Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೀರಮ್ ಸಂಸ್ಥೆ ಕೋವಿಶೀಲ್ಡ್...

ಸೀರಮ್ ಸಂಸ್ಥೆ ಕೋವಿಶೀಲ್ಡ್ ಟ್ರೇಡ್‌ಮಾರ್ಕ್ ಬಳಕೆಗೆ ತಡೆ ಕೋರಿದ್ದ ಅರ್ಜಿ ವಜಾ

ವಾರ್ತಾಭಾರತಿವಾರ್ತಾಭಾರತಿ31 Jan 2021 11:00 PM IST
share
ಸೀರಮ್ ಸಂಸ್ಥೆ ಕೋವಿಶೀಲ್ಡ್ ಟ್ರೇಡ್‌ಮಾರ್ಕ್ ಬಳಕೆಗೆ ತಡೆ ಕೋರಿದ್ದ ಅರ್ಜಿ ವಜಾ

 ಹೊಸದಿಲ್ಲಿ, ಜ.31: ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ ಕೊರೋನ ಲಸಿಕೆಗೆ ಕೋವಿಶೀಲ್ಡ್ ಟ್ರೇಡ್‌ಮಾರ್ಕ್ ಬಳಸುವುದಕ್ಕೆ ತಡೆ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಪುಣೆಯ ವಾಣಿಜ್ಯ ನ್ಯಾಯಾಲಯ ಶನಿವಾರ ವಜಾಗೊಳಿಸಿದೆ.

 ಕೋವಿಶೀಲ್ಡ್ ಎಂಬ ಹೆಸರಿನಲ್ಲಿ ತಾನು ಮೊದಲು ಔಷಧಿ ಉತ್ಪಾದಿಸಿರುವುದರಿಂದ ಸೀರಮ್ ಸಂಸ್ಥೆಯ ಲಸಿಕೆಗೆ ಇದೇ ಹೆಸರು ಬಳಸದಂತೆ ನಿರ್ದೇಶಿಸಬೇಕೆಂದು ಕೋರಿ ಮಹಾರಾಷ್ಟ್ರದ ನಾಂದೇಡ್ ಮೂಲದ ಔಷಧ ಉತ್ಪಾದನಾ ಸಂಸ್ಥೆ ಕ್ಯೂಟಿಸ್ ಬಯೋಟೆಕ್ ಜನವರಿ 4ರಂದು ಸಿವಿಲ್ ಮೊಕದ್ದಮೆ ದಾಖಲಿಸಿತ್ತು. ಲಸಿಕೆಗೆ ಕೋವಿಶೀಲ್ಡ್ ಟ್ರೇಡ್‌ಮಾರ್ಕ್ ಅಥವಾ ಗೊಂದಲಕ್ಕೆ ಕಾರಣವಾಗುವ ಯಾವುದೇ ಗುರುತು ಬಳಸದಂತೆ ಸೀರಮ್ ಸಂಸ್ಥೆಗೆ ಶಾಶ್ವತ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದಕ್ಕೆ ಉತ್ತರಿಸಿದ್ದ ಸೀರಮ್ ಸಂಸ್ಥೆ, ಎರಡೂ ಉತ್ಪನ್ನಗಳಲ್ಲಿರುವ ವ್ಯತ್ಯಾಸ ಮತ್ತು ಟ್ರೇಡ್‌ಮಾರ್ಕ್‌ಗೆ ಅರ್ಜಿ ಸಲ್ಲಿಸಿದ ದಿನಾಂಕದ ಬಗ್ಗೆ ಗಮನ ಸೆಳೆದಿತ್ತು. ಕ್ಯೂಟಿಸ್ ಬಯೋಟೆಕ್ ಸಂಸ್ಥೆ ತನ್ನ ವಾದಕ್ಕೆ ಪೂರಕವಾದ ಮತ್ತು ಸಮರ್ಥನೀಯವಾದ ದಾಖಲೆಗಳನ್ನು ಒದಗಿಸಿಲ್ಲ. ಸೀರಮ್ ಸಂಸ್ಥೆಯ ಉಪಕ್ರಮದಿಂದ ತನಗೆ ಭರಿಸಲಾಗದಷ್ಟು ನಷ್ಟವಾಗಲಿದೆ ಎಂಬುದನ್ನೂ ಅರ್ಜಿಯಲ್ಲಿ ದಾಖಲಿಸಲಾಗಿಲ್ಲ ಎಂದು ಹೇಳಿರುವ ನ್ಯಾಯಾಲಯ ಅರ್ಜಿಯನ್ನು ತಳ್ಳಿಹಾಕಿದೆ.

ನ್ಯಾಯಾಲಯದ ಆದೇಶ ಕೈಸೇರಿದ ಬಳಿಕ ಅದನ್ನು ವಿವರವಾಗಿ ಪರಿಶೀಲಿಸಿ ಮುಂದಿನ ನ್ಯಾಯಾಂಗ ಪ್ರಕ್ರಿಯೆಯ ಬಗ್ಗೆ ನಿರ್ಧರಿಸಲಾಗುವುದು ಎಂದು ಕ್ಯೂಟಿಸ್ ಬಯೋಟೆಕ್‌ನ ವಕೀಲರು ಹೇಳಿದ್ದಾರೆ. ಈ ಮಧ್ಯೆ, ಜೂನ್ ತಿಂಗಳೊಳಗೆ ಕೊರೋನ ವಿರುದ್ಧ ಮತ್ತೊಂದು ಲಸಿಕೆ ಕೊವೊವ್ಯಾಕ್ಸ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಹೇಳಿದೆ. ಅಮೆರಿಕದ ಔಷಧ ಉತ್ಪಾದನಾ ಸಂಸ್ಥೆ ನೊವವ್ಯಾಕ್ಸ್ ಅಭಿವೃದ್ಧಿಪಡಿಸಿರುವ ಈ ಲಸಿಕೆಯನ್ನು ಸೆರಮ್ ಸಂಸ್ಥೆ ಹಾಗೂ ಐಸಿಎಂಆರ್(ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್) ಸಹಯೋಗದಲ್ಲಿ ಉತ್ಪಾದಿಸಲಾಗುವುದು ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X