Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲದ ಎಸ್ಸೈ ಅಭಿನಂದನಾರ್ಹರು :...

ವಿಟ್ಲದ ಎಸ್ಸೈ ಅಭಿನಂದನಾರ್ಹರು : ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ

ವಾರ್ತಾಭಾರತಿವಾರ್ತಾಭಾರತಿ18 Jan 2021 10:47 PM IST
share

ವಿಟ್ಲ, ಜ. 18: ವಿಟ್ಲ ಪೊಲೀಸ್ ಠಾಣೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡ ಎಸ್ಸೈ ವಿನೋದ್ ಕುಮಾರ್ ರೆಡ್ಡಿಯವರು ತನ್ನ ಅಧಿಕಾರವಹಿಸಿದ ಆರಂಭ ದಿನಗಳಿಂದಲೇ ಉತ್ತಮ ಸಾಧನೆಯನ್ನು ಮಾಡುವ ಮುಖಾಂತರ ಎಲ್ಲರ ಗಮನ ಸೆಳೆದಿದ್ದಾರೆ.

ಅವರ ನೇಮಕಾತಿಯ ಆರಂಭಿಕ ದಿನಗಳಲ್ಲಿ ಎನ್ನಾರ್ಸಿಯ ವಿವಾದಗಳ ಸುಳಿಯಲ್ಲಿದ್ದ ಸಂದರ್ಭದಲ್ಲಿ ಕೂಡಾ ಅವರು ಇಲ್ಲಿನ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಶಾಂತಿಯುತ ಪ್ರತಿಭಟನೆಯವರೊಂದಿಗೆ ಸಹಕರಿಸಿದ್ದು ಯಾವುದೇ ರೀತಿಯ ಶಾಂತಿಭಂಗಕ್ಕೆ ಅವಕಾಶವನ್ನು ಮಾಡಿಕೊಡದೆ, ಕರ್ತವ್ಯ ನಿಷ್ಟೆಯಲ್ಲಿ ಬಹಳ ಪ್ರಾಮಾಣಿಕತೆಯನ್ನು ಮೆರೆದಿರುವ ಇವರು, ವಿಟ್ಲ ಪೊಲೀಸ್ ಠಾಣೆಯ ಸರಹದ್ದುಗಳಲ್ಲಿ ವ್ಯಾಪಕವಾಗಿದ್ದ ಮಾದಕ ದ್ರವ್ಯ ಜಾಲ ಹಾಗೂ ಅವುಗಳ ಜತೆಗೆ ನಂಟು ಹೊಂದಿರುವ ಕ್ರಿಮಿನಲ್ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಯಶಸ್ವಿಯಾಗಿರುವುದಲ್ಲದೆ, ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಕೆಲವು ದರೋಡೆ ಪ್ರಕರಣ ಮತ್ತು ಪ್ರಹಸನಗಳನ್ನು ಕ್ಷಿಪ್ರವಾಗಿ ಭೇದಿಸಿ ಸಾಮಾಜಿಕ ನೆಮ್ಮದಿಯನ್ನು ನೀಡುವಲ್ಲಿ ಸಫಲರಾಗಿದ್ದಾರೆ.

 ಮುಖ್ಯವಾಗಿ ವಿಟ್ಲದ ಮೇಗಿನಪೇಟೆಯಲ್ಲಿನ ಪ್ರಕರಣವಾದ ಒಂಟಿ ಮಹಿಳೆಯ ಕೈಕಾಲು ಕಟ್ಟಿ ದರೋಡೆಗೆ ಯತ್ನಿಸಿದ ಪ್ರಸಂಗ, ಕಾನತ್ತಡ್ಕದಲ್ಲಿನ ಹಗಲು ಹೊತ್ತಿನಲ್ಲೇ ನಡೆದ ದರೋಡೆ ಎಂಬ ಪ್ರಚಾರ ಪಡೆದು ಜನರಲ್ಲಿ ಭೀತಿ ಹುಟ್ಟಿಸಿದ ಘಟನೆಯ ಹಿಂದಿನ  ನಾಟಕೀಯ ಪ್ರಹಸನಗಳ ವಾಸ್ತವಗಳನ್ನು ಭೇದಿಸಿ ಜನರ ಮುಂದಿಟ್ಟಿರುವುದು, ಒಕ್ಕೆತ್ತೂರು ಪ್ರದೇಶದಲ್ಲಿ ನಡೆದ ಕಳ್ಳತನ ಪ್ರಕರಣದ ಹೀಗೆ ಒಂದರ ಹಿಂದೆ ಒಂದೊಂದಾಗಿ ಸಂಭವಿಸಿದ ಸರಣಿ ಪ್ರಕರಣಗಳ ಅಪರಾಧಿಗಳನ್ನು ಕೂಡಲೇ ಪತ್ತೆ  ಹಚ್ಚಿರುವುದನ್ನು ಹೆಸರಿಸಬಹುದಾಗಿದ್ದು,  ವಿಟ್ಲ ಪರಿಸರದಲ್ಲಿ ಇಷ್ಟೊಂದು ಘಟನೆಗಳು ಸಾಕಷ್ಟು ಸಂಭವಿಸಿದ್ದು ತಿಂಗಳುಗಟ್ಟಲೆ ನಂತರವೂ ಎಲ್ಲಾ ನೈಜ ಅಪರಾಧಿಗಳ ಪತ್ತೆಯಾಗದೆ ಉಳಿದಿರುವ ಉದಾಹರಣೆಗಳಿವೆ ಎಂಬುವುದಾಗಿ  ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಇದರ ವಿಟ್ಲ ವಲಯದ ಅಧ್ಯಕ್ಷರಾದ ಎಮ್. ಎ. ರಹಿಮಾನ್  ಪ್ರಕಟಣೆಯಲ್ಲಿ ತಿಳಿಸಿದರು.

ಪಕ್ಷದ ವತಿಯಿಂದ ನಿಷ್ಠೆ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳನ್ನೊಳಗೊಂಡಂತೆ, ಉತ್ತಮ ಸಾಧನೆಗೈದ ಸರಕಾರಿ ಅಧಿಕಾರಿಗಳನ್ನು ಗುರುತಿಸಿ ಅಭಿನಂದಿಸುವ, ಸನ್ಮಾನಿಸುವ ಮೂಲಕ ಭ್ರಷ್ಟರಹಿತ ಅಧಿಕಾರಿಗಳಿಗೆ ಧೈರ್ಯ ತುಂಬಿ ಪ್ರೋತ್ಸಾಹಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದೇವೆಂದು ಅವರು ಈ ಸಂದರ್ಭ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X