Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಪತ್ತುಗಳಲ್ಲಿನ ಶುದ್ಧತೆಗೆ ಆದ್ಯತೆ...

ಸಂಪತ್ತುಗಳಲ್ಲಿನ ಶುದ್ಧತೆಗೆ ಆದ್ಯತೆ ಕೊಡಲು ಬದ್ಧರಾಗಿ : ಅಬ್ದುಲ್ಲಾ ಫೈಝಿ ಕೊಡಗು

ವಾರ್ತಾಭಾರತಿವಾರ್ತಾಭಾರತಿ30 Jan 2021 10:10 PM IST
share
ಸಂಪತ್ತುಗಳಲ್ಲಿನ ಶುದ್ಧತೆಗೆ ಆದ್ಯತೆ ಕೊಡಲು ಬದ್ಧರಾಗಿ : ಅಬ್ದುಲ್ಲಾ ಫೈಝಿ ಕೊಡಗು

ಮಂಗಳೂರು : ಮನುಷ್ಯನು ತನ್ನ ಜೀವನದಲ್ಲಿ ಗಳಿಸುವ ಸಂಪತ್ತುಗಳಲ್ಲಿನ ಶುದ್ಧತೆಗೆ ಆದ್ಯತೆ ನೀಡಿ, ಕಲುಷಿತ ರಹಿತ ಸಂಪತ್ತು ಗಳಿಸಲು ಒತ್ತು ಕೊಡಬೇಕಾಗಿದೆ ಎಂದು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಅಬ್ದುಲ್ಲಾ ಫೈಝಿ ಕೊಡಗು ಕರೆ ನೀಡಿದರು..

ಅವರು ಮಂಗಳೂರಿನಲ್ಲಿ ನಡೆದ ರಾಜ್ಯ ಫೈಝೀಸ್ ಸಂಗಮ ಉದ್ಘಾಟಿಸಿ ಮಾತನಾಡಿದರು. ಫೈಝೀಸ್ ರಾಜ್ಯಾಧ್ಯಕ್ಷ  ಉಸ್ಮಾನ್ ಫೈಝಿ ತೋಡಾರ್ ಅಧ್ಯಕ್ಷತೆ ವಹಿಸಿದ್ದರು.

ಪಟ್ಟಿಕ್ಕಾಡ್ ಜಾಮಿಅ: ಪ್ರೊಫೆಸರ್  ಉಸ್ತಾದ್ ಹಂಝ ಫೈಝಿ ಹೈತಮಿ "ಮಲ್ಟಿ ಮಾರ್ಕೆಟಿಂಗ್ ವ್ಯವಹಾರ ಹಾಗೂ ಮೋಸದ ಬಗ್ಗೆ ಎಚ್ಚರ" ಎಂಬ ವಿಷಯದಲ್ಲಿ ಮತ್ತು ಉಸ್ತಾದ್ ಸುಲೈಮಾನ್ ಫೈಝಿ ಚುಂಗತ್ತರ "ಓಸ್ಫೋಜನ ಕರ್ಮ ಪದ್ಧತಿ ವಿವರಣೆ" ಎಂಬ ವಿಷಯದಲ್ಲಿ ವಿಷಯ ಮಂಡನೆ ನಡೆಸಿದರು.

ಸಮಸ್ತ ಶಿಕ್ಷಣ ಮಂಡಳಿ ಸದಸ್ಯರಾಗಿ ಆಯ್ಕೆಯಾದ ರಾಜ್ಯ ಫೈಝೀಸ್ ಉಪಾಧ್ಯಕ್ಷರಾದ ಶರೀಫ್ ಫೈಝಿ ಕಡಬ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಫೆಬ್ರವರಿಯಲ್ಲಿ ಜಿಲ್ಲಾ ಫೈಝೀಸ್ ವತಿಯಿಂದ ನಡೆಯುವ ಕುರ್ಚಿ ನಮಾಝ್ ಬಗ್ಗೆ ಅಧ್ಯಯನ ಶಿಬಿರದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಅಗಲಿದ ಪ್ರಮುಖ ಸೂಫಿವರ್ಯರಾದ ಶೈಖುನಾ ಮೂರಿಯಾಡ್ ಉಸ್ತಾದ್ ರವರ ಹೆಸರಿನಲ್ಲೀ ತಹ್ಲೀಲ್ ಸಮರ್ಪಣೆ ಹಾಗು ದುಆ ಮಜ್ಲಿಸ್ ನಡೆಯಿತು.

ರಾಜ್ಯ ಫೈಝೀಸ್ ಕೋಶಾಧಿಕಾರಿ ಸುಲೈಮಾನ್ ಫೈಝಿ ಕನ್ಯಾನ ರವರ ನೈತೃತ್ವದಲ್ಲಿ ಬಂದರ್ ಮೌಲ ಮಖಾಂ ಝಿಯಾರತ್ ನಡೆಯಿತು. ಸಂಗಮದಲ್ಲಿ ದಕ್ಷಿಣ ಕನ್ನಡ , ಕೊಡಗು, ಉಡುಪಿ, ಹಾಸನ , ಚಿಕ್ಕಮಗಳೂರು, ಉತ್ತರಕನ್ನಡ ಜಿಲ್ಲೆಯ ಪ್ರತಿನಿಧಿಗಳು ಭಾಗವಹಿಸಿದ್ದರು.

ರಾಜ್ಯ ಪ್ರಧಾನ ಕಾರ್ಯದರ್ಶಿ  ಅಶ್ರಫ್ ಫೈಝಿ ಕೊಡಗು ಸ್ವಾಗತಿಸಿ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಫೈಝಿ ಕರಾಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X