Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿ ಕಾಯ್ದೆಗಳ ಕುರಿತು ಸುಪ್ರೀಂ ಸಮಿತಿಯ...

ಕೃಷಿ ಕಾಯ್ದೆಗಳ ಕುರಿತು ಸುಪ್ರೀಂ ಸಮಿತಿಯ ಮೊದಲ ಸಭೆಯಿಂದ ದೂರವುಳಿದ ಪ್ರತಿಭಟನಾನಿರತ ರೈತ ಸಂಘಟನೆಗಳು

ವಾರ್ತಾಭಾರತಿವಾರ್ತಾಭಾರತಿ22 Jan 2021 8:06 PM IST
share
ಕೃಷಿ ಕಾಯ್ದೆಗಳ ಕುರಿತು ಸುಪ್ರೀಂ ಸಮಿತಿಯ ಮೊದಲ ಸಭೆಯಿಂದ ದೂರವುಳಿದ ಪ್ರತಿಭಟನಾನಿರತ ರೈತ ಸಂಘಟನೆಗಳು

ಹೊಸದಿಲ್ಲಿ,ಜ.22: ನೂತನ ಕೃಷಿ ಕಾಯ್ದೆಗಳ ಕುರಿತು ಸರ್ವೋಚ್ಚ ನ್ಯಾಯಾಲಯವು ನೇಮಿಸಿರುವ ಸಮಿತಿಯು ಗುರುವಾರ ತನ್ನ ಮೊದಲ ಸಭೆಯನ್ನು ನಡೆಸಿದ್ದು,ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ)ದಡಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿರುವ ರೈತ ಸಂಘಟನೆಗಳು ಈ ಸಭೆಯಿಂದ ದೂರವೇ ಉಳಿದಿದ್ದವು. ಸಮಿತಿಯು ಹತ್ತು ರೈತರ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸಿದ್ದು,ಈ ಪೈಕಿ ಒಂದೂ ಸಂಘಟನೆಯು ಎಸ್‌ಕೆಎಂ ಭಾಗವಾಗಿಲ್ಲ.

ಸಭೆಯ ಬಳಿಕ ಮಾಧ್ಯಮ ಹೇಳಿಕೆಯನ್ನು ಬಿಡುಗಡೆಗೊಳಿಸಿದ ಸಮಿತಿಯು,ಉಪಸ್ಥಿತರಿದ್ದ ರೈತರ ಒಕ್ಕೂಟಗಳು ಕೃಷಿ ಕಾನೂನುಗಳ ತಮ್ಮ ಮುಕ್ತ ಅಭಿಪ್ರಾಯವನ್ನು ವ್ಯಕ್ತಪಡಿಸಿವೆ. ಕಾನೂನುಗಳಲ್ಲಿ ಸುಧಾರಣೆಗಳನ್ನು ತರುವ ಬಗ್ಗೆ ನಾವು ಸಲಹೆಗಳ ಬಗ್ಗೆ ಸ್ವೀಕರಿಸಿದ್ದೇವೆ ಎಂದು ತಿಳಿಸಿದೆ.

ಸರ್ವೋಚ್ಚ ನ್ಯಾಯಾಲಯವು ಜ.12ರಂದು ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿದ್ದು,ಜ.14ರಂದು ನಿಗದಿಯಾಗಿದ್ದ ಮೊದಲ ವರ್ಚುವಲ್ ಸಭೆಯ ಕೆಲವೇ ಗಂಟೆಗಳ ಮುನ್ನ ಭೂಪಿಂದರ್ ಸಿಂಗ್ ಮಾನ್ ಅವರು ತಾನು ಸದಸ್ಯತ್ವವನ್ನು ತೊರೆಯುವುದಾಗಿ ಪ್ರಕಟಿಸಿದ್ದರು. ಸಮಿತಿಯು ಕೇವಲ ಮೂವರು ಸದಸ್ಯರೊಂದಿಗೆ ಕಾರ್ಯವನ್ನು ಮುಂದುವರಿಸಿದೆ.

ಕರ್ನಾಟಕ,ಕೇರಳ,ಮಧ್ಯಪ್ರದೇಶ,ಮಹಾರಾಷ್ಟ್ರ,ಒಡಿಶಾ,ತೆಲಂಗಾಣ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳ ರೈತ ಸಂಘಟನೆಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಈ ಮೊದಲ ಸಭೆಯಲ್ಲಿ ಪಂಜಾಬ ಅಥವಾ ಹರ್ಯಾಣದ ಯಾವುದೇ ರೈತರು ಪಾಲ್ಗೊಂಡಿರಲಿಲ್ಲ.

ಕೃಷಿ ಕಾನೂನುಗಳ ವಿರುದ್ಧ ದಿಲ್ಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ 40ಕ್ಕೂ ಅಧಿಕ ರೈತ ಸಂಘಟನೆಗಳು ಸಮಿತಿಯ ಮುಂದೆ ಉಪಸ್ಥಿತಿಗೆ ನಿರಾಕರಿಸಿವೆ. ಸಮಿತಿಯ ಸದಸ್ಯರು ಪೂರ್ವಾಗ್ರಹ ಪೀಡಿತರಾಗಿದ್ದಾರೆ ಮತ್ತು ಕೃಷಿ ಕಾಯ್ದೆಗಳ ಪರ ಒಲವು ಹೊಂದಿದ್ದಾರೆ ಎಂದು ಅವು ಆರೋಪಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X