Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿವೃತ್ತ ಪೊಲೀಸ್ ಪೇದೆಯಿಂದಲೇ ಬಡವರ...

ನಿವೃತ್ತ ಪೊಲೀಸ್ ಪೇದೆಯಿಂದಲೇ ಬಡವರ ಕುಮ್ಕಿ ಜಮೀನು ಅತಿಕ್ರಮಣ ಆರೋಪ : ದೂರು

ವಾರ್ತಾಭಾರತಿವಾರ್ತಾಭಾರತಿ21 Jan 2021 9:51 PM IST
share

ಉಡುಪಿ, ಜ.21: ಹಿರಿಯಡ್ಕ ಸಮೀಪದ ಕೋಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಗ್ರಾಮದಲ್ಲಿ ನಿವೃತ್ತ ಪೊಲೀಸ್ ಪೇದೆಯೊಬ್ಬರು ಬಡವರ ಬಳಕೆಯಲ್ಲಿದ್ದ ಕುಮ್ಕಿ ಜಮೀನನ್ನು ಅತಿಕ್ರಮಣ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪೆರ್ಣಂಕಿಲ ಗ್ರಾಮದ ಉಮೇಶ್ ನಾಯಕ್ ಎಂಬವರು ದಲ್ಲಾಳಿಯಾಗಿ ಸರ್ವೆ ನಂಬರ್ 129ರಲ್ಲಿ 3 ಎಕರೆ 84 ಸೆನ್ಸ್ ಜಮೀನನ್ನು ನಿವೃತ್ತ ಪೊಲೀಸ್ ಪೇದೆ ಜನಾರ್ದನ ನಾಯಕ್ ಎಂಬವರಿಗೆ ಮೂರು ತಿಂಗಳ ಹಿಂದೆ ಮಾರಾಟ ಮಾಡಿದ್ದರು. ಇದೀಗ ಈ ಜಾಗದ ಪಕ್ಕದಲ್ಲಿರುವ 10 ಮಂದಿ ರೈತರು ಬಳಸುವ ಸುಮಾರು ಮೂರು ಎಕರೆ ಕುಮ್ಕಿ ಜಾಗವನ್ನು ದಲಾಳ್ಳಿ ಮತ್ತು ನಿವೃತ್ತ ಪೊಲೀಸ್ ಪೇದೆ ಜನಾರ್ದನ ನಾಯಕ್ ಇಬ್ಬರು ಸೇರಿ ಬೇಲಿ ಹಾಕುವ ಮೂಲಕ ಅತಿಕ್ರಮಣ ಮಾಡಿದ್ದಾರೆ ಎಂದು ಕೋಡಿಬೆಟ್ಟು ಗ್ರಾಪಂ ಸದಸ್ಯರಾದ ಸದಾನಂದ ಪ್ರಭು ನೇತೃತ್ವದಲ್ಲಿ ಸ್ಥಳೀಯ ಕೃಷಿಕರು ಆರೋಪಿಸಿದ್ದಾರೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಈಗ ಆಕ್ರಮಿತ ಜಾಗವು ರೈತರಿಗೆ ಕೃಷಿ ಸಂಬಂಧ ಚಟುವಟಿಕೆಗೆ -ತರಗೆಲೆ, ಕಟ್ಟಿಗೆ, ಗೊಬ್ಬರಕ್ಕೆ- ಸರಕಾರ ಕೊಟ್ಟಂತಹ ಜಾಗವಾಗಿದೆ. ಈ ಜಾಗದಲ್ಲಿ ರೈತರು ಗೇರು, ಮಾವು, ಹಲಸು, ಇನ್ನಿತರ ಫಲವಸ್ತುಗಳನ್ನು ಹಾಕಿಕೊಂಡಿದ್ದು ಅಕ್ರಮ ಸಕ್ರಮ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಇದೀಗ ಈ ಇಬ್ಬರು ಸೇರಿಕೊಂಡು ಜಾಗವನ್ನು ಕಬಳಿಸಿ ಜೆಸಿಬಿ ಮೂಲಕ ಸಮತಟ್ಟು ಮಾಡುತಿದ್ದಾರೆ. ಇದನ್ನು ಪ್ರಶ್ನಿಸಿದರೆ ಧಮಕಿ ಹಾಕುತ್ತಾರೆ ಎಂದು ಆಸುಪಾಸಿನ ಕೃಷಿಕರು ಹೇಳಿದ್ದಾರೆ.

ಅಕ್ರಮಿತ ಜಾಗದಲ್ಲಿ ಸುಮಾರು 2 ಲಕ್ಷ ರೂ. ಮೌಲ್ಯದ ಬೆಳೆಬಾಳುವ ಮರಗಳಿದ್ದು, ಅಲ್ಲಿ ಕಾನೂನು ಬಾಹಿರವಾಗಿ ಗಣಿಗಾರಿಕೆ ನಡೆಸಿ ಸುಮಾರು 500 ಲೋಡ್ ಪಾದೆಕಲ್ಲನ್ನು ಮಾರಾಟ ಸಹ ಮಾಡಿದ್ದಾರೆ. ಅಲ್ಲದೇ ಅನಾದಿ ಕಾಲದಿಂದ ಇದ್ದ ಕಾಲುದಾರಿ, ಕಚ್ಚಾರಸ್ತೆಗಳನ್ನು ಮುಚ್ಚಿ ಜಾಗಕ್ಕೆ ಹೋಗಲು ಅವಕಾಶ ವಿಲ್ಲದಂತೆ ಮಾಡಿದ್ದಾರೆ ಎಂದವರು ದೂರಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿಗಳು, ಶಾಸಕ ಲಾಲಾಜಿ ಮೆಂಡನ್, ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಶೀಲ್ದಾರ್, ಗ್ರಾಪಂ ಹಾಗೂ ಪೊಲೀಸರಿಗೆ ದೂರು ನೀಡಿದ್ದೇವೆ. ತಮಗೆ ನ್ಯಾಯ ಕೊಡಿಸಿ ಎಂದು ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X