Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ‘ಆಂತರಿಕ ವಿಷಯಗಳ’ ಕುರಿತು ವಿವಿಗಳ...

ಭಾರತದ ‘ಆಂತರಿಕ ವಿಷಯಗಳ’ ಕುರಿತು ವಿವಿಗಳ ಆನ್‌ಲೈನ್ ಅಂತರರಾಷ್ಟ್ರೀಯ ಕಾರ್ಯಕ್ರಮಗಳಿಗೆ ಸರಕಾರದ ಅನುಮತಿ ಅಗತ್ಯ

ವಾರ್ತಾಭಾರತಿವಾರ್ತಾಭಾರತಿ31 Jan 2021 4:53 PM IST
share
ಭಾರತದ ‘ಆಂತರಿಕ ವಿಷಯಗಳ’ ಕುರಿತು ವಿವಿಗಳ ಆನ್‌ಲೈನ್ ಅಂತರರಾಷ್ಟ್ರೀಯ ಕಾರ್ಯಕ್ರಮಗಳಿಗೆ ಸರಕಾರದ ಅನುಮತಿ ಅಗತ್ಯ

ಹೊಸದಿಲ್ಲಿ,ಜ.31: ಸರಕಾರಿ ಅನುದಾನ ಪಡೆಯುತ್ತಿರುವ ವಿವಿಗಳ ಶೈಕ್ಷಣಿಕ ಸ್ವಾತಂತ್ರದ ಮೇಲೆ ಹೊಸ ನಿರ್ಬಂಧವೊಂದನ್ನು ಹೇರಲಾಗಿದ್ದು, ಪ್ರೊಫೆಸರ್‌ಗಳು ಮತ್ತು ಆಡಳಿತಾಧಿಕಾರಿಗಳು ಭಾರತದ ಭದ್ರತೆಗೆ ಸಂಬಂಧಿಸಿದ ವಿಷಯಗಳು ಅಥವಾ ಭಾರತದ ಆಂತರಿಕ ವ್ಯವಹಾರಗಳಿಗೆ ಸ್ಪಷ್ಟವಾಗಿ ಸಂಬಂಧಿಸಿದ ವಿಷಯಗಳನ್ನಿಟ್ಟುಕೊಂಡು ಆನ್‌ಲೈನ್ ಅಂತರರಾಷ್ಟ್ರೀಯ ಕಾರ್ಯಕ್ರಮಗಳು ಅಥವಾ ವಿಚಾರ ಸಂಕಿರಣಗಳನ್ನು ಏರ್ಪಡಿಸಲು ಬಯಸಿದ್ದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಪೂರ್ವಾನುಮತಿ ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ ಭಾರತದ ಆಂತರಿಕ ವ್ಯವಹಾರಗಳ ವ್ಯಾಖ್ಯೆ ಎಷ್ಟು ವಿಶಾಲವಾಗಿದೆಯೆಂದರೆ ಅದು ಅಕ್ಷರಶಃ ವಿದ್ವಾಂಸರ ಆಸಕ್ತಿಯ ಎಲ್ಲ ವಿಷಯಗಳನ್ನೂ ಒಳಗೊಂಡಿದೆ. ರೈತರ ಪ್ರತಿಭಟನೆ, ಸರಕಾರದಿಂದ ಕೋವಿಡ್-19 ಸಾಂಕ್ರಾಮಿಕದ ನಿರ್ವಹಣೆ, ಜಾತಿ ವಿಷಯಗಳು ಇವೆಲ್ಲ ಈ ವ್ಯಾಖ್ಯೆಯಲ್ಲಿ ಒಳಗೊಂಡಿವೆ. ಇಷ್ಟೇ ಸಾಲದು ಎಂಬಂತೆ ನೋಟು ನಿಷೇಧ ಕ್ರಮದ ಒಳಿತು-ಕೆಡುಕುಗಳೂ ಭಾರತದ ಆಂತರಿಕ ವಿಷಯಗಳಲ್ಲಿ ಸೇರಿಕೊಂಡಿವೆ.

ಇಂತಹ ವಿಚಾರ ಸಂಕಿರಣಗಳಲ್ಲಿ ಪಾಲ್ಗೊಳ್ಳುವ ಎಲ್ಲರ ಹೆಸರುಗಳಿಗೆ ಮುಂಚಿತವಾಗಿ ಸರಕಾರದಿಂದ ಅನುಮತಿ ಪಡೆದುಕೊಳ್ಳುವುದನ್ನೂ ಕಡ್ಡಾಯಗೊಳಿಸಲಾಗಿದೆ.

ಶಿಕ್ಷಣ ಸಚಿವಾಲಯವು ಎರಡು ವಾರಗಳ ಹಿಂದೆ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಯಾವುದೇ ರೂಪದಲ್ಲಿ ಮಾಹಿತಿಗಳನ್ನು ಹಂಚಿಕೊಳ್ಳುವುದಕ್ಕೆ ಅವಕಾಶ ಸೇರಿದಂತೆ ‘ಸೂಕ್ಷ್ಮ ವಿಷಯ’ಗಳನ್ನೊಳಗೊಂಡ ಕಾರ್ಯಕ್ರಮಗಳಿಗೂ ಪೂರ್ವಾನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ.

ಸರಕಾರಿ ಇಲಾಖೆ ಅಥವಾ ಸರಕಾರಿ ಅನುದಾನದ ವಿವಿ ಏರ್ಪಡಿಸುವ ಆನ್‌ಲೈನ್ ವಿಚಾರಸಂಕಿರಣಗಳಿಗೆ ಅಗತ್ಯವಾಗಿರುವ ಅನುಮತಿಗಳನ್ನು ಸ್ಪಷ್ಟಪಡಿಸಿರುವ ಮಾರ್ಗಸೂಚಿಗಳು, ಸಂಘಟಿಸಲಾಗುತ್ತಿರುವ ಯಾವುದೇ ಆನ್‌ಲೈನ್ ಸಮ್ಮೇಳನಕ್ಕೆ ಅವುಗಳ ‘ಆಡಳಿತಾತ್ಮಕ ಕಾರ್ಯದರ್ಶಿ’ಯ ಪರವಾನಿಗೆ ಅಗತ್ಯವಾಗಿದೆ ಎಂದು ಬೆಟ್ಟು ಮಾಡಿದೆ.

ಆನ್‌ಲೈನ್ ಕಾರ್ಯಕ್ರಮದ ವಿಷಯವು ಸರಕಾರ, ಗಡಿ, ಈಶಾನ್ಯ ರಾಜ್ಯಗಳು, ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶ, ಲಡಾಖ್ ಭದ್ರತೆ ಅಥವಾ ಭಾರತದ ಆಂತರಿಕ ವಿಷಯಗಳಿಗೆ ಸ್ಪಷ್ಟವಾಗಿ ಸಂಬಂಧಿಸಿದ ಇತರ ಯಾವುದೇ ವಿಷಯವಲ್ಲ ಎನ್ನುವುದನ್ನು ಅನ್ವಯಿತ ಸಚಿವಾಲಯವು ಖಚಿತಪಡಿಸಿಕೊಳ್ಳಬೇಕು ಎಂದು ಪರಿಷ್ಕೃತ ನಿಯಮಾವಳಿಯು ನಿರ್ದಿಷ್ಟವಾಗಿ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X