Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಇನ್ನೂ ಅಂತಿಮವಾಗದ ರಾಮಮಂದಿರ...

​ಇನ್ನೂ ಅಂತಿಮವಾಗದ ರಾಮಮಂದಿರ ಬ್ಲೂಪ್ರಿಂಟ್:‌ ಅಡಿಪಾಯಕ್ಕೆ ಸರಯೂ ನದಿ ಹರಿವಿನ ಭೀತಿ!

"ಭೂಮಿಯ ಹದಿನೇಳು ಮೀಟರ್‌ ಗಿಂತ ಕೆಳಗಡೆ ಕೇವಲ ನೀರು ಮಾತ್ರ"

ವಾರ್ತಾಭಾರತಿವಾರ್ತಾಭಾರತಿ22 Jan 2021 3:58 PM IST
share
​ಇನ್ನೂ ಅಂತಿಮವಾಗದ ರಾಮಮಂದಿರ ಬ್ಲೂಪ್ರಿಂಟ್:‌ ಅಡಿಪಾಯಕ್ಕೆ ಸರಯೂ ನದಿ ಹರಿವಿನ ಭೀತಿ!

ಅಯ್ಯೋಧ್ಯೆ,ಜ.22: ಅಯ್ಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಭವ್ಯ ರಾಮ ಮಂದಿರದ ನೀಲನಕಾಶೆ ಅಂತಿಮಗೊಳಿಸುವ ಸಲುವಾಗಿ ಗುರುವಾರ ಫೈಝಾಬಾದ್ ಸಕ್ರ್ಯೂಟ್ ಹೌಸ್‍ನಲ್ಲಿ ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ದೇಶದ ಅತ್ಯುನ್ನತ ಇಂಜಿನಿಯರುಗಳ ಜತೆ ಸತತ ಐದು ಗಂಟೆ ಕುಳಿತು ಚರ್ಚಿಸಿದರೂ  ಸಭೆಯ ಉದ್ದೇಶ ಸಫಲವಾಗಿಲ್ಲ ಎಂದು timesofindia.com ವರದಿ ಮಾಡಿದೆ.

ಇಂದು ಲಾರ್ಸೆನ್ ಎಂಡ್ ಟೌಬ್ರೋ, ಟಾಟಾ ಗ್ರೂಪ್ ಸಂಸ್ಥೆಗಳ ಇಂಜಿನಿಯರುಗಳು ಮತ್ತಿತರ ತಜ್ಞರ ಜತೆ ನಡೆಯಲಿರುವ ಇನ್ನೊಂದು ಸುತ್ತಿನ ಮಾತುಕತೆಗಳಲ್ಲಿ  ರಾಮ ಮಂದಿರದ ನೀಲನಕಾಶೆ ಅಂತಿಮಗೊಳ್ಳಬಹುದೆಂಬ ನಿರೀಕ್ಷೆಯಿದೆ.

ರಾಮಜನ್ಮಭೂಮಿ ಸ್ಥಳದ ಅಡಿಯಲ್ಲಿ ಸರಯೂ ನದಿಯ ತೊರೆಯ ಹರಿಯುವಿಕೆಯನ್ನು ತಡೆಗಟ್ಟಲು  ತಡೆಗೋಡೆ ನಿರ್ಮಾಣ ಕುರಿತಂತೆ ತಜ್ಞರು ಸಹಮತಕ್ಕೆ ಬಂದ ನಂತರವಷ್ಟೇ ನೀಲನಕಾಶೆ ಅಂತಿಮಗೊಳ್ಳಬಹುದು ಎಂದು ಮಂದಿರ ನಿರ್ಮಾಣ ಟ್ರಸ್ಟಿನ ಪ್ರಮುಖ ಸದಸ್ಯರೊಬ್ಬರು ತಿಳಿಸಿದ್ದಾರೆ.

"ಸರಯೂ ನದಿ ತನ್ನ ಪಥ ಬದಲಾಯಿಸಿ, ಮಂದಿರದ ಅಡಿಪಾಯವನ್ನು ಹಾನಿಗೊಳಿಸುವ ಸಾಧ್ಯತೆಯನ್ನು ಪರಿಗಣನೆಗೆ ತೆಗೆದುಕೊಂಡು ಅಂತಿಮ ನಿರ್ಧಾರಕ್ಕೆ ಬರಬೇಕಾಗುತ್ತದೆ" ಎಂದು ಅವರು ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದೆಯಾದರೂ, ಕಳೆದ ವರ್ಷದ ಕೊನೆಯ ಭಾಗದಲ್ಲಿ ದೇವಸ್ಥಾನಕ್ಕಾಗಿ ಮೊದಲ ಸ್ತಂಭವನ್ನು ಕೆಳಗಿಳಿಸಿದಾಗ ಅದು  ಸಡಿಲು ಮರಳು ಹಾಗೂ ನೀರಿನಲ್ಲಿ ಸ್ಥಿರವಾಗಿ ನಿಲ್ಲದೆ ಅಲುಗಾಡಿತ್ತು. ಒಟ್ಟು 2.77 ಎಕರೆ ವಿಸ್ತೀರ್ಣ ಪ್ರದೇಶದ ಜಮೀನಿನ ಸುತ್ತ ಆವರಣ ಗೋಡೆ ನಿರ್ಮಿಸಲೆಂದು ಇಟ್ಟಿಗೆಗಳನ್ನು ಶೇಖರಿಸಿಟ್ಟಿದ್ದನ್ನು ಬಿಟ್ಟರೆ ನಿರ್ಮಾಣ ಕಾರ್ಯ ಆರಂಭಗೊಂಡಿಲ್ಲ ಎಂದು timesofindia.com ವರದಿ ಮಾಡಿದೆ.

ತಡೆಗೋಡೆ ನಿರ್ಮಾಣಕ್ಕೆ ರಿಇನ್ಫೋಸ್ರ್ಡ್ ಸಿಮೆಂಟ್ ಕಾಂಕ್ರೀಟ್ ಬಳಕೆ ಮಾಡುವುದಕ್ಕೆ ತಜ್ಞರು ಅಂತಿಮವಾಗಿ ಸಲಹೆ ನೀಡಬಹುದಾಗಿದೆಯೆಂದು ಮೂಲಗಳು ತಿಳಿಸಿವೆ, ಆದರೆ ಮಂದಿರ ನಿರ್ಮಾಣ ಟ್ರಸ್ಟ್ ಮಾತ್ರ ಅಡಿಪಾಯಕ್ಕೆ ಕಬ್ಬಿಣದ ಬಳಕೆ ಸಾಧ್ಯತೆಯಿಲ್ಲ ಎಂದು ಈ ಹಿಂದೆ ಹೇಳಿತ್ತು.

ಮಂದಿರದ ಅಡಿಪಾಯ ಕಾಮಗಾರಿ ಸದ್ಯದಲ್ಲಿಯೇ ಆರಂಭಗೊಳ್ಳಲಿದೆ. ವರದಿಯನ್ನು ಐಐಟಿಗಳ ತಜ್ಞರು ಸಿದ್ಧಪಡಿಸುತ್ತಿದ್ದಾರೆ. ಹದಿನೇಳು ಮೀಟರ್  ಅಡಿಗಿಂತ ಕೆಳಗೆ ಮಣ್ಣು ಸಡಿಲವಾಗಿದೆ ಹಾಗೂ ಅದರ ನಂತರ ನೀರು ಮಾತ್ರ ಇದೆ. ಇಲ್ಲಿಯ ತನಕ 120 ಮೀಟರ್ ಆಳದ ತನಕ ಅಗೆಯಲಾಗಿದೆ ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X