Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣ್ಣಿನ ಉತ್ಪನ್ನಗಳಿಗೆ...

ಮಣ್ಣಿನ ಉತ್ಪನ್ನಗಳಿಗೆ ರಾಷ್ಟ್ರಮಟ್ಟದಲ್ಲಿ ಮಾರುಕಟ್ಟೆ: ಡಾ.ರಾಘವೇಂದ್ರ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ24 Jan 2021 6:22 PM IST
share
ಮಣ್ಣಿನ ಉತ್ಪನ್ನಗಳಿಗೆ ರಾಷ್ಟ್ರಮಟ್ಟದಲ್ಲಿ ಮಾರುಕಟ್ಟೆ: ಡಾ.ರಾಘವೇಂದ್ರ ಶೆಟ್ಟಿ

ಕುಂದಾಪುರ, ಜ.24: ರಾಜ್ಯದ ಕರಕುಶಲ ವಸ್ತುಗಳು ಮತ್ತು ಗುಡಿಕೈಗಾರಿಕೆ ಗಳಿಗೆ ಉತ್ತೇಜನ ನೀಡಿ, ಕರಕುಶಲಕರ್ಮಿಗಳಿಗೆ ಸ್ವಾವಲಂಬಿ ಬದುಕು ರೂಪಿಸಲು ಕ್ರಮಕೈಗೊಳ್ಳುವ ಜತೆಗೆ ಮಣ್ಣಿನ ಉತ್ಪನ್ನಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಾರುಕಟ್ಟೆ ದೊರಕಿಸಿ ಕೊಡಲಾಗುವುದು ಎಂದು ರಾಜ್ಯ ಕರಕುಶಲ ನಿಗಮದ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಭರವಸೆ ನೀಡಿದ್ದಾರೆ.

ಕುಂದಾಪುರ ತಾಲ್ಲೂಕಿನ ಆಲೂರು ಗ್ರಾಮದ ಗುರುವಂದನಾ ಪಾಟರಿ ಪ್ರೊಡಕ್ಟ್ ಸಂಸ್ಥೆಗೆ ಶನಿವಾರ ಭೇಟಿ ನೀಡಿ, ಅಲ್ಲಿನ ಮಡಕೆ ತಯಾರಿಕೆ ಮತ್ತು ಮಣ್ಣಿನ ಉತ್ಪನ್ನಗಳ ಕುರಿತು ಮಾಹಿತಿ ಪಡೆದ ಬಳಿಕ ಅವರು ಮಾತನಾಡು ತ್ತಿದ್ದರು. ರಾಜಸ್ಥಾನದ ಮಡಿಕೆಗಳು ಗಟ್ಟಿಯಾಗಿರುತ್ತವೆ. ನಮ್ಮ ಭಾಗದ ಮಡಿಕೆಗಳು ಮೃದುವಾಗಿರುತ್ತವೆ. ಅಲ್ಲಿಯ ತಂತ್ರಜ್ಞಾನ ಬಳಕೆ ಮಾಡಿ ಇಲ್ಲಿಯೂ ಅದೇ ರೀತಿ ಮಡಕೆ ತಯಾರಿಸಲು ಅನುವು ಮಾಡಿಕೊಡಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಉಡುಪಿಯಲ್ಲಿ ಹತ್ತು ದಿನಗಳ ಕಾಲ ಕರಕುಶಲ ವಸ್ತುಗಳ ಪ್ರದರ್ಶನ ಮೇಳ ಆಯೋಜಿಸುವ ಯೋಚನೆಯಿದ್ದು, ಮೇಳದಲ್ಲಿ ಬಿದಿರು, ಶಿಲ್ಪಕಲೆ ಮತ್ತು ಮಣ್ಣಿನ ಉತ್ಪನ್ನಗಳು ಪ್ರದರ್ಶನ ಏರ್ಪಡಿಸಿ ಯುವಜನರಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಸಂಸ್ಕಂತಿಯ ಭಾಗವಾಗಿರುವ ಕರಕುಶಲ ವಸ್ತುಗಳ ಕುರಿತು ಅರಿವು ಮೂಡಿಸಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ಕುಂದಾಪುರದಲ್ಲಿ ಕರಕುಶಲ ವಸ್ತುಗಳ ತಯಾರಿಕಾ ಘಟಕ ಪ್ರಾರಂಭಿಸಲು ತೀರ್ಮಾನಿಸಲಾಗಿದ್ದು, ಅದರಲ್ಲಿ ಮಣ್ಣಿನ ಉತ್ಪನ್ನಗಳಿಗಾಗಿ ಪ್ರತ್ಯೇಕ ಒಂದು ಭಾಗ ನಿರ್ಮಿಸಿ, ಉತ್ಪಾದನಾ ಮತ್ತು ಮಾರುಕಟ್ಟೆ ವ್ಯವಸ್ಥೆ ಮಾಡಲಾಗುವುದು. ಅಲ್ಲದೇ ಉಡುಪಿಯಲ್ಲಿ ಹೊಸದಾಗಿ ಪ್ರಾರಂಭಿಸಲು ತೀರ್ಮಾನಿಸಿರುವ ಮಾರುಕಟ್ಟೆಯಲ್ಲಿ ಮಣ್ಣಿನ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ರೈಲುಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ, ಮಣ್ಣಿನ ಉತ್ಪನ್ನಗಳನ್ನು ಬಳಕೆ ಮಾಡಲು ಕೇಂದ್ರ ಸರಕಾರಕ್ಕೆ ಮನವಿ ಮಾಡುವ ಮೂಲಕ ಕುಂಬಾರರಿಗೆ ಉತ್ತೇಜನ ನೀಡಲು ಕೇಂದ್ರ ಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದ ಅವರು, ಕೆಎಂಎಫ್, ಕರ್ನಾಟಕ ಹಾಲು ಮಹಾಮಂಡಳಿ ಜೊತೆ ಚರ್ಚಿಸಿ ಮೊಸರು ಮತ್ತು ಐಸ್‌ಕ್ರೀಂ ಉತ್ಪನ್ನಗಳಿಗೆ, ದೊಡ್ಡ ನಗರಗಳ ಹೋಟೆಲ್ ಉದ್ಯಮಗಳಿಗೆ ಮಾರುಕಟ್ಟೆ ಒದಗಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X