Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಜೆಮ್ಸ್...

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಜೆಮ್ಸ್ ಸ್ಟೋನ್ ಜುವೆಲ್ಲರಿ ಅನಾವರಣ

ವಾರ್ತಾಭಾರತಿವಾರ್ತಾಭಾರತಿ30 Jan 2021 9:16 PM IST
share
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಜೆಮ್ಸ್ ಸ್ಟೋನ್ ಜುವೆಲ್ಲರಿ ಅನಾವರಣ

ಉಡುಪಿ, ಜ.30: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಜೆಮ್ಸ್ ಸ್ಟೋನ್ ಜುವೆಲ್ಲರಿ ಫೆಸ್ಟಿವಲ್ ಉದ್ಘಾಟನಾ ಸಮಾರಂಭವು ಉಡುಪಿ ಶಾಖೆಯಲ್ಲಿ ಶನಿವಾರ ನಡೆಯಿತು.

 ಆನ್‌ಕಟ್ ಅಭರಣವನ್ನು ಸಮೃದ್ಧಿ ಶೆಟ್ಟಿ, ಪ್ರೇಶಿಯ ಆಭರಣವನ್ನು ಅಂಜಲಿ ಶಾನ್‌ಬೋಗ್, ಜೆಮ್ಸ್ಸೆಟ್ ಆಭರಣವನ್ನು ನಿಶಾ ಸಾಜಿದ್ ಅನಾ ವರಣಗೊಳಿಸಿದರು.
ವಿಶ್ವದ ಅತಿದೊಡ್ಡ ಆಭರಣಗಳ ರೀಟೇಲರ್‌ಗಳಲ್ಲಿ ಒಂದಾಗಿರುವ ಮಲ ಬಾರ್ ಗೋಲ್ಡ್ ಡೈಮಂಡ್ಸ್ ದೇಶಾದ್ಯಂತ ಇರುವ ತನ್ನೆಲ್ಲಾ ಶೋರೂಂಗಳಲ್ಲಿ ಜೆಮ್‌ಸ್ಟೋನ್ ಜ್ಯುವೆಲ್ಲರಿ ಉತ್ಸವವನ್ನು ಆರಂಭಿಸಿದೆ. ಬೆಲೆಬಾಳುವ ಜೆಮ್ ಸ್ಟೋನ್ಗಳು ಮತ್ತು ಅನ್ಕಟ್ ವಜ್ರಗಳೊಂದಿಗೆ ಅತ್ಯಾಕರ್ಷಕ ಮತ್ತು ಸುಂದರ ವಾದ ಆಭರಣಗಳು ಗ್ರಾಹಕರ ಮನಸೆಳೆಯುತ್ತಿದೆ.
ಈ ಜೆಮ್‌ಸ್ಟೋನ್ ಆಭರಣ ಉತ್ಸವವು ಫೆ.18ರವರೆಗೆ ನಡೆಯಲಿದ್ದು, ನಮ್ಮ ಸಬ್ ಬ್ರಾಂಡ್ ಸಂಗ್ರಹಗಳನ್ನು ಪ್ರದರ್ಶಿಸಿ ಪ್ರೀಶಿಯಾ, ಜೆಮ್ ಆಭರಣ ಮತ್ತು ಅನ್‌ಕಟ್ ವಜ್ರಾಭರಣಗಳನ್ನು ಉತ್ತಮ ಚಿನ್ನದಲ್ಲಿ ಹೆಣೆದ ಮತ್ತು ಅಮೂಲ್ಯವಾದ ಸ್ಟೋನ್‌ಗಳಿಂದ ಕೂಡಿದೆ. ಎಮರಾಲ್, ರೂಬಿ, ಸಫೈರ್ ಮತ್ತು ಅತ್ಯಾಕರ್ಷಕವಾದ ಅನ್‌ಕಟ್ ಡೈಮಂಡ್‌ಗಳಂತಹ ಅತ್ಯಮೂಲ್ಯವಾದ ಸ್ಟೋನ್ಗಳಿಂದ ಅತ್ಯುತ್ಕೃಷ್ಟವಾದ ಚಿನ್ನದಿಂದ ತಯಾರಿಸಲಾದ ಆಭರಣಗಳು ಇಲ್ಲಿವೆ.
ಆಭರಣಗಳ ವಿನ್ಯಾಸದ ತಂಡವು ರಚಿಸಿರುವ ಆಕರ್ಷಕ ವಿನ್ಯಾಸಗಳೊಂದಿಗೆ ಉತ್ಸವವು ಅದ್ಭುತವಾದ ರತ್ನದ ಆಭರಣಗಳನ್ನು ಸಂತೋಷಕರ ಮಾಲೀಕತ್ವದ ಭರವಸೆಯೊಂದಿಗೆ ಹೊಂದಲು ಅತ್ಯುತ್ತಮ ಅವಕಾಶವನ್ನು ನೀಡುತ್ತದೆ. ಇದರ ಜೊತೆಗೆ ಜೀವನಪರಿರ್ಯಂತ ಉಚಿತ ನಿರ್ವಹಣೆ, ಒಂದು ವರ್ಷದ ವಿಮೆ, ಬೈಬ್ಯಾಕ್ ಗ್ಯಾರಂಟಿ ಹಾಗೂ ವಿವರಗಳೊಂದಿಗೆ ಪಾರದರ್ಶಕ ಬೆಲೆಯನ್ನು ನೀಡುತ್ತದೆ.
ಈ ಸಂದರ್ಭದಲ್ಲಿ ಜಿ.ಆರ್.ಎಂ. ರಾಘವೇಂದ್ರ ನಾಯಕ್, ಪುರಂದರ ತಿಂಗಳಾಯ, ಮುಸ್ತಫಾ ಉಪಸ್ಥಿತರಿದ್ದರು. ಕವಿತಾ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X