುನ್ನತ್ ಕಾರ್ಯಕ್ರಮ,...

ಕಿಲ್ಲೂರು: ಸುನ್ನತ್ ಕಾರ್ಯಕ್ರಮ, ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ18 Jan 2021 3:18 PM IST
share
ಕಿಲ್ಲೂರು: ಸುನ್ನತ್ ಕಾರ್ಯಕ್ರಮ, ರಕ್ತದಾನ ಶಿಬಿರ

ಬೆಳ್ತಂಗಡಿ, ಜ.18: ತಾಜುಲ್ ಉಲಮಾ ರಿಲೀಫ್ ಕಮಿಟಿ, ದಕ್ಷಿಣ ಕನ್ನಡ ಇದರ ವತಿಯಿಂದ ಹಮ್ಮಿಕೊಂಡಿರುವ ಉಚಿತ ಸುನ್ನತ್(ಮುಂಜಿ) ಅಭಿಯಾನದ ದ್ವಿತೀಯ ಶಿಬಿರ ಹಾಗೂ ಲೇಡಿಗೋಶನ್ ಆಸ್ಪತ್ರೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ  ಸಹಕಾರದೊಂದಿಗೆ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಬ್ಲಡ್ ಸೈಬೋ ವತಿಯಿಂದ 216ನೇ  ರಕ್ತದಾನ ಶಿಬಿರವು ಕಿಲ್ಲೂರು ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ರವಿವಾರ ನಡೆಯಿತು.

ಕಿಲ್ಲೂರು ಮಸ್ಜಿದ್ ಅಧ್ಯಕ್ಷ ಎಂ.ಮುಹಮ್ಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಬ್ದುಲ್ ಅಝೀಝ್ ಝುಹರಿ ಕಿಲ್ಲೂರು ಪ್ರಾಸ್ತಾವಿಕ ಬಾಷಣ ಮಾಡಿ ತಾಜುಲ್ ಉಲಮಾ ರಿಲೀಫ್ ಕಮಿಟಿಯನ್ನು ಪರಿಚಯಿಸಿದರು.  ಜಮಾಅತ್ ಕಾರ್ಯದರ್ಶಿ ಅಲ್ಹಾಜ್  ಅಬ್ದುರ್ರಹ್ಮಾನ್ ಮುಸ್ಲಿಯಾರ್ ಕುಂತೂರು, ಇಸ್ಮಾಯೀಲ್ ಫೈಝಿ ಕಿಲ್ಲೂರು, ರಿಲೀಫ್ ಕಮಿಟಿಯ ಸಲಹೆಗಾರರಾದ ಮಡಂತ್ಯಾರ್ ಸಖಾಫಿ ಮಾತನಾಡಿ ಶುಭ ಹಾರೈಸಿದರು.

ಹಮೀದ್ ಫೈಝಿ ಕಿಲ್ಲೂರು ‘ಸಮಾಜ ಸೇವೆ  ಮತ್ತು  ಸಮುದಾಯದ ಯುವ ಸಮೂಹ’ ಎಂಬ ವಿಷಯಯ ಬಗ್ಗೆ ಮುಖ್ಯ ಭಾಷಣ ಮಾಡಿದರು. 

ಇದೇ ಸಂದರ್ಭ ತಾಜುಲ್ ಉಲಮಾ ರಿಲೀಫ್ ಕಮಿಟಿಯ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ವಗ್ಗ, ಕಾರ್ಯದರ್ಶಿ ರಾಝಿಕ್ ಸಾಲೆತ್ತೂರು,  ಕಾರ್ಯನಿರ್ವಾಹಕರಾದ ಅಬ್ದುಲ್ ಅಝೀಝ್ ಝುಹರಿ ಕಿಲ್ಲೂರು, ರಶೀದ್  ಝುಹರಿ ಕುಲಾಲ್, ಸಿದ್ದೀಕ್ ಕೊಳಕೆ ಹಾಗೂ ಎಂಎನ್ ಜಿ ಫೌಂಡೇಶನ್  ಕಾರ್ಯನಿರ್ವಾಹಕ ಮನ್ಸೂರ್  ಬಿ.ಸಿ.ರೋಡ್ ಅವರನ್ನು ರಿಲೀಫ್ ವತಿಯಿಂದ  ಸನ್ಮಾನಿಸಲಾಯಿತು. 

ಮುಖ್ಯ ಅತಿಥಿಗಳಾಗಿ ಕಿಲ್ಲೂರು ಜಮಾಅತ್ ಉಪಾಧ್ಯಕ್ಷ ಅಬೂಬಕರ್ ಮಲ್ಲಿಗೆ  ಮಿತ್ತಬಾಗಿಲು ಗ್ರಾಮ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ ಕಿಲ್ಲೂರು, ಎಸ್ಸೆಸ್ಸೆಫ್ ಡಿವಿಷನ್ ಕೋಶಾಧಿಕಾರಿ ಝಮೀರ್ ಸಅದಿ ಬೆದ್ರಬೆಟ್ಟು, ಬ್ಲಡ್ ಸೈಬೋ ಉಸ್ತುವಾರಿ ಕರೀಂ ಕದ್ಕರ್, ತಾಜುಲ್ ಉಲಮಾ ಪೆರ್ಡಾಡಿ ಮಸ್ಜಿದ್ ಅಧ್ಯಕ್ಷ ಸುಲೈಮಾನ್ ಕೊಲ್ಲಿಬೆಟ್ಟು, ರಿಫಾಯಿಯ್ಯಾ ಮದ್ರಸ ಬೆದ್ರಬೆಟ್ಟು ಇದರ ಅಧ್ಯಕ್ಷ ಉಮರ್ ಕೊಳಂಬೆ, ಎಸ್ ವೈಎಸ್ ನಾಯಕರಾದ ನಝೀರ್ ಪೆರ್ಡಾಡಿ, ಜಿಸಿಸಿ ಕಿಲ್ಲೂರು ಯುನಿಟ್ ಕೋಶಾಧಿಕಾರಿ ಬದ್ರುದ್ದೀನ್ ಕಿಲ್ಲೂರು, ಕುಕ್ಕಾವು ಮದ್ರಸ ಸದರ್ ಉಸ್ತಾದ್ ಝಕರಿಯ ಹನೀಫಿ ಬೆದ್ರಬೆಟ್ಟು ಹಾಗೂ ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್, ಡಿವಿಷನ್ ನ ನಾಯಕರು ಉಪಸ್ಥಿತರಿದ್ದರು. 

ಕಿಲ್ಲೂರು ಎಸ್ಸೆಸ್ಸೆಫ್ ಯುನಿಟ್ ಕಾರ್ಯದರ್ಶಿ ಅಲ್ತಾಫ್ ಸ್ವಾಗತಿಸಿ, ವಂದಿಸಿದರು.

38 ಮಕ್ಕಳು ಸುನ್ನತ್ ಶಿಬಿರದ ಫಲಾನುಭವಿಗಳಾದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X