Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಟಿ ಸೆಂಟರ್ ಮಾಲ್‌ನಲ್ಲಿ ಡೈನೊಸಾರ್...

ಸಿಟಿ ಸೆಂಟರ್ ಮಾಲ್‌ನಲ್ಲಿ ಡೈನೊಸಾರ್ ಜಗತ್ತಿನ ಅನುಭವ!

ವಾರ್ತಾಭಾರತಿವಾರ್ತಾಭಾರತಿ27 Jan 2021 3:07 PM IST
share
ಸಿಟಿ ಸೆಂಟರ್ ಮಾಲ್‌ನಲ್ಲಿ ಡೈನೊಸಾರ್ ಜಗತ್ತಿನ ಅನುಭವ!

ಮಂಗಳೂರು, ಜ.27: ಕೊರೋನ ಲಾಕ್‌ಡೌನ್ ಬಳಿಕ ಆನ್‌ಲೈನ್ ತರಗತಿ, ಟಿವಿ ಪರದೆಯ ಚಟಕ್ಕೆ ಬಿದ್ದಿರುವ ಮಕ್ಕಳಿಗೆ ಮನರಂಜನೆ ಒದಗಿಸುವ ಭಾಗವಾಗಿ ಸಿಟಿ ಸೆಂಟರ್ ಮಾಲ್‌ನಲ್ಲಿ ಡೈನೊಸಾರ್ ಜಗತ್ತಿನ ಅನುಭವವನ್ನು ಆನಂದಿಸುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಮಾಲ್‌ನ ಪ್ರವರ್ತಕರಾದ ಎಸ್.ಎಂ. ಅರ್ಶದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ಚಳಿಗಾಲದ ಹಿತಾನುಭವದ ಜತೆಗೆ ಡೈನೊಸಾರ್ ಜಗತ್ತಿನ ವಿಸ್ಮಯವನ್ನು ‘ವಿಂಟರ್ ಡೈನೊಸಾರ್ಸ್ ವರ್ಲ್ಡ್ ಪ್ರಾಜೆಕ್್ಟ’ ಮೂಲಕ ತೆರೆಡಲಾಗಿದೆ ಎಂದರು.

ವಿಶ್ವದ ಅತ್ಯಂತ ಪ್ರಾಚೀನ ಹಾಗೂ ಅದ್ಭುತ ಜೀವಿಯಾಗಿದ್ದ ಬೃಹದಾಕಾರಾದ ಡೈನೋಸಾರ್‌ಗಳ ಪ್ರತಿಕೃತಿಗಳು ನೋಡುಗರನ್ನು ಆಕರ್ಷಿಸಲಿವೆ. ಈ ಡೈನೋಸಾರ್‌ಗಳ ಹಲ್ಲು, ಕಣ್ಣು, ಬಾಲ ಮತ್ತು ಕುತ್ತಿಗೆಯು ಚಲನೆಯ ಜತೆಗೆ ಶಬ್ಧವನ್ನೂ ಹೊಂದಿರುವ ಮೂಲಕ ನೈಜತೆಯ ಅನುಭವವನ್ನು ನೀಡಲಿದೆ. 18 ಅಡಿಗಳಿಂದ 4 ಅಡಿಗಳವರೆಗಿನ ಡೈನೋಸಾರ್‌ಗಳ ಪ್ರತಿಕೃತಿಗಳಿದ್ದು, ಬೃಹದಾಕಾರಾದ ಡೈನೋಸಾರ್ 18 ಅಡಿ ಮತ್ತು 15 ಅಡಿಯದ್ದಾಗಿರುತ್ತದೆ. ಡೈನೋಸಾರ್‌ನ ಈ ಪ್ರತಿಕೃತಿಗಳು ಮಕ್ಕಳು ಮಾತ್ರವಲ್ಲದೆ, ಎಲ್ಲಾ ವಯಸ್ಸಿನವರನ್ನೂ ಆಕರ್ಷಿಸುತ್ತವೆ.

ಈ ಡೈನೋಸಾರ್ ವರ್ಲ್ಡ್ ಎಕ್ಸ್‌ಪೆರಿಮೆಂಟಡಲ್ ಪ್ರಾಜೆಕ್ಟ್ ಅಬುದಾಬಿಯ ವಹದಾ ಮಾಲ್, ಭಾರತದ ನೊಯ್ಡ್ ದಿಲ್ಲಿಯ ಡಿಎಲ್‌ಎಫ್ ಮಾಲ್ ಹಾಗೂ ಮುಂಬೈ ಕುರ್ಲಾದ ಫಿಯೋನಿಕ್ಸ್ ಮಾಲ್‌ನಲ್ಲಿಯೂ ಪ್ರದರ್ಶಿಸಲ್ಪಡುತ್ತಿದೆ. ಇದೀಗ ಮಂಗಳೂರಿನ ಸಿಟಿ ಸೆಂಟರ್‌ನಲ್ಲಿಯೂ ಈ ವಿಶೇಷ ಅನುಭವವನ್ನು ಸಾರ್ವಜನಿಕರು ಪಡೆಯಬಹುದಾಗಿದೆ. ಮುಂದಿನ ಸುಮಾರು 4 ವಾರಗಳ ಕಾಲ ಈ ಡೈನೋಸಾರ್ ಜಗತ್ತಿನ ವಿಶಿಷ್ಠ ಅನುಭವವನ್ನು ಸಿಟಿ ಸೆಂಟರ್ ಮಾಲ್‌ನಲ್ಲಿ ಸಾರ್ವಜನಿಕರು ಪಡೆಯಬಹುದು ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಮಾಲ್‌ನ ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್.ಎಂ. ಸವೂದ್, ಕ್ರೈಸಿಸ್ ಮ್ಯಾನೇಜರ್ ಹರೀಶ್ ಶೆಟ್ಟಿ, ಜನರಲ್ ವ್ಯೆಾನೇಜರ್ ಸೌಮ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X