Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಮರಿದ ಸಿಂಧು, ಶೀಕಾಂತ್ ನಾಕೌಟ್ ಕನಸು

ಕಮರಿದ ಸಿಂಧು, ಶೀಕಾಂತ್ ನಾಕೌಟ್ ಕನಸು

ಬಿಡಬ್ಲುಎಫ್ ವಿಶ್ವ ಟೂರ್ ಫೆನಲ್ಸ್

ವಾರ್ತಾಭಾರತಿವಾರ್ತಾಭಾರತಿ29 Jan 2021 2:26 PM IST
share
ಕಮರಿದ ಸಿಂಧು, ಶೀಕಾಂತ್ ನಾಕೌಟ್ ಕನಸು

ಬ್ಯಾಂಕಾಕ್ : ಬ್ಯಾಂಕಾಕ್‌ನಲ್ಲಿ ಗುರುವಾರ ನಡೆದ ಬಿಡಬ್ಲುಎಫ್ ವರ್ಲ್ಡ್‌ಟೂರ್ ಫೈನಲ್‌ನಲ್ಲಿ ಸತತ 2ನೇ ದಿನ ಸೋಲು ಅನುಭವಿಸಿದ ಪಿವಿ ಸಿಂಧು ಮತ್ತು ಕಿಡಾಂಬಿ ಶ್ರೀಕಾಂತ್ ಬಿಡಬ್ಲುಎಫ್ ಟೂರ್ ಫೈನಲ್‌ನಿಂದ ಹೊರ ಬಿದ್ದಿದ್ದಾರೆ. ಆಡಿರುವ ಎರಡು ಪಂದ್ಯಗಳಲ್ಲೂ ಸೋಲು ಅನುಭವಿಸಿದ್ದು, ನಾಕೌಟ್ ಹಂತಕ್ಕೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಸಿಂಧು ಅವರು ‘ಬಿ’ ಗ್ರೂಪ್‌ನಲ್ಲಿ ಥಾಯ್ಲೆಂಡ್‌ನ ರಚನೊಕ್ ಇಂತನಾನ್ ವಿರುದ್ಧ 18-21, 13-21 ಅಂತರದಲ್ಲಿ ಸೋಲು ಅನುಭವಿಸಿದರು. ಇದೇ ವೇಳೆ ಶ್ರೀಕಾಂತ್ ಅವರು ‘ಬಿ’ ಗುಂಪಿನಲ್ಲಿ ಚೀನಾ ತೈಪೆಯ ಝು ವೇ ವಾಂಗ್ ವಿರುದ್ಧ 21-19, 9-21, 19-21ರಲ್ಲಿ ಪರಾಭವಗೊಂಡರು. ಮೊದಲ ಪಂದ್ಯದಲ್ಲಿ ಸಿಂಧು ಅವರು ತೈವಾನ್‌ನ ತೈ ಜು ಯಿಂಗ್ ವಿರುದ್ಧ ಮತ್ತು ಶ್ರೀಕಾಂತ್ ಅವರು ಡೆನ್ಮಾರ್ಕ್‌ನ ಆ್ಯಂಡರ್ಸ್ ಆ್ಯಂಟೊನ್ಸೆನ್ ವಿರುದ್ಧ ಸೋಲು ಅನುಭವಿಸಿದ್ದರು. ಮಹಿಳಾ ಸಿಂಗಲ್ಸ್ ಗ್ರೂಪ್ ‘ಬಿ’ ಪಂದ್ಯದಲ್ಲಿ ಥಾಯ್ಲೆಂಡ್‌ನ ಪಾರ್ನ್‌ಪವಿ ಚೋಚುವಾಂಗ್ ಎರಡು ಪಂದ್ಯಗಳನ್ನು ಗೆದ್ದು ಮುಂದಿನ ಹಂತಕ್ಕೆ ತೇರ್ಗಡೆಯಾದರು. ಅವರು ಬುಧವಾರ ರಚನೊಕ್ ಇಂತನಾನ್ ಅವರನ್ನು ಮತ್ತು ಗುರುವಾರ ತೈ ಯಿಂಗ್ ಯಿಂಗ್ ಅವರನ್ನು ಸೋಲಿಸಿದರು. ರಚನೋಕ್ ಮತ್ತು ತೈ ಝು ಯಿಂಗ್ ತಲಾ ಒಂದು ಪಂದ್ಯವನ್ನು ಜಯಿಸಿದ್ದಾರೆ. ಅವರು ಶುಕ್ರವಾರ ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯದಲ್ಲಿ ಗೆದ್ದವರು ನಾಕೌಟ್ ಹಂತ ಪ್ರವೇಶಿಸಲಿದ್ದಾರೆ. ಸಿಂಧು ಶುಕ್ರವಾರ ಚೋಚುವಾಂಗ್ ಅವರನ್ನು ಎದುರಿಸಲಿದ್ದಾರೆ. ಇನ್ನು ಸಿಂಧು ಜಯ ಗಳಿಸಿದರೂ ಮುಂದಿನ ಹಂತಕ್ಕೆ ಅರ್ಹತೆ ಪಡೆಯುವುದಿಲ್ಲ. ಸ್ಪೇನ್‌ನ ಕರೊಲಿನಾ ಮರಿನ್ ಮತ್ತು ದಕ್ಷಿಣ ಕೊರಿಯದ ಆನ್ ಸೆ ಯಂಗ್ ಗುಂಪು ‘ಎ’ ಯಿಂದ ಅರ್ಹತೆ ಪಡೆದರು.

    ಪುರುಷರ ಸಿಂಗಲ್ಸ್ ಗ್ರೂಪ್ ‘ಬಿ’ ಪಂದ್ಯದಲ್ಲಿ ಡೆನ್ಮಾರ್ಕ್‌ನ ಆ್ಯಂಡರ್ಸ್ ಆ್ಯಂಟೊನ್ಸೆನ್ ಮತ್ತು ಚೀನಾ ತೈಪೆಯ ವಾಂಗ್ ಝು ವೀ ತಲಾ ಎರಡು ಪಂದ್ಯಗಳಲ್ಲಿ ಜಯಗಳಿಸಿ ನಾಕೌಟ್ ಹಂತಕ್ಕೆ ತಲುಪಿದರು. ಶ್ರೀಕಾಂತ್ ಅವರು ಶುಕ್ರವಾರ ಹಾಂಗ್ ಕಾಂಗ್‌ನ ಎನ್‌ಜಿ ಕಾ ಲಾಂಗ್ ಆಂಗಸ್ ಅವರನ್ನು ಎದುರಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X