Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕುಂದಾಪುರ ತಾಲೂಕಿನ 45 ಗ್ರಾಪಂಗಳಿಗೆ...

​ಕುಂದಾಪುರ ತಾಲೂಕಿನ 45 ಗ್ರಾಪಂಗಳಿಗೆ ಮೀಸಲಾತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ28 Jan 2021 7:11 PM IST
share

ಉಡುಪಿ, ಜ.28: ಜಿಲ್ಲೆಯ ಕುಂದಾಪುರ ತಾಲೂಕಿನ 45 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ಗ್ರಾಮ ಪಂಚಾಯತ್‌ನ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಗುರುವಾರ ಮೀಸಲಿರಿಸಿ ಹಂಚಿಕೆ ಮಾಡಲಾಗಿದ್ದು, 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ವಿವರ ಹೀಗಿದೆ.

ಆಲೂರು:  ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ ಬ, ಕೆರಾಡಿ: ಅಧ್ಯಕ್ಷ-ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಚಿತ್ತೂರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ವಂಡ್ಸೆ:  ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಹಕ್ಲಾಡಿ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ತ್ರಾಸಿ: ಅಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಗುಜ್ಜಾಡಿ:   ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಹೆಮ್ಮಾಡಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ತಲ್ಲೂರು: ಅಧ್ಯಕ್ಷ-ಅನುಸೂಚಿತ ಪಂಗಡ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ.

ಹಟ್ಟಿಯಂಗಡಿ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಕರ್ಕುಂಜೆ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ, ಅಜ್ರಿ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಹೊಸಂಗಡಿ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಸಿದ್ಧಾಪುರ: ಅಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಶಂಕರನಾರಾಯಣ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ, ಅಂಪಾರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಕಾವ್ರಾಡಿ:  ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಬಳ್ಕೂರು: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ.

ಬಸ್ರೂರು: ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಆನಗಳ್ಳಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ, ಹಂಗಳೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಕೋಣಿ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ, ಕೋಟೇಶ್ವರ: ಅಧ್ಯಕ್ಷ-ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಬೀಜಾಡಿ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಕುಂಭಾಶಿ: ಅಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ತೆಕ್ಕಟ್ಟೆ: ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಬೇಳೂರು: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ.

ಕೆದೂರು: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಕಾಳಾವರ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಹೊಂಬಾಡಿ ಮಂಡಾಡಿ : ಅಧ್ಯಕ್ಷ-ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಮೊಳಹಳಿ್ಳ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಹಾರ್ದಳ್ಳಿ ಮಂಡಳ್ಳಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಹಾಲಾಡಿ: ಅಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ, ಹೆಂಗವಳ್ಳಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಅನುಸೂಚಿತ ಜಾತಿ, ಅಮಾಸೆಬೈಲು: ಅಧ್ಯಕ್ಷ-ಸಾಮಾನ್ಯ,ಉಪಾಧ್ಯಕ್ಷ-ಹಿಂದುಳಿದ ವರ್ಗ ಬ ಮಹಿಳೆ, ಇಡೂರು ಕುಂಜ್ಞಾಡಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ.

ಹೊಸಾಡು: ಅಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ, ಕಟ್‌ಬೆಲ್ತೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ, ಗುಲ್ವಾಡಿ: ಅಧ್ಯಕ್ಷ-ಹಿಂದುಳಿದ ವರ್ಗ ಬ, ಉಪಾಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಯಡಮೊೆ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ-ಅನುಸೂಚಿತ ಪಂಗಡ ಮಹಿಳೆ, 74ಉಳ್ಳೂರು: ಅಧ್ಯಕ್ಷ ಸಾಮಾನ್ಯ, ಉಪಾದ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಕಂದಾವರ: ಅಧ್ಯಕ್ಷ-ಅನುಸೂಚಿತ ಜಾತಿ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಗೋಪಾಡಿ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ, ಕೊರ್ಗಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಅನುಸೂಚಿತ ಜಾತಿ ಮಹಿಳೆ, ಗಂಗೊಳ್ಳಿ:  ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯಕ್ಕೆ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X