Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಗಾವಣೆ ಕಾಯ್ದೆ: ಸುಪ್ರೀಂಕೋರ್ಟ್...

ನಿಗಾವಣೆ ಕಾಯ್ದೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ

ವಾರ್ತಾಭಾರತಿವಾರ್ತಾಭಾರತಿ19 Jan 2021 11:29 PM IST
share
ನಿಗಾವಣೆ ಕಾಯ್ದೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ

ಹೊಸದಿಲ್ಲಿ,ಜ.19: ಅಪರಾಧಿಗಳ ನಿಗಾವಣೆ ಕಾಯ್ದೆ (ಪಿಓ)ಯಡಿಯಲ್ಲಿ ಅಪರಾಧಿಗಳಿಗೆ ದೊರೆಯುವ ಸವಲತ್ತುಗಳು ಭಾರತೀಯ ದಂಡ ಸಂಹಿತೆಯಡಿ ಉಲ್ಲೇಖಿಸಲಾದ ಅಪರಾಧಗಳಿಗೆ ಕನಿಷ್ಠ ಶಿಕ್ಷೆಯನ್ನು ಕಡ್ಡಾಯಗೊಳಿಸುವ ನಿಯಮಗಳ ವ್ಯಾಪ್ತಿಯಿಂದ ಹೊರತಾಗಿಲ್ಲವೆಂದು ಸುಪ್ರೀಂಕೋರ್ಟ್ ಮಂಗಳವಾರ ಅಭಿಪ್ರಾಯಿಸಿದೆ.

ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗಳಿಗೆ ಭಾರತೀಯ ದಂಡಸಂಹಿತೆಯ 397 ಸೆಕ್ಷನ್‌ನಡಿ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಲೇರಿದಾಗ, ವಿವಾದವು ಸೌಹಾರ್ದಯುತವಾಗಿ ಬಗೆಹರಿದಿದ್ದು, 1958ರ ತಪ್ಪಿತಸ್ಥರ ನಿಗಾವಣೆ ಕಾಯ್ದೆಯಡಿ ತಮಗೆ ಶಿಕ್ಷೆಯಿಂದ ವಿನಾಯಿತಿ ನೀಡುವಂತೆ ಕೋರಿ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಇದನ್ನು ಸರಕಾರವು ವಿರೋಧಿಸಿತ್ತು ಹಾಗೂ ಅವರಿಗೆ ಭಾರತೀಯ ದಂಡಸಂಹಿತೆಯ 397ನೇ ವಿಧಿಯಡಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿರುವುದನ್ನು ಸಮರ್ಥಿಸಿಕೊಂಡಿತ್ತು ಮತ್ತು ಶಿಕ್ಷೆಯ ಅವಧಿಯನ್ನು ಕಡಿಮೆಗೊಳಿಸದಂತೆ ನ್ಯಾಯಾಲಯವನ್ನು ಕೋರಿತ್ತು.

  ಅಪರಾಧಿಗಳು ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಕಾರಣವಾಗುವಂತಹ ಅಪರಾಧಗಳನ್ನು ಎಸಗಿಲ್ಲವಾದ್ದರಿಂದ ಅವರು ತಪ್ಪಿತಸ್ಥರ ನಿಗಾವಣೆ ಕಾಯ್ದೆಯ ಸೆಕ್ಷನ್ 4ರ ವ್ಯಾಪ್ತಿಗೆ ಬರುವುದಿಲ್ಲವೆಂಬುದನ್ನು ನ್ಯಾಯಾಲಯ ಕೂಡಾ ಒಪ್ಪಿಕೊಂಡಿತ್ತು. ಅಲ್ಲದೆ ಅಪರಾಧ ಎಸಗಿದ ಸಂದರ್ಭದಲ್ಲಿ ಅವರು 21 ವರ್ಷಗಳಿಗಿಂತ ಕೆಳವಯಸ್ಸಿನವರಾಗಿದ್ದರೂ ಶಿಕ್ಷೆ ಘೋಷಣೆಯಾದಾಗ ಅವರ ವಯಸ್ಸು 21ನ್ನು ದಾಟಿತ್ತು. ಹೀಗಾಗಿ ಅವರಿಗೆ ಕಾಯ್ದೆಯ ಸೆಕ್ಷನ್ 4 ಕೂಡಾ ಅನ್ವಯವಾಗುವುದಿಲ್ಲವೆಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಹೃಷಿಕೇಶ್ ರಾಯ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X