Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಪ್ರತಿಭಟನೆ ಮಧ್ಯೆ ಸರಕಾರದ...

ಕಾಂಗ್ರೆಸ್ ಪ್ರತಿಭಟನೆ ಮಧ್ಯೆ ಸರಕಾರದ ಮುನ್ನೋಟ ಪ್ರಕಟ

ರಾಜ್ಯಪಾಲರಿಗೆ ಕೆಂಪುಹಾಸಿನ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ28 Jan 2021 8:14 PM IST
share
ಕಾಂಗ್ರೆಸ್ ಪ್ರತಿಭಟನೆ ಮಧ್ಯೆ ಸರಕಾರದ ಮುನ್ನೋಟ ಪ್ರಕಟ

ಬೆಂಗಳೂರು, ಜ. 28: ವಿಧಾನ ಮಂಡಲ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ವರ್ಷದ ಮೊದಲ ಅಧಿವೇಶನದಲ್ಲಿ ಭಾಷಣ ಮಾಡಲು ರಾಜಭವನದಿಂದ ಆಗಮಿಸಿದ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಗುರುವಾರ ಕೆಂಪು ಹಾಸಿನ ಅದ್ದೂರಿ ಸ್ವಾಗತ ಕೋರಲಾಯಿತು.

ಗುರುವಾರ ಬೆಳಗ್ಗೆ 10:50ರ ಸುಮಾರಿಗೆ ರಾಜಭವನದಿಂದ ಕಾರಿನಲ್ಲಿ ವಿಧಾನಸೌಧದ ಪೂರ್ವದ್ವಾರಕ್ಕೆ ಬರುತ್ತಿದ್ದಂತೆ ಅಶ್ವಾರೂಢ ಪೊಲೀಸ್ ಸಿಬ್ಬಂದಿ ಮೊದಲಿಗೆ ಬೆಂಗಾವಲಾದರು. ಪೂರ್ವದ್ವಾರದಲ್ಲಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯಮಂತ್ರಿ ಯಡಿಯೂರಪ್ಪ, ಕಾನೂನು ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯಪಾಲರಿಗೆ ಪುಷ್ಪಗುಚ್ಚವನ್ನು ನೀಡಿ ಸ್ವಾಗತಿಸಿದರು.

ವಿಧಾನಸೌಧದ ಪೂರ್ವದ್ವಾರದಿಂದ ವಿಧಾನಸೌಧದ ಒಳಗೆ ಪ್ರವೇಶಿಸಿದ ರಾಜ್ಯಪಾಲರು ಅಲ್ಲಿಂದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕುತ್ತಾ ವಿಧಾನಸಭೆಯ ಸಭಾಂಗಣವನನ್ನು ಪ್ರವೇಶಿಸಿದರು. ರಾಜ್ಯಪಾಲರು ವಿಧಾನಸಭೆ ಒಳ ಬರುವವರೆಗೂ ಪೊಲೀಸ್ ಬ್ಯಾಂಡ್ ಸಂಗೀತದ ಮೂಲಕ ರಾಜ್ಯಪಾಲರಿಗೆ ಸ್ವಾಗತ ಕೋರಿದರು.

ರಾಜ್ಯಪಾಲ ವಜೂಭಾಯಿ ವಾಲಾ ಅವರು ವಿಧಾನಸಭೆ ಸಭಾಂಗಣಕ್ಕೆ ಬಂದು ಸ್ಪೀಕರ್ ಪೀಠದಲ್ಲಿ ನಿಲ್ಲುತ್ತಿದ್ದಂತೆಯೇ ರಾಷ್ಟ್ರಗೀತೆ ಮೊಳಗಿತು. ರಾಷ್ಟ್ರಗೀತೆ ಮೊಳಗಿದ ನಂತರ ಸುಮಾರು 11ಗಂಟೆಯ ಸುಮಾರಿಗೆ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ತಮ್ಮ ಭಾಷಣವನ್ನು ಓದಲಾರಂಭಿಸಿದರು.
ವಜೂಭಾಯಿ ವಾಲಾ ಅವರು 26 ಪುಟಗಳ ರಾಜ್ಯಪಾಲರ ಭಾಷಣವನ್ನು ಸುಮಾರು 40 ನಿಮಿಷಗಳ ಕಾಲ ಓದಿದರು. ಆ ಬಳಿಕ ಅವರ ಭಾಷಣದ ನಂತರ ಮತ್ತೆ ರಾಷ್ಟ್ರಗೀತೆಯನ್ನು ಹಾಡಲಾಯಿತು. ಇದಾದ ನಂತರ ರಾಜ್ಯಪಾಲರು ವಿಪಕ್ಷ ನಾಯಕ ಸಿದ್ದರಾಮಯ್ಯ ಸಹಿತ ಎಲ್ಲ ಸದಸ್ಯರಿಗೆ ನಮಸ್ಕರಿಸಿ ತಾವು ಬಂದ ಪೂರ್ವದ್ವಾರದ ಮೂಲಕವೇ ರಾಜಭವನಕ್ಕೆ ಹಿಂದಿರುಗಿದರು.

ಅವರನ್ನು ಪರಿಷತ್ ಸಭಾಪತಿ ಕೆ. ಪ್ರತಾಪ್‍ಚಂದ್ರ ಶೆಟ್ಟಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಯಡಿಯೂರಪ್ಪ, ಕಾನೂನು ಸಂಸದೀಯ ಹಾಗೂ ಗೃಹ ಸಚಿವ ಬಸವರಾಜು ಬೊಮ್ಮಾಯಿ, ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಹಾಗೂ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಬೀಳ್ಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X