Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಮಿಡಿಯನ್ ಮುನವ್ವರ್‌ ಫಾರೂಕಿ ಜಾಮೀನು...

ಕಾಮಿಡಿಯನ್ ಮುನವ್ವರ್‌ ಫಾರೂಕಿ ಜಾಮೀನು ಅರ್ಜಿ ತಿರಸ್ಕರಿಸಿದ ಮಧ್ಯ ಪ್ರದೇಶ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ28 Jan 2021 1:35 PM IST
share
ಕಾಮಿಡಿಯನ್ ಮುನವ್ವರ್‌ ಫಾರೂಕಿ ಜಾಮೀನು ಅರ್ಜಿ ತಿರಸ್ಕರಿಸಿದ ಮಧ್ಯ ಪ್ರದೇಶ ಹೈಕೋರ್ಟ್

ಭೋಪಾಲ್,ಜ.28: ಕಾಮಿಡಿಯನ್ ಮುನವ್ವರ್ ಫಾರೂಖಿ ಹಾಗೂ ಅವರ ಒಬ್ಬ ಸಮೀಪವರ್ತಿಯ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿ ಹೆಸರಿನಲ್ಲಿ ಧಾರ್ಮಿಕ ಭಾವನೆ ಕೆರಳಿಸುವ ಹಾಗೂ ನಿಂದನೆಗೈಯ್ಯುವ  ಉದ್ದೇಶಪೂರ್ವಕ ಕೃತ್ಯವನ್ನು ಅರ್ಜಿದಾರರು ನಡೆಸಿರುವುದು ಇಲ್ಲಿಯ ತನಕ ಸಂಗ್ರಹಿಸಲಾದ  ಪುರಾವೆಯಿಂದ ತಿಳಿದು ಬಂದಿದೆ ಎಂಬ ಕಾರಣಕ್ಕೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಪ್ರಮುಖವಾಗಿ ಈ ಪ್ರಕರಣದ ಸಾಕ್ಷಿಗಳಾದ ದೂರುದಾರ ಏಕಲವ್ಯ ಸಿಂಗ್ ಗೌರ್ ಹಾಗೂ ಕುನಾಲ್ ಎಂಬವರ ಹೇಳಿಕೆಯನ್ನು ಅವಲಂಬಿಸಿ ನ್ಯಾಯಾಲಯ ಜಾಮೀನು  ನಿರಾಕರಿಸಿದೆ. ಏಕಲವ್ಯ ಬಿಜೆಪಿ ಶಾಸಕಿ ಮಾಲಿನಿ ಗೌರ್ ಅವರ ಪುತ್ರನಾಗಿದ್ದು ಸ್ಥಳೀಯ ಹಿಂದು ಸಂಘಟನೆಯ ನಾಯಕರೂ ಆಗಿದ್ದಾರೆ.

ದೂರುದಾರರು ಹಾಗೂ ಸಾಕ್ಷಿಗಳ ಹೇಳಿಕೆಗಳು ಹಾಗೂ ಕಾರ್ಯಕ್ರಮದ ವೀಡಿಯೋ (ಗೌರ್‍ನಿಂದ ಚಿತ್ರೀಕರಿಸಲ್ಪಟ್ಟ) ಪರಿಶೀಲಿಸಲಾಗಿದ್ದು ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಸಾಕ್ಷ್ಯಗಳು ದೊರೆಯುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದು ಆದೇಶ ನೀಡುವ ವೇಳೆ ನ್ಯಾಯಾಲಯ ಹೇಳಿದೆ.

ಆರೋಪಿ  ಹಿಂದು ದೇವರುಗಳನ್ನು ಅವಮಾನಿಸುವ ರೀತಿಯ ಹಾಸ್ಯವನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಕಳೆದ 18 ತಿಂಗಳಲ್ಲಿ ಮಾಡಿದ್ದಾರೆಂದು ದೂರುದಾರ  ಹೇಳಿರುವುದು ಹಾಗೂ ಇದಕ್ಕೆ ಆರೋಪಿ ಪರ ವಕೀಲರು ಆಕ್ಷೇಪಿಸಿಲ್ಲ ಎಂದೂ ನ್ಯಾಯಾಲಯ ಹೇಳಿದೆ. ಆದರೆ ಬಂಧಿಸಿದ್ದ ಕೆಲವು ದಿನಗಳಲ್ಲೇ ಮುನವ್ವರ್‌ ಫಾರೂಕಿ ಹಾಸ್ಯದಲ್ಲಿ ಯಾವುದೇ ಆಕ್ಷೇಪಕಾರಿ ಅಂಶಗಳಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ್ದರು.

ಇಂದೋರ್‍ನ ಮೊನ್ರೋ ಕೆಫೆಯಲ್ಲಿ ಹೊಸ ವರ್ಷದ ಕಾರ್ಯಕ್ರಮದ ವೇಳೆ ಮುನಾವರ್ ನಿಂದನಾತ್ಮಕ ಮಾತುಗಳನ್ನು ಆಡಿದ್ದಾರೆ ಹಾಗೂ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ್ದಾರೆಂದು ದೂರಲಾಗಿತ್ತು. ಪ್ರಕರಣ ಸಂಬಂಧ ಫಾರೂಖಿ ಹಾಗೂ ಐದು ಮಂದಿ ಇತರರನ್ನು ಬಂಧಿಸಲಾಗಿದೆ. ವಿಚಾರಣೆ ನಡೆಸಿ ತೀರ್ಪು ನೀಡುವ ಮುಂಚೆಯೇ, "ಇಂತಹಾ ವ್ಯಕ್ತಿಗಳನ್ನು ಸುಮ್ಮನೆ ಬಿಡಬಾರದು" ಎಂದು ನ್ಯಾಯಾಧೀಶರು ಹೇಳಿಕೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X