Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಮಹಾತ್ಮ ಗಾಂಧಿʼ ಹುತಾತ್ಮ ದಿನದಂದು...

ʼಮಹಾತ್ಮ ಗಾಂಧಿʼ ಹುತಾತ್ಮ ದಿನದಂದು ಟ್ವಿಟರ್‌ ನಲ್ಲಿ ಟ್ರೆಂಡ್‌ ಆಗುತ್ತಿರುವ ನಾಥೂರಾಮ್‌ ಗೋಡ್ಸೆ

ವಿಷಾದನೀಯ ಬೆಳವಣಿಗೆ ಎಂದ ನೆಟ್ಟಿಗರು

ವಾರ್ತಾಭಾರತಿವಾರ್ತಾಭಾರತಿ30 Jan 2021 12:14 PM IST
share
ʼಮಹಾತ್ಮ ಗಾಂಧಿʼ ಹುತಾತ್ಮ ದಿನದಂದು ಟ್ವಿಟರ್‌ ನಲ್ಲಿ ಟ್ರೆಂಡ್‌ ಆಗುತ್ತಿರುವ ನಾಥೂರಾಮ್‌ ಗೋಡ್ಸೆ

ಹೊಸದಿಲ್ಲಿ,ಜ.30: ಭಾರತದ ರಾಷ್ಟ್ರಪಿತ, ದೇಶದ ಸ್ವಾತಂತ್ರ್ಯಕ್ಕಾಗಿ ಜನರನ್ನು ಒಟ್ಟುಗೂಡಿಸಿ ಹೋರಾಟಕ್ಕೆ ಪ್ರೇರೇಪಿಸಿದ ಮಹಾತ್ಮ ಗಾಂಧಿಯವರನ್ನು ನಾಥೂರಾಮ್‌ ವಿನಾಯಕ್‌ ಗೋಡ್ಸೆ ಎಂಬ ದುಷ್ಕರ್ಮಿಯು ಜನವರಿ 30 1948ರಂದು ಗುಂಡಿಕ್ಕಿ ಕೊಲೆಗೈದಿದ್ದನು. ಈ ಹಿನ್ನೆಲೆಯಲ್ಲಿ ಇಂದು ಒಂದೆಡೆ ಮಹಾತ್ಮಾ ಗಾಂಧಿಯವರ ಸ್ಮರಣೆ ನಡೆಯುತ್ತಿದ್ದರೆ ಇನ್ನೊಂದೆಡೆ ಗಾಂಧಿಯನ್ನು ಕೊಲೆಗೈದ ಗೋಡ್ಸೆಯನ್ನು ದೇಶಭಕ್ತನನ್ನಾಗಿಸುವ ಕಾರ್ಯವು ಸಾಮಾಜಿಕ ತಾಣದಾದ್ಯಂತ ನಡೆಯುತ್ತಿದೆ.

ʼದೇಶವನ್ನು ಒಡೆಯಲೆತ್ನಿಸಿದ ಗಾಂಧಿಯನ್ನು ಕೊಂದ ದೇಶಭಕ್ತ ಮತ್ತು ಅಪ್ರತಿಮ ವೀರ ನಾಥೂರಾಮ ಗೋಡ್ಸೆಯನ್ನು ನಾವು ಇಂದು ಸ್ಮರಿಸಬೇಕಿದೆ" ಎಂದು ಹಲವಾರು ಬಳಕೆದಾರರು ಟ್ವಿಟರ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಹಿಂದೆ ಹಿಂದೂ ಮಹಾಸಭಾ ಮಹಾತ್ಮ ಗಾಂಧಿಯವರ ಚಿತ್ರಕ್ಕೆ ಗುಂಡಿಕ್ಕುವ ಮೂಲಕ ವಿವಾದ ಸೃಷ್ಟಿಸಿತ್ತು. ಆದರೆ ಆರೋಪಿಗಳ ವಿರುದ್ಧ ಇದುವರೆಗೂ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ ಎನ್ನಲಾಗಿದೆ. ಬಿಜೆಪಿ ಸಂಸದೆ ಹಾಗೂ ಭಯೋತ್ಪಾದನಾ ಕೃತ್ಯ ಆರೋಪಿ ಪ್ರಗ್ಯಾ ಸಿಂಗ್‌ ಕೂಡಾ ಗೋಡ್ಸೆಯನ್ನು ದೇಶಭಕ್ತ ಎಂದಿದ್ದರು.

ಈ ಕುರಿತು ಟ್ವೀಟ್‌ ಮಾಡಿದ ಬಳಕೆದಾರರೋರ್ವರು, "ಭಾರತದ ಸ್ವಾತಂತ್ರ್ಯಕ್ಕೋಸ್ಕರ ತನ್ನ ಜೀವನವನ್ನು ಮುಡಿಪಾಗಿಟ್ಟ ಗಾಂಧೀಜಿಯ ಸ್ಮರಣೆಯ ಬದಲು ಇಂದು ಟ್ವಿಟರ್‌ ನಲ್ಲಿ ಕೊಲೆಗಾರ ನಾಥೂರಾಮ್‌ ಗೋಡ್ಸೆ ಹೆಸರು ಟ್ರೆಂಡ್‌ ಆಗುತ್ತಿದೆ. ಭಾರತ ಎತ್ತ ಸಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ. "ಮಹಾತ್ಮಾ ಗಾಂಧಿಯ ನೆಲವು ಗೋಡ್ಸೆಯ ನೆಲವಾಗಿ ಮಾರ್ಪಡುತ್ತಿದೆ" ಎಂದು ಇನ್ನೋರ್ವ ಬಳಕೆದಾರರು ವಿಷಾದ ವ್ಯಕ್ತಪಡಿಸಿದ್ದಾರೆ.

The land of #MahatmaGandhi

Has now become the land of #NathuramGodse

— Indian Naari (@RoopsSaxena) January 30, 2021

#NathuramGodse, a member of the RSS, whose Guru was V D Savarkar, assassinated Mahatma Gandhi.

— Ajay Raj (@AjayByrathi) January 30, 2021

Today is the day when whole India witnessed the bravery of this man "Nathuram Vinayak Godse" remember the name #NathuramGodse pic.twitter.com/5p4W915CfM

— Suraj Mishra (@Suraj_Speaks_) January 30, 2021

#NathuramGodse is trending when #MahatmaGandhi should be on trend. We are self responsible where we are today.#Mahatma_Gandhi_Martyrdom

— Leader Desk (@LeaderDesk) January 30, 2021

#NathuramGodse #नाथूराम_गोडसे #नाथूराम_गोडसे_अमर_रहे
Real visionary men who protected motherland. pic.twitter.com/xH5LEzg0RP

— Rohan Raj (@baapji_rohan) January 30, 2021

I am astounded by this trending today (or *any* day actually).

What have we come to? #NathuramGodse pic.twitter.com/VkRgaX0cWq

— Sitting Duck ‏‎‎‎سميت (@S_erendipits) January 30, 2021

Shat shat naman to the real Nationalist , the real tiger of Nation who fought for the freedom of our Nation. He is a great inspiration for every youths of this Nation.
#NathuramGodse

— Satyavik (@rolfe59) January 30, 2021

On this very day, in 1948, a true Nationalist Nathuram godse

The Brave Man who Provided "Moksha" to the sin soul.......

.Thank you #NathuramGodse ji for giving us this chance to celebrate #Gandhi death anniversary.

— Sangeet Sankritya (@isangeet22) January 30, 2021

#नाथूराम_गोडसे_अमर_रहे
He save the nation by shooting hypocrat Gandhi.
We always remember #NathuramGodse Ji to giving greatest sacrifice for Nation pic.twitter.com/6Joqt73BRH

— Sanjay Thaker (Jayhind) (@thaker1984) January 30, 2021

#NathuramGodse was a coward, a terrorist, an RSS loser and a murderer. May his memory and name always make us as Indians feel deeply ashamed. Gandhiji Amar Rahe.

— Siddharth (@Actor_Siddharth) January 30, 2021

Pistol used by a true Nationalist#NathuramGodse And I'm Proud to Say that #नाथूराम_गोडसे_अमर_रहे pic.twitter.com/GmQN7D4Lv0

— अंकिता सिंह (@indiaAnkita) January 30, 2021

#NathuramGodse

was an rss man who murdered gandhi. their ideology based on a coward who begged the british for mercy, can only result in deeds that are steeped in cowardicehttps://t.co/k6A7p6mgBe

— Hartosh Singh Bal (@HartoshSinghBal) January 30, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X