Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪ್ಯಾಸೆಂಜರ್ ರೈಲು ಸೇವೆ ಆರಂಭ ಯಾವಾಗ?

ಪ್ಯಾಸೆಂಜರ್ ರೈಲು ಸೇವೆ ಆರಂಭ ಯಾವಾಗ?

-ಕೆ. ಎಸ್. ಮಂಗಳೂರು-ಕೆ. ಎಸ್. ಮಂಗಳೂರು18 Jan 2021 11:07 PM IST
share

ಮಾನ್ಯರೇ,
 ಲಾಕ್‌ಡೌನ್ ಕಾಲದಲ್ಲಿ ಸ್ಥಗಿತಗೊಂಡಿದ್ದ ರೈಲು ಸೇವೆಗಳಲ್ಲಿ ಕೆಲವನ್ನು ಇನ್ನೂ ಆರಂಭಿಸಲಾಗಿಲ್ಲ. ಮುಖ್ಯವಾಗಿ ಪ್ಯಾಸೆಂಜರ್ ರೈಲುಗಳು ಇನ್ನು ಕೂಡ ಕಾರ್ಯಾ ರಂಭಿಸದ ಕಾರಣ ಅದರ ಬಳಕೆದಾರರು ಈಗಲೂ ಸಂತ್ರಸ್ತರೇ ಆಗಿದ್ದಾರೆ. ಕೊರೋನದ ಹಾವಳಿ ಕಡಿಮೆಯಾಗಿರುತ್ತಾ, ಶಾಲಾ-ಕಾಲೇಜು, ಅಂಗಡಿ, ಸಿನೆಮಾ ಥಿಯೇಟರ್‌ಗಳೆಲ್ಲವೂ ತೆರೆಯಲ್ಪಟ್ಟಿದ್ದು, ಬಸ್ಸುಗಳಲ್ಲಿ ಪ್ರಯಾಣಿಕರು ಒತ್ತೊತ್ತಾಗಿ ತುಂಬಿಕೊಂಡು ಯಾವುದೇ ಅಳುಕಿಲ್ಲದೆ ಪ್ರಯಾಣಿಸುತ್ತಿರುವುದು ಸಾಮಾನ್ಯವಾಗಿದ್ದರೂ, ಪ್ಯಾಸೆಂಜರ್ ರೈಲುಗಳನ್ನು ಮಾತ್ರ ಆರಂಭಿಸದಿರಲು ಕಾರಣವೇನೋ ತಿಳಿಯುತ್ತಿಲ್ಲ. ರೈಲುಗಳನ್ನು ಖಾಸಗೀಕರಣಗೊಳಿಸುವ ಯೋಚನೆಗಳಿಗೂ ಈ ವಿಳಂಬಕ್ಕೂ ಕಾರಣಗಳಿರಬಹುದೇ?
ಮಂಗಳೂರಿಗೆ ಕೇರಳದ ಕಡೆಯಿಂದ ನಿತ್ಯ ಪ್ರಯಾಣಿಸುವ ಸಾವಿರಾರು ಮಂದಿ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಒಂದೇ ಒಂದು ರೈಲು ಲಭ್ಯವಿಲ್ಲ. ಅದೇ ರೀತಿ ಪುತ್ತೂರು ಕಡೆಯ ಜನರಿಗೂ ಪ್ಯಾಸೆಂಜರ್ ರೈಲುಗಳಿಲ್ಲದೆ ತೊಡಕಾಗಿದೆ. ಗುಜರಾತಿನ ಕೆವಾಡಿಯಾ ಎಂಬ ಊರಿಗೆ ಒಂದೇ ದಿನ ದೇಶದ ಬೇರೆ ಬೇರೆ ಕಡೆಗಳಿಂದ ಎಂಟು ಹೊಸ ರೈಲುಗಳನ್ನು ಆರಂಭಿಸಲು ಕೇಂದ್ರ ಸರಕಾರಕ್ಕೆ ಸಾಧ್ಯವಿರುವುದಾದರೆ, ಸ್ಥಗಿತಗೊಂಡಿರುವ ಪ್ಯಾಸೆಂಜರ್ ರೈಲುಗಳನ್ನು ಪುನರಾರಂಭಿಸಲು ಇರುವ ಅಡ್ಡಿ ಯಾವುದು? ಉದ್ಯೋಗಕ್ಕೆ, ವಿದ್ಯಾಭ್ಯಾಸಕ್ಕೆ ನಿತ್ಯ ಪ್ರಯಾಣಿಸಬೇಕಾದ ಜನಸಾಮಾನ್ಯರಿಗಿಂತ ಗುಜರಾತಿಗೆ ಪ್ರಯಾಣಿಸಬೇಕಾದ ಪ್ರವಾಸಿಗಳಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡುವ ಕೇಂದ್ರ ಸರಕಾರದ ಧೋರಣೆಯ ಹಿಂದಿನ ಯೋಚನೆಯೇನೆಂದು ಅರ್ಥವಾಗುವುದಿಲ್ಲ.
 

share
-ಕೆ. ಎಸ್. ಮಂಗಳೂರು
-ಕೆ. ಎಸ್. ಮಂಗಳೂರು
Next Story
X