Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೆಸ್ಟ್ ಕ್ರಿಕೆಟ್: ಶ್ರೀಲಂಕಾ ನೆಲದಲ್ಲಿ...

ಟೆಸ್ಟ್ ಕ್ರಿಕೆಟ್: ಶ್ರೀಲಂಕಾ ನೆಲದಲ್ಲಿ ಭಾರತದ ದಾಖಲೆಯನ್ನು ಸರಿಗಟ್ಟಿದ ಇಂಗ್ಲೆಂಡ್ ತಂಡ

ವಾರ್ತಾಭಾರತಿವಾರ್ತಾಭಾರತಿ25 Jan 2021 6:09 PM IST
share
ಟೆಸ್ಟ್ ಕ್ರಿಕೆಟ್: ಶ್ರೀಲಂಕಾ ನೆಲದಲ್ಲಿ ಭಾರತದ ದಾಖಲೆಯನ್ನು ಸರಿಗಟ್ಟಿದ ಇಂಗ್ಲೆಂಡ್ ತಂಡ

ಗಾಲೆ(ಶ್ರೀಲಂಕಾ): ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಆರು ವಿಕೆಟ್ ಗಳಿಂದ ಮಣಿಸಿರುವ ಇಂಗ್ಲೆಂಡ್ ತಂಡ 2 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಜಯಿಸಿ ಕ್ಲೀನ್ ಸ್ವೀಪ್ ಸಾಧಿಸಿದೆ. ಶ್ರೀಲಂಕಾ ನೆಲದಲ್ಲಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಜಯಿಸಿರುವ 2ನೇ ಪ್ರವಾಸಿ ತಂಡ ಎನಿಸಿಕೊಂಡಿರುವ ಇಂಗ್ಲೆಂಡ್ ತಂಡ ಭಾರತದ ದಾಖಲೆಯನ್ನು ಸರಿಗಟ್ಟಿದೆ.

ಜೋ ರೂಟ್ ಅವರ ಶತಕ ಹಾಗೂ ಉತ್ತಮ ಬೌಲಿಂಗ್ ಮೂಲಕ ನಡೆಸಿರುವ ಆಲ್ ರೌಂಡ್ ಪ್ರಯತ್ನದಿಂದಾಗಿ ಇಂಗ್ಲೆಂಡ್ ಗೆಲುವಿನ ನಗೆ ಬೀರಿದೆ.

ಆಲ್ ರೌಂಡರ್ ಡೊಮ್ ಸಿಬ್ಲೆ (56 ರನ್) ಹಾಗೂ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಜೋಸ್ ಬಟ್ಲರ್(46 ರನ್) ಔಟಾಗದೆ ಬ್ಯಾಟಿಂಗ್ ನಡೆಸಿ 5ನೇ ವಿಕೆಟ್ ಗೆ ಮುರಿಯದ ಜೊತೆಯಾಟದಲ್ಲಿ 75 ರನ್ ಸೇರಿಸಿದರು. ಮೊದಲ ಇನಿಂಗ್ಸ್ ಹಿನ್ನಡೆ ಯಿಂದ ಚೇತರಿಸಿಕೊಂಡ ಇಂಗ್ಲೆಂಡ್ ತಂಡ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಗೆಲ್ಲಲು ಪಡೆದಿದ್ದ 164 ರನ್ ಗುರಿಯನ್ನು ಬೆನ್ನಟ್ಟಿ ಸರಣಿಯನ್ನು ಜಯಿಸಿತು.

ದ್ವೀಪರಾಷ್ಟ್ರದಲ್ಲಿ ನಡೆದಿರುವ ಟೆಸ್ಟ್ ಕ್ರಿಕೆಟ್ ನಲ್ಲಿ 9ನೇ ಗೆಲುವು ದಾಖಲಿಸಿದ ಇಂಗ್ಲೆಂಡ್ ತಂಡ ಭಾರತದ ಗೆಲುವಿನ ದಾಖಲೆ ಸರಿಗಟ್ಟಿತು. ಶ್ರೀಲಂಕಾದಲ್ಲಿ ಇಂಗ್ಲೆಂಡ್ ತಂಡ ಭಾರತಕ್ಕಿಂತ ಉತ್ತಮ ಗೆಲುವಿನ ದಾಖಲೆ ನಿರ್ಮಿಸಿದೆ. ಇಂಗ್ಲೆಂಡ್ ತಂಡ ಲಂಕಾದಲ್ಲಿ ಆಡಿರುವ 18 ಪಂದ್ಯಗಳಲ್ಲಿ 9ರಲ್ಲಿ ಜಯ ಸಾಧಿಸಿದರೆ, ಭಾರತ 9 ಪಂದ್ಯಗಳನ್ನು ಗೆಲ್ಲಲು 24 ಪಂದ್ಯಗಳಲ್ಲಿ ಆಡಿತ್ತು.

ಇಂಗ್ಲೆಂಡ್ ತಂಡ ಶ್ರೀಲಂಕಾದಲ್ಲಿ ಸತತ ಐದನೇ ಬಾರಿ ಟೆಸ್ಟ್ ಕ್ರಿಕೆಟ್ ನಲ್ಲಿ ಜಯ ದಾಖಲಿಸಿದೆ. ಜೋ ರೂಟ್ ಬಳಗ 2012ರ ಎಪ್ರಿಲ್ ನಿಂದ ದ್ವೀಪರಾಷ್ಟ್ರದಲ್ಲಿ ಟೆಸ್ಟ್ ಪಂದ್ಯವನ್ನು ಸೋತಿಲ್ಲ. ಇಂದು 2-0 ಅಂತರದಿಂದ ಜಯ ಸಾಧಿಸಿರುವ ಇಂಗ್ಲೆಂಡ್ ಫೆಬ್ರವರಿ 5ರಿಂದ ಆರಂಭವಾಗಲಿರುವ ಭಾರತ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಗಿಂತ ಮೊದಲು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X