Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾರ್ಚ್, ಎಪ್ರಿಲ್ ವೇಳೆ ಹಳೆಯ 100, 10,...

ಮಾರ್ಚ್, ಎಪ್ರಿಲ್ ವೇಳೆ ಹಳೆಯ 100, 10, 5 ರೂ. ಕರೆನ್ಸಿ ನೋಟುಗಳನ್ನು ಆರ್ಬಿಐ ವಾಪಸ್ ಪಡೆಯಲಿದೆಯೇ?

ಈ ಕುರಿತು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ25 Jan 2021 8:39 PM IST
share
ಮಾರ್ಚ್, ಎಪ್ರಿಲ್ ವೇಳೆ ಹಳೆಯ 100, 10, 5 ರೂ. ಕರೆನ್ಸಿ ನೋಟುಗಳನ್ನು ಆರ್ಬಿಐ ವಾಪಸ್ ಪಡೆಯಲಿದೆಯೇ?

ಹೊಸದಿಲ್ಲಿ,ಜ.25: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೂ 100 ರೂ. 10 ಹಾಗೂ ರೂ. 5ರ ಹಳೆಯ ಸೀರೀಸ್ ಕರೆನ್ಸಿ ನೋಟುಗಳನ್ನು  ಮಾರ್ಚ್, ಎಪ್ರಿಲ್ ತಿಂಗಳೊಳಗಾಗಿ ಖಾಯಂ ಆಗಿ ವಾಪಸ್ ಪಡೆಯಲಿದೆ ಎಂಬ ಕುರಿತಂತೆ ಸಾಕಷ್ಟು ಊಹಾಪೋಹಗಳಿವೆ. ಈ ಕುರಿತು ರಿಸರ್ವ್ ಬ್ಯಾಂಕ್ ಸ್ಪಷ್ಟನೆ ನೀಡಿದ್ದು  ಇಂತಹ ಯಾವುದೇ ಉದ್ದೇಶವಿಲ್ಲ ಹಾಗೂ ಈ ಕುರಿತಾದ ವರದಿಗಳು `ಸುಳ್ಳು' ಎಂದು ಹೇಳಿದ್ದಾಗಿ ಪ್ರಮುಖ ಮಾಧ್ಯಮಗಳು ವರದಿ ಮಾಡಿದೆ.

ರಿಸರ್ವ್ ಬ್ಯಾಂಕ್‍ನ ವಕ್ತಾರರೊಬ್ಬರು ಈ ಕುರಿತು ಮಾತನಾಡಿ ಹಳೆಯ ರೂ 100, ರೂ 10 ಹಾಗೂ ರೂ 5 ಮುಖಬೆಲೆಯ ಕರೆನ್ಸಿ ನೋಟುಗಳನ್ನು ವಾಪಸ್ ಪಡೆಯಲಾಗುವುದಿಲ್ಲ ಎಂದು ಹೇಳಿದ್ದಾರೆ. ಇದೀಗ ಈ ಕುರಿತು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸ್ಪಷ್ಟನೆ ನೀಡಿದ್ದು, ಹಳೆಯ ನೋಟುಗಳನ್ನು ಅಪನಗದೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ. ಇದೆಲ್ಲವೂ ಸುಳ್ಳು ಮಾಹಿತಿಯಾಗಿದೆ ಎಂದು ಹೇಳಿಕೆ ನೀಡಿದೆ.

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಭದ್ರತಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಕರೆನ್ಸಿ ನಿರ್ವಹಣಾ ಸಮಿತಿ ಸಭೆಯಲ್ಲಿ  ಮಾತನಾಡಿದ್ದ ಆರ್‍ಬಿಐ ಸಹಾಯಕ ಮಹಾಪ್ರಬಂಧಕ ಬಿ ಮಹೇಶ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೂ 100 ರೂ 10 ಹಾಗೂ ರೂ 5ರ ಹಳೆಯ ಸೀರೀಸ್ ಕರೆನ್ಸಿ ನೋಟುಗಳನ್ನು  ಮಾರ್ಚ್, ಎಪ್ರಿಲ್ ತಿಂಗಳೊಳಗಾಗಿ ವಾಪಸ್ ಪಡೆಯುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆಂದು ಹಲವಾರು ಮಾಧ್ಯಮಗಳು ವರದಿ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

ಲ್ಯಾವೆಂಡರ್ ಬಣ್ಣದ ರೂ 100 ಮುಖಬೆಲೆಯ  ಹೊಸ ನೋಟುಗಳು ಗುಜರಾತ್‍ನ ಪಟಾನ್‍ನಲ್ಲಿ ಸರಸ್ವತಿ ನದಿ ದಂಡೆಯಲ್ಲಿರುವ  ಮೆಟ್ಟಿಲುಗಳಿರುವ ಬಾವಿ ʼರಾಣಿ ಕಿ ವವ್ʼ ಚಿತ್ರಣ ಹೊಂದಿದೆ. ಹಳೆಯ ನೂರು ರೂಪಾಯಿ ನೋಟಿಗಳೂ ಚಲಾವಣೆಯಲ್ಲಿರುತ್ತವೆ ಎಂದು  ಈ ಹೊಸ ನೋಟುಗಳನ್ನು  ಚಲಾವಣೆಗೆ ತಂದ ಸಂದರ್ಭದಲ್ಲಿ   ರಿಸರ್ವ್ ಬ್ಯಾಂಕ್ ಹೇಳಿತ್ತು. ನವೆಂಬರ್ 2016ರ ನೋಟು ಅಮಾನ್ಯೀಕರಣದ ನಂತರದ ಬೆಳವಣಿಗೆಯಲ್ಲಿ ಆರ್ಬಿಐ ರೂ 200 ಹಾಗೂ ರೂ 2,000ರ ಹೊಸ ನೋಟುಗಳನ್ನೂ ಚಲಾವಣೆಗೆ ತಂದಿತ್ತು.

ಆದರೆ ಹೆಚ್ಚು ಮುಖಬೆಲೆಯ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗಿದೆಯೆಂದು ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಆರ್‍ಟಿಐ ಅರ್ಜಿಯೊಂದಕ್ಕೆ ಉತ್ತರದಲ್ಲಿ ತಿಳಿಸಿತ್ತು. ಇದೇ ಕಾರಣದಿಂದ ಇತ್ತೀಚೆಗೆ ಎಟಿಎಂಗಳಲ್ಲಿ ಹೆಚ್ಚು ರೂ. 2000 ಮುಖಬೆಲೆಯ ನೋಟುಗಳು ಲಭಿಸುತ್ತಿಲ್ಲ ಎನ್ನಲಾಗಿದೆ.

With regard to reports in certain sections of media on withdrawal of old series of ₹100, ₹10 & ₹5 banknotes from circulation in near future, it is clarified that such reports are incorrect.

— ReserveBankOfIndia (@RBI) January 25, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X