Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರದ ಅಂತರ್ ರಾಷ್ಟ್ರೀಯ...

ಜಮ್ಮು-ಕಾಶ್ಮೀರದ ಅಂತರ್ ರಾಷ್ಟ್ರೀಯ ಗಡಿಯಲ್ಲಿ ಮತ್ತೊಂದು ಭೂಗತ ಸುರಂಗ ಪತ್ತೆ ಹಚ್ಚಿದ ಬಿಎಸ್ಎಫ್

ವಾರ್ತಾಭಾರತಿವಾರ್ತಾಭಾರತಿ23 Jan 2021 5:18 PM IST
share
ಜಮ್ಮು-ಕಾಶ್ಮೀರದ  ಅಂತರ್ ರಾಷ್ಟ್ರೀಯ ಗಡಿಯಲ್ಲಿ ಮತ್ತೊಂದು ಭೂಗತ ಸುರಂಗ ಪತ್ತೆ ಹಚ್ಚಿದ ಬಿಎಸ್ಎಫ್

ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಅಂತರ್ ರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್ಎಫ್)ಶನಿವಾರ ಮತ್ತೊಂದು ಭೂಗತ ಸುರಂಗವನ್ನು ಪತ್ತೆ ಹಚ್ಚಿದೆ. ಹತ್ತು ದಿನಗಳ ಹಿಂದೆ ಇದೇ ರೀತಿಯ ಸುರಂಗವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿದ್ದವು.

ರಹಸ್ಯ ಸುರಂಗವು ಸುಮಾರು 30 ಅಡಿ ಆಳ, ಮೂರು ಅಡಿ ವ್ಯಾಸ ಹಾಗೂ 150 ಮೀಟರ್ ಉದ್ದ ಇದೆ. ಈ ಸುರಂಗ ಪಾಕಿಸ್ತಾನ ಕಡೆಯಿಂದ ಆರಂಭವಾಗಿದೆ ಎಂದು ನಂಬಲಾಗಿದೆ ಎಂದು ಬಿಎಸ್ ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿರಾನಗರ ಸೆಕ್ಟರ್ ನ ಗಡಿ ಹೊರಠಾಣೆ(ಬಿಒಪಿ)ಪನ್ಸಾರ್ ಪ್ರದೇಶದಲ್ಲಿ, ಶಕರ್ ಗಡದ ಅಭಿಯಾಲ್-ಡೋಗ್ರಾ ಹಾಗೂ  ಕಿಂಗ್ರೆ-ಡಿ-ಕೊಥೆಯ  ಎದುರು ಸುರಂಗ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ಸುರಂಗ ಪತ್ತೆಯಾಗಿದೆ ಎಂದು ಗಡಿ ಕಾವಲು ಪಡೆ ವಕ್ತಾರರ ಹೇಳಿಕೆಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

2019ರ  ನವೆಂಬರ್ ನಲ್ಲಿ ಇದೇ ಪ್ರದೇಶದಲ್ಲಿ ಸೈನ್ಯವು ಒಳ ನುಸುಳುವಿಕೆಯನ್ನು ವಿಫಲಗೊಳಿಸಿತ್ತು. ಆಗ ಬಿಎಸ್ಎಫ್ ಭಾರತಕ್ಕೆ ಒಳ ನುಸುಳಲು ಪ್ರಯತ್ನಿಸುತ್ತಿದ್ದವರ ಮೇಲೆ ಗುಂಡು ಹಾರಿಸಿತ್ತು.

 ಕಳೆದ 6 ತಿಂಗಳಲ್ಲಿ ಪತ್ತೆಯಾದ ನಾಲ್ಕನೇ ಸುರಂಗ ಇದಾಗಿದೆ. ಈ ಹಿಂದೆ ಸಾಂಬಾ, ಹಿರಾನಗರ್  ಹಾಗೂ ಕಥುವಾ ಪ್ರದೇಶಗಳಲ್ಲಿ ಸುರಂಗಗಳು ಪತ್ತೆಯಾಗಿದ್ದವು. ಜಮ್ಮು ವಲಯದಲ್ಲಿ ಈ ತನಕ 10 ಸುರಂಗಗಳು ಪತ್ತೆ ಹಚ್ಚಲಾಗಿದೆ. ಜನವರಿ 13ರಂದು ಜಮ್ಮು ವಲಯದ ಬೊಬಿಯಾನ್ ಗ್ರಾಮದಲ್ಲಿ 150  ಮೀಟರ್ ಉದ್ದದ ಸುರಂಗ ಪತ್ತೆಯಾಗಿತ್ತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X