Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾ ಫೈಸಲ್‌ ತಿಪ್ಪರಲಾಗ: ಭಾರತ ಜಗದ್ಗುರು...

ಶಾ ಫೈಸಲ್‌ ತಿಪ್ಪರಲಾಗ: ಭಾರತ ಜಗದ್ಗುರು ಆಗುತ್ತಿದೆ ಎಂದು ಕೇಂದ್ರದ ಗುಣಗಾನ

ಈತ ಬಿಜೆಪಿ ಲಸಿಕೆ ಹಾಕಿಸಿಕೊಂಡನೇ ಎಂದು ಕೇಳಿದ ಜನ

ವಾರ್ತಾಭಾರತಿವಾರ್ತಾಭಾರತಿ23 Jan 2021 8:48 PM IST
share
ಶಾ ಫೈಸಲ್‌ ತಿಪ್ಪರಲಾಗ: ಭಾರತ ಜಗದ್ಗುರು ಆಗುತ್ತಿದೆ ಎಂದು ಕೇಂದ್ರದ ಗುಣಗಾನ

ಹೊಸದಿಲ್ಲಿ,ಜ.23: 2009ರಲ್ಲಿ ಐಎಎಸ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಜಮ್ಮುಕಾಶ್ಮೀರದ ಪ್ರಥಮ ಐಎಎಸ್‌ ಅಧಿಕಾರಿಯಾಗಿ ಹೊರಹೊಮ್ಮಿದ ಶಾ ಫೈಸಲ್‌ ಕಳೆದ ವರ್ಷ ಆರ್ಟಿಕಲ್‌  370ನ್ನು ತೆಗೆದು ಹಾಕಿದ ವೇಳೆ ಬಂಧನಕ್ಕೊಳಗಾಗಿದ್ದರು. ಬಳಿಕ ರಾಜಕೀಯವನ್ನೂ ತ್ಯಜಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರವನ್ನು ಹೊಗಳುವ ಮೂಲಕ ಮತ್ತೆ ಶಾ ಫೈಸಲ್‌ ಸುದ್ದಿಯಾಗಿದ್ದಾರೆ.

ವಾರಣಾಸಿಯಲ್ಲಿ ಕೋವಿಡ್‌ ಲಸಿಕೆಯನ್ನು ನೀಡಿದ ಬಳಿಕ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ನಡೆಸಿದ್ದ ಮಾತುಕತೆಯ ವೀಡಿಯೋವನ್ನು ಶೇರ್‌ ಮಾಡಿದ ಫೈಸಲ್‌, "ಇದು ಲಸಿಕೆ ನೀಡುವ ಕಾರ್ಯಕ್ರಮಕ್ಕಿಂತ ಹೆಚ್ಚಿನದ್ದಾಗಿದೆ. ಉತ್ತಮ ಆಡಳಿತ + ಮಾನವ ಸಂಪನ್ಮೂಲ ರಚನೆ + ಭಾರತವು ಜಗತ್ತಿಗೆ ನಾಯಕನಾಗಿ ಜಗದ್ಗುರು ಆಗಿದೆ ಎಂದು ಶಾ ಫೈಸಲ್‌ ಟ್ವೀಟ್‌ ಮಾಡಿದ್ದಾರೆ.

ಪ್ರಧಾನಿ ಮೋದಿ ಮತ್ತು ಕೇಂದ್ರ ಸರಕಾರವನ್ನು ಹೊಗಳುವ ಮುಂಚೆ "ಮುಸ್ಲಿಮರ ನಾಡಿನಲ್ಲಿ ಧಾರ್ಮಿಕ ಸಾಂಪ್ರದಾಯಿಕತೆ ಮತ್ತು ಸರ್ವಾಧಿಕಾರವಾದದ ಮೂಲಗಳು" ಎಂಬ ಪುಸ್ತಕ ಓದಿರುವ ಕುರಿತು ಅವರು ಪೋಸ್ಟ್‌ ಮಾಡಿದ್ದರು.

ಬಂಧನದಿಂದ ಬಿಡುಗಡೆಯಾದ ಬಳಿಕ ಶಾ ಫೈಸಲ್‌ ಯಾವುದೇ ರಾಜಕೀಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹೇಳಿಕೆಗಳನ್ನು ನೀಡಿರಲಿಲ್ಲ. ಆದರೆ ಇದೀಗ ಕೇಂದ್ರ ಸರಕಾರ ಮತ್ತು ನರೇಂದ್ರ ಮೋದಿಯನ್ನು ಹೊಗಳಿರುವುದು ಜಮ್ಮು ಕಾಶ್ಮೀರ ಮತ್ತು ಇತರ ಕಡೆಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಅವರ ಬೆಂಬಲಿಗರು ಕೂಡಾ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕಾಶ್ಮೀರದ ಜನತೆಯನ್ನು ಬೆಂಬಲಿಸಿ ಮಾಡಿದ್ದ ಎಲ್ಲಾ ಟ್ವೀಟ್‌ ಗಳನ್ನು ಫೈಸಲ್‌ ಅಳಿಸಿ ಹಾಕಿದ್ದಾರೆ.

ಈ ಕುರಿತು theprint.in ನೊಂದಿಗೆ ಮಾತನಾಡಿದ ಫೈಸಲ್‌, "ನಾನು ರಾಜಕೀಯವನ್ನು ತ್ಯಜಿಸಿದ್ದೇನೆ. ವಿಶ್ವವೇ ಮೋದಿಯನ್ನು ಹೊಗಳುತ್ತಿರುವಾಗ ನಾನು ಕೂಡಾ ಹೊಗಳಿದ್ದೇನೆ. ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾಗಿ ವರದಿ ತಿಳಿಸಿದೆ. ಆರ್ಟಿಕಲ್‌ 370 ತೆಗೆದು ಹಾಕಿದ ನಂತರ ಬಂಧನಕ್ಕೊಳಗಾಗಿದ್ದ ರಾಜಕೀಯ ನಾಯಕರಲ್ಲಿ ಫೈಸಲ್‌ ಕೂಡಾ ಸೇರಿದ್ದರು. ಇದೀಗ ಕೇಂದ್ರ ಸರಕಾರ ಮತ್ತು ಮೋದಿಯನ್ನು ಹೊಗಳುವ ಮೂಲಕ ಮತ್ತೆ ರಾಜಕೀಯ ಪ್ರವೇಶ ಮಾಡುವ ಸಾಧ್ಯತೆ ಇರಬಹುದು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟ್ವಿಟರ್‌ ನಲ್ಲಿ ಫೈಸಲ್‌ ಹೇಳಿಕೆ ಕುರಿತುಜನರು ಆಕ್ರೋಶ ವ್ಯಕ್ತಪಡಿಸಿದ್ದು, ಅವರು ಬಿಜೆಪಿ ಲಸಿಕೆ ಹಾಕಿಕೊಂಡಿರಬಹುದು. ಹಾಗಾಗಿ ಈ ಮಾತುಗಳನ್ನಾಡುತ್ತಿದ್ದಾರೆ ಎಂದು ಬಳಕೆದಾರರೋರ್ವರು ವ್ಯಂಗ್ಯವಾಡಿದ್ದಾರೆ. ಕೇವಲ ನಿಮ್ಮ ಟ್ವಿಟರ್‌ ಅಕೌಂಟ್‌ ಮಾತ್ರವಲ್ಲ, ನಿಮ್ಮ ತಲೆಯನ್ನೂ ಬಿಜೆಪಿಯವರು ಹ್ಯಾಕ್‌ ಮಾಡಿರುವ ಸಾಧ್ಯತೆ ಇದೆ ಎಂದು ಇನ್ನೋರ್ವರು ಕಮೆಂಟಿಸಿದ್ದಾರೆ.

This is more than just a vaccination program.

It's good governance + human capital formation + nation building + India assuming global leadership as a Jagat Guru. https://t.co/g8K6SqKYkK

— Shah Faesal (@shahfaesal) January 22, 2021

Wah re bootlicker...Tu toh Savarkar se bhi bada wala chamcha nikla !

— Md Asif Khan‏‎‎‎‎‎‎ (@imMAK02) January 22, 2021

I feel not only his twitter acount but also his mind has been hacked by chadi IT Cell..... He sounds like spokesperson of chaddi gang now..not surprised

— Irfan (@Irfan55400195) January 22, 2021

This you? pic.twitter.com/LBynt8qdch

— Saqlain Wani (@M_Saqlain68) January 22, 2021

I think this man wants his job back

— Afsa Khan (@Afsahahahaha) January 23, 2021

He deleted all tweets. What happens.... Itna pyaar pic.twitter.com/ZK0dIhiQc5

— Ganesh Kr. (@ganeshkr1857) January 22, 2021

What happened to him? Did vaccine have a weird reaction?

— KavitaM (@Kavita_M57) January 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X