Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡ್ರ್ಯಾಗನ್ ಫ್ರೂಟ್ ಗೆ 'ಕಮಲಂ' ಎಂದು ಮರು...

ಡ್ರ್ಯಾಗನ್ ಫ್ರೂಟ್ ಗೆ 'ಕಮಲಂ' ಎಂದು ಮರು ನಾಮಕರಣ ಮಾಡಿದ ಗುಜರಾತ್ ಸಿಎಂ

ಟ್ವಿಟರ್ ನಾದ್ಯಂತ ಟ್ರೆಂಡ್ ಆದ 'ಬಾಳೆಹಣ್ಣು'

ವಾರ್ತಾಭಾರತಿವಾರ್ತಾಭಾರತಿ20 Jan 2021 12:33 PM IST
share
ಡ್ರ್ಯಾಗನ್ ಫ್ರೂಟ್ ಗೆ ಕಮಲಂ ಎಂದು ಮರು ನಾಮಕರಣ ಮಾಡಿದ ಗುಜರಾತ್ ಸಿಎಂ

ಗುಜರಾತ್,ಜ.20: 'ಡ್ರ್ಯಾಗನ್ ಫ್ರೂಟ್ ಎಂಬ ಹೆಸರು ಚೀನಾದೊಂದಿಗೆ ಬೆಸೆದುಕೊಂಡಿದೆ' ಎಂಬ ಕಾರಣ ಮುಂದಿಟ್ಟು ಕೊಂಡು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಡ್ರ್ಯಾಗನ್ ಫ್ರೂಟ್ ಎಂಬ ಹೆಸರಿನ ಬದಲು 'ಕಮಲಂ' ಎಂಉ ಮರುನಾಮಕರಣ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

"ಡ್ರ್ಯಾಗನ್ ಫ್ರೂಟ್ ಎಂಬ ಹೆಸರು ಚೀನಾದೊಂದಿಗೆ ಬೆಸೆದಿರುವ ಕಾರಣ ರಾಜ್ಯ ಸರಕಾರವು ಮರುನಾಮಕರಣ ಮಾಡುವ ನಿರ್ಧಾರಕ್ಕೆ ಬಂದಿದೆ. ಈ ಹೆಸರಿನಲ್ಲಿ ಯಾವುದೇ ರಾಜಕೀಯ ದುರುದ್ದೇಶಗಳಿಲ್ಲ. ಹಣ್ಣಿನ ಮೇಲ್ಮೈಯು ಕಮಲವನ್ನು ಹೋಲುವ ಕಾರಣದಿಂದಾಗಿ ಈ ಹೆಸರನ್ನು ಇಡಲಾಗಿದೆ" ಎಂದು ವಿಜಯ್‌ ರೂಪಾನಿ ಸಮರ್ಥಿಸಿಕೊಂಡಿದ್ದಾರೆ.

ಕಮಲಂ ಅನ್ನುವುದು ತಾವರೆಗಿರುವ ಸಂಸ್ಕೃತ ಪದವಾಗಿದೆ. ಆಡಳಿತ ಪಕ್ಷ ಬಿಜೆಪಿಯ ಚಿಹ್ನೆಯೂ ಹೌದು. ಅಲ್ಲದೇ, ಗುಜರಾತ್‌ ಬಿಜೆಪಿಯ ಮುಖ್ಯ ಕಚೇರಿಯ ಹೆಸರು ಕಮಲಂ ಎಂದಾಗಿದೆ.

ಈ ನಡುವೆ ಗುಜರಾತ್‌ ಮುಖ್ಯಮಂತ್ರಿಯ ಈ ನಿರ್ಧಾರವು ಸಾಮಾಜಿಕ ತಾಣದಾದ್ಯಂತ ನಗೆಪಾಟಲಿಗೀಡಾಗಿದೆ. ಡ್ರ್ಯಾಗನ್ ಫ್ರೂಟ್ ನ ಮೇಲ್ಮೈ ನೋಡಿ ನೀವು ಕಮಲಂ ಎಂದು ಹೆಸರಿಡಬಹುದಾದರೆ ಬಾಳೆ ಹಣ್ಣಿಗೆ (ಬನಾನಾ) ಏನು ಹೆಸರಿಡುತ್ತೀರಿ? ಎಂದು ನೆಟ್ಟಿಗರು ಕುಹಕವಾಡಿದ್ದಾರೆ. ಸದ್ಯ ಡ್ರ್ಯಾಗನ್ ಫ್ರೂಟ್ ಬದಲು ಟ್ವಿಟರ್‌ ನಲ್ಲಿ ಬನಾನಾ ಟ್ರೆಂಡ್‌ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. 

Gujarat CM renamed Dragon fruit as Kamalam cz it looks like lotus.

Banana be like: pic.twitter.com/Rf9GdswLIj

— Aarohi Tripathy (@aarohi_vns) January 20, 2021

Banana trending in india.
Gujarat CM decided to name dragon fruit 'kamalam' as it resembles a lotus . Banana be like
'Bruh'#banana pic.twitter.com/9JQMGuFhBZ

— Asmi Upadhyay (@AsmiUpadhyay) January 20, 2021

Wondering if they are planning to rename Banana and Oranges as well based on “Outer shape of the fruit” pic.twitter.com/uAeF98POQy

— Rishi Shrivastava (@rishi_s01) January 20, 2021

#banana is on trending.

Le other fruits: pic.twitter.com/GSppeqXbwq

— TROUBLE (@xychromosomee) January 20, 2021

#DragonFruit -> #Kamalam

Not even Orwell's fertile imagination could dream up the kind of bizarre government actions this nation is witnessing. pic.twitter.com/uYa8tlapTs

— Santhosh D'Souza (@santhoshd) January 20, 2021

Capturing Past History ensuring Glittering Future! #VijayRupani #dragonfruit pic.twitter.com/l4dc08NvJZ

— Priyanshi (Naam hi kaafi Hai) (@y_priyanshi) January 20, 2021

Gujarat Government renames dragon fruit as 'Kamalam' #dragonfruit #india #gujarat #indians pic.twitter.com/EhTgXgmTjM

— PENCILASHAN (@pencilashan) January 20, 2021

#MasterTeaser

Announcement of Gujarat CM @vijayrupanibjp

#dragonfruit will now be called #kamalam

Just to punish #China #Kamalam pic.twitter.com/011k5mDhMn

— Raman Sharma (@sarvmanglamcom) January 20, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X