Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರ್ಕಝುಲ್ ಹುದಾ ಮಹಿಳಾ ಕಾಲೇಜ್‍ನಲ್ಲಿ...

ಮರ್ಕಝುಲ್ ಹುದಾ ಮಹಿಳಾ ಕಾಲೇಜ್‍ನಲ್ಲಿ 'ಎಕ್ಸಲೆಂಟ್ ಮೀಟ್'

ವಾರ್ತಾಭಾರತಿವಾರ್ತಾಭಾರತಿ1 Feb 2021 7:18 PM IST
share

ಪುತ್ತೂರು: ಹೆಣ್ಣು ಮಕ್ಕಳ ಸರ್ವತೋಮುಖ ಬೆಳವಣಿಗೆ ಪ್ರವಾದಿಯವರ ಚಿಂತನೆಯಾಗಿತ್ತು. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡುವುದು ಅಗತ್ಯವಾಗಿದ್ದು, ಹೆಣ್ಣು ಮಕ್ಕಳು ಶಿಕ್ಷಣ ಪಡೆದಲ್ಲಿ ಇಡೀ ಕುಟುಂಬ ಬೆಳವಣಿಗೆ ಹೊಂದಲು ಸಾಧ್ಯ ಎಂದು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎಂಎಸ್‍ಎಂ ಅಬ್ದುಲ್ ರಶೀದ್ ಸಖಾಫಿ ಝೈನಿ ಕಾಮಿಲ್ ತಿಳಿಸಿದರು. 

ಅವರು ರವಿವಾರ ಸಂಜೆ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜ್ ವಠಾರದಲ್ಲಿ ನಡೆದ `ಎಕ್ಸಲೆಂಟ್ ಮೀಟ್' ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸುಶಿಕ್ಷಿತ ಮಹಿಳೆಯಿಂದ ಸುರಕ್ಷಿತ ಸಮಾಜ ನಿರ್ಮಾಣವಾಗಲಿದೆ. ಈ ನಿಟ್ಟಿನಲ್ಲಿ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜ್‍ನಲ್ಲಿ ಉನ್ನತ ಮಟ್ಟದ ವಿದ್ವಾಂಸರ ಸಾರಥ್ಯದಲ್ಲಿ ಮಹಿಳೆಯರಿಗೆ ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸದ ಜೊತೆಗೆ  ನೈತಿಕ ಶಿಕ್ಷಣ ಮತ್ತು ಆಧ್ಯಾತ್ಮಿಕ ತರಬೇತಿಯನ್ನು ನೀಡಿ ಮಾದರಿ ಪ್ರಜ್ಞಾವಂತ ಮಹಿಳೆಯರನ್ನಾಗಿ ರೂಪಿಸಲಾಗುತ್ತಿದೆ. ಧರ್ಮನಿಷ್ಠ ಪೀಳಿಗೆಯ ನಿರ್ಮಾಣವೇ ಸಂಸ್ಥೆಯ ಗುರಿಯಾಗಿದೆ.

ಕಳೆದ 20 ವರ್ಷಗಳಿಂದ ಈ ಸಂಸ್ಥೆಯು ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಸುಮಾರು 2500ಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ವನ್ನು ಪೂರೈಸಿಕೊಂಡು ಉತ್ತಮವಾದ ಕೌಟುಂಬಿಕ ಬದುಕು ನಡೆಸುತ್ತಿದ್ದಾರೆ. ಇದೀಗ ಇಲ್ಲಿ ಕಲಿಕೆಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ಕಟ್ಟಡ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕಾಗಿದೆ. ಇದಕ್ಕಾಗಿ ಸುಮಾರು ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇಲ್ಲಿನ ಎಲ್ಲಾ ಅಭಿವೃದ್ಧಿ ಕೆಲಸಗಳು ಸಹೃದಯಿ ದಾನಿಗಳ ನೆರವಿನಿಂದಲೇ ನಡೆಯುತ್ತಿದ್ದು, ನೂತನ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ದಾನಿಗಳ ನೆರವು ಬೇಕಾಗಿದೆ. ಜನರ ಸಹಭಾಗಿತ್ವದಿಂದಲೇ ಈ ಸಂಸ್ಥೆ ಮುಂದುವರಿಯುತ್ತಿದೆ ಎಂದರು.

ಅನಿವಾಸಿ ಉದ್ಯಮಿ ಇಬ್ರಾಹಿಂ ಹಾಜಿ ಬ್ರೈಟ್ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಸಯ್ಯದ್ ಹಾದೀ ಇಸ್ಮಾಯಿಲ್ ತಂಙಳ್ ಅಧ್ಯಕ್ಷತೆ ವಹಿಸಿ ದ್ದರು. ಉದ್ಯಮಿ ಝಿಯಾದ್ ಮಂಗಳೂರು, ಹನೀಫ್ ಪುತ್ತೂರು, ಇಕ್ಬಾಲ್ ಬಾಳಿಲ, ಆಶಿಕ್ ಕುಕ್ಕಾಜೆ, ಮತ್ತಿತರರು ಅನಿಸಿಕೆ, ಅಭಿಪ್ರಾಯ ವ್ಯಕ್ತ ಪಡಿಸಿದರು.

ಸನದುದಾನ ಸ್ವಾಗತ ಸಮಿತಿ ಅಧ್ಯಕ್ಷ ಹಾಜಿ ಮಹಮ್ಮದ್ ಕುಕ್ಕುವಳ್ಳಿ ಸ್ವಾಗತಿಸಿದರು. ಮರ್ಕಝುಲ್ ಹುದಾ ಮಹಿಳಾ ಕಾಲೇಜ್‍ನ ಕಾರ್ಯಾ ಧ್ಯಕ್ಷ ಅರಿಯಡ್ಕ ಅಬ್ದುಲ್ ರಹಿಮಾನ್ ಹಾಜಿ ವಂದಿಸಿದರು.  ಸ್ವಾಗತ ಸಮಿತಿ ಸಹ ಸಂಚಾಲಕ ಇಸ್ಮಾಯಿಲ್ ಮಾಸ್ಟರ್ ಮಂಗಳಪದವು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X