Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೇಶಾವರ: ರಾಜ್‌ಕಪೂರ್,ದಿಲೀಪ್ ಕುಮಾರ್...

ಪೇಶಾವರ: ರಾಜ್‌ಕಪೂರ್,ದಿಲೀಪ್ ಕುಮಾರ್ ಪೂರ್ವಿಕರ ನಿವಾಸ ಖರೀದಿಗೆ ಪಾಕ್ ಸರಕಾರ ಯತ್ನ

ವಾರ್ತಾಭಾರತಿವಾರ್ತಾಭಾರತಿ31 Jan 2021 11:50 PM IST
share

ಪೇಶಾವರ,ಜ.31: ಬಾಲಿವುಡ್‌ನ ಮೇರು ನಟರಾದ ದಿಲೀಪ್ ಕುಮಾರ್ ಹಾಗೂ ರಾಜ್ ಕಪೂರ್ ಅವರ ಪೂರ್ವಿಕರ ಮನೆಗಳನ್ನು ಖರೀದಿಸಲು ಅವುಗಳ ಹಾಲಿ ಮಾಲಕರನ್ನು ಪಾಕಿಸ್ತಾನದ ಖೈಬರ್ ಪಖ್ತೂನ್‌ಖ್ವಾ ಸರಕಾರವು ಸಂಪರ್ಕಿಸಿದೆ. ಪೇಶಾವರ ನಗರದಲ್ಲಿರುವ ಈ ಎರಡು ಐತಿಹಾಸಿಕ ಕಟ್ಟಡಗಳನ್ನು ವಸ್ತುಸಂಗ್ರಹಾಲಯಗಳಾಗಿ ಮಾರ್ಪಡಿಸುವ ಉದ್ದೇಶವನ್ನು ಸರಕಾರ ಹೊಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

   ಖೈಬರ್ ಪಖ್ತೂನ್‌ಖ್ವಾ ಪ್ರಾಂತದ ಮುಖ್ಯಮಂತ್ರಿಯವರ ವಿಶೇಷ ಮಾಹಿತಿ ಸಹಾಯಕ ಕಮ್ರನ್ ಬಂಗಾಶ್ ಅವರು, ಲಾಹೋರ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇವೆರಡು ಪುರಾತನ ಕಟ್ಟಡಗಳನ್ನು ಖರೀದಿಸುವುದಕ್ಕಾಗಿ, ಅವುಗಳ ಮಾಲಕರ ಜೊತೆ ಪ್ರಾಂತ ಸರಕಾರವು ಸೌಹಾರ್ದಯುತವಾದ ಇತ್ಯರ್ಥಕ್ಕೆ ಬರಲಿದೆ ಯೆಂದು ತಿಳಿಸಿದರು.

ಈ ಇಬ್ಬರು ಮಹಾನ್ ನಟರ ಪೂರ್ವಿಕರ ನಿವಾಸಗಳನ್ನು ಖರೀದಿಸಲು ಖೈಬರ್ ಪಖ್ತೂನ್‌ಖ್ವಾ ಪ್ರಾಂತ ಸರಕಾರವು ಈ ತಿಂಗಳ ಆರಂಭದಲ್ಲಿ 2.35 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು.

ದಿಲೀಪ್ ಕುಮಾರ್ ಅವರ 101 ಚದರ ಮೀಟರ್‌ನ ಮನೆಗೆ 80.56 ಲಕ್ಷ ರೂ. ಬೆಲೆಯನ್ನು ನಿಗದಿಪಡಿಸಿದೆ ಹಾಗೂ ರಾಜ್ ಕಪೂರ್ ಅವರ 151.75 ಚದರ ಮೀಟರ್ ವಿಸ್ತೀರ್ಣದ ಮನೆಗೆ 1.50 ಕೋಟಿ ರೂ. ನಿಗದಿಪಡಿಸಿದೆ.ಆದಾಗ್ಯೂ ಪ್ರಾಂತ ಸರಕಾರವು ತೀರಾ ಕಡಿಮೆ ಮೌಲ್ಯವನ್ನು ನಿಗದಿಪಡಿಸಿದೆ ಎಂದು ಆಕ್ಷೇಪಿಸಿ ಅವುಗಳನ್ನು ಮಾರಾಟ ಮಾಡಲು ಹಾಲಿ ಮಾಲಕರು ನಿರಾಕರಿಸಿದ್ದರು.

 ಕಪೂರ್ ಹವೇಲಿ ಎಂದೇ ಖ್ಯಾತವಾದ ರಾಜ್‌ಕಪೂರ್ ಅವರ ನಿವಾಸವು ಪೇಶಾವರ ನಗರದ ಖಿಸ್ಸಾ ಖ್ವಾನಿ ಬಝಾರ್ ಪ್ರದೇಶದಲ್ಲಿದೆ. ಈ ಮನೆಯನ್ನು ರಾಜ್‌ಕಪೂರ್ ಅವರ ತಾತಾ ಬಸೇಶ್ವರ್‌ನಾಥ್ 1918-1922ರ ನಡುವಿನ ಅವಧಿಯಲ್ಲಿ ನಿರ್ಮಿಸಿದ್ದರು. ಇದೇ ಮನೆಯಲ್ಲಿ ರಾಜ್‌ಕಪೂರ್ ಹಾಗೂ ಅವರ ಚಿಕ್ಕಪ್ಪ ತ್ರಿಲೋಕ್ ಕಪೂರ್ ಜನಿಸಿದ್ದರು.

ಹಿರಿಯ ನಾಯಕ ದಿಲೀಪ್ ಕುಮಾರ್ ಅವರ 100 ವರ್ಷಗಳಷ್ಟು ಪುರಾತನವಾದ ಮನೆ ಕೂಡಾ ಇದೇ ಪ್ರದೇಶದಲ್ಲಿದೆ. ಪಾಳುಬಿದ್ದ ಸ್ಥಿತಿಯಲ್ಲಿರುವ ಈ ಮನೆಯನ್ನು 2014ರಲ್ಲಿ ಆಗಿನ ನವಾಝ್ ಶರೀಫ್ ಸರಕಾರವು ರಾಷ್ಟ್ರೀಯ ಪರಂಪರೆಯ ಆಸ್ತಿಯನ್ನಿಗ ಘೋಷಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X