Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ನಗರಸಭೆ ವಾರ್ಡ್‍ಗಳ...

ಚಿಕ್ಕಮಗಳೂರು: ನಗರಸಭೆ ವಾರ್ಡ್‍ಗಳ ಮೀಸಲಾತಿ ಕರಡಿನಲ್ಲಿ ಲೋಪದೋಷ; ಆರೋಪ

ಮೀಸಲು ಪರಿಷ್ಕರಣೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Jan 2021 11:10 PM IST
share

ಚಿಕ್ಕಮಗಳೂರು, ಜ.28: ಇಲ್ಲಿನ ನಗರಸಭೆಗೆ ಚುನಾವಣೆ ನಡೆದು 8 ವರ್ಷ ಕಳೆದಿದ್ದು, ಮತ್ತೆ ಚುನಾವಣೆ ನಡೆಸಲು ಸರಕಾರ ಮೀಸಲು ನಿಗದಿ ಮೀಸಲಾತಿಯ ಕರಡನ್ನು ಪ್ರಕಟಿಸಿದೆ. ಆದರೆ ಈ ಮೀಸಲಾತಿ ಕರಡಿನಲ್ಲಿ ಲೋಪ ದೋಷಗಳಿದ್ದು, ಹಲವು ಅವಧಿಗೆ ಮಹಿಳಾ ಮೀಸಲಾತಿ ನೀಡದ ವಾರ್ಡ್‍ಗಳಿಗೆ ಈ ಬಾರಿಯೂ ಮಹಿಳಾ ಮೀಸಲಾತಿ ನೀಡಿಲ್ಲ. ಈ ದೋಷವನ್ನು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಸರ್ವಧರ್ಮ ಗೆಳೆಯ ಬಳಗ ಟ್ರಸ್ಟ್ ನ ಇಬ್ರಾಹೀಂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಚಿಕ್ಕಮಗಳೂರು ನಗರಸಭೆಗೆ 2013ರಲ್ಲಿ ಚುನಾವಣೆ ನಡೆದಿದ್ದು, ಐದು ವರ್ಷಗಳ ಅವಧಿ ಪೂರ್ಣಗೊಂಡ ಬಳಿಕ ಸರಕಾರ ಮೀಸಲಾತಿಯನ್ನು ಪ್ರಕಟಿಸಿತ್ತು. ಆದರೆ ಆಡಳಿತ ಪಕ್ಷವಾದ ಬಿಜೆಪಿಯ ಸ್ಥಳೀಯ ಮುಖಂಡರು ತಮ್ಮ ವಾರ್ಡ್‍ಗಳ ಮೀಸಲು ಬದಲಾದ ಹಿನ್ನೆಲೆಯಲ್ಲಿ ಸ್ಥಾನ ಕೈತಪ್ಪುವ ಭಯದಿಂದ ಹಾಗೂ ರಾಜಕೀಯ ಲಾಭಕ್ಕಾಗಿ ನ್ಯಾಯಾಲಯದಲ್ಲಿ ಈ ಮೀಸಲಾತಿಯನ್ನು ಪ್ರಶ್ನಿಸಿದ್ದರು. ಈ ಕಾರಣದಿಂದಾಗಿ ನಗರಸಭೆ ಚುನಾವಣೆ ಮೂರು ವರ್ಷಗಳ ಕಾಲ ಮುಂದಕ್ಕೆ ಹೋಗಿತ್ತು.

ನ್ಯಾಯಾಲಯ ಈ ಮೀಸಲು ಸಂಬಂಧ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಮೀಸಲಾತಿ ಗೊಂದಲ ಬಗೆಹರಿದಿತ್ತು. ಆದ್ದರಿಂದ ಸರಕಾರ ಇತ್ತೀಚೆಗೆ ಹೊಸ ಮೀಸಲಾತಿಯ ಕರಡನ್ನು ಪ್ರಕಟಿಸಿದ್ದು, ಈ ಮೀಸಲಾತಿ ಕರಡು ಲೋಪಗಳಿಂದ ಕೂಡಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸರಕಾರ ಇತ್ತೀಚೆಗೆ ಹೊರಡಿಸಿರುವ ಮೀಸಲಾತಿಯಿಂದ ಪ್ರತಿಭಾವಂತ ಯುವಕ-ಯುವತಿಯರಿಗೆ ಅವಕಾಶ ಕೈತಪ್ಪಿದ್ದು, ನಗರಸಭೆಯ ವಿವಿಧ ವಾರ್ಡ್‍ಗಳ ಪೈಕಿ ಕೆಲ ವಾರ್ಡ್‍ಗಳಿಗೆ ಮಹಿಳಾ ಮೀಸಲಾತಿಯನ್ನು ಕಲ್ಪಿಸುವಲ್ಲಿ ಸರಕಾರ ವಿಫಲವಾಗಿದ್ದು, ಇದರಿಂದ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಮಹಿಳೆಯರುವ, ಯುವತಿಯರಿಗೆ ಅವಕಾಶ ಕೈತಪ್ಪಿದಂತಾಗಿದೆ. ಸರಕಾರ ಪ್ರಕಟಿಸಿರುವ ಮೀಸಲು ಕರಡು ರಾಜಕೀಯ ಪ್ರೇರಿತವಾಗಿದ್ದು, ಬಿಜೆಪಿ ಪಕ್ಷದ ಮುಖಂಡರು ಸರಕಾರದ ಮೇಲೆ ಒತ್ತಡ ಹೇರಿರುವುದರಿಂದ ತಮಗೆ ಬೇಕಾದ ಮೀಸಲಾತಿಯನ್ನು ಸರಕಾರ ಪ್ರಕಟಿಸಿರುವುದು ಸ್ಪಷ್ಟವಾಗುತ್ತಿದೆ. ಒಂದು ಪಕ್ಷದವರು ಚುನಾವಣೆಯಲ್ಲಿ ಬಹುಮತ ಪಡೆಯುವ ಉದ್ದೇಶದಿಂದ ಈ ಮೀಸಲಾತಿ ಕರಡನ್ನು ಪ್ರಕಟಿಸಲಾಗಿದೆ. ಆದ್ದರಿಂದ ಲೋಪದೋಷಗಳಿರುವ ಈ ಕರಡನ್ನು ಪರಿಷ್ಕರಿಸಿ ಹೊಸ ಮೀಸಲು ಕರಡನ್ನು ಪ್ರಕಟಿಸಬೇಕೆಂದು ಇಬ್ರಾಹೀಂ ಮನವಿಯಲ್ಲಿ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ರಾಜ್ಯ ಚುನಾವಣೆ ಆಯೋಗಕ್ಕೂ ಪತ್ರ ಬರೆಯಲು ಹಾಗೂ ಮೀಸಲಾತಿ ಪ್ರಶ್ನಿಸಿ ನ್ಯಾಯಾಲಯದ ಮೊರೆಹೋಗುವುದಾಗಿ ಇಬ್ರಾಹೀಂ ಮನವಿಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X