Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏರೋ ಇಂಡಿಯಾ ವೈಮಾನಿಕ ಪ್ರದರ್ಶನ:...

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ: ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ಮಾರ್ಗ

ವಾರ್ತಾಭಾರತಿವಾರ್ತಾಭಾರತಿ2 Feb 2021 10:58 PM IST
share
ಏರೋ ಇಂಡಿಯಾ ವೈಮಾನಿಕ ಪ್ರದರ್ಶನ: ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ಮಾರ್ಗ

ಬೆಂಗಳೂರು, ಫೆ.2: ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 3ರಿಂದ 5ರವರೆಗೆ ‘ಏರೋ ಇಂಡಿಯಾ-2021’ ವೈಮಾನಿಕ ಪ್ರದರ್ಶನ ಆಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ದೇಶ, ವಿದೇಶದ ಹಲವಾರು ಮಂದಿ ಗಣ್ಯ, ಅತೀ ಗಣ್ಯ ವ್ಯಕ್ತಿಗಳು ಭೇಟಿ ನೀಡಲಿದ್ದಾರೆ. ಅಲ್ಲದೆ, ಮಾರ್ಗಮಧ್ಯೆಯೆ ನಿಂತು ಸಾರ್ವಜನಿಕರು ವೈಮಾನಿಕ ಪ್ರದರ್ಶನವನ್ನು ವೀಕ್ಷಿಸುವ ಸಾಧ್ಯತೆಗಳು ಹೆಚ್ಚಿರುವುದರಿಂದ ಬೆಂಗಳೂರು ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರು ಸಂಚರಿಸಲು ಅನುಕೂಲವಾಗುವಂತೆ ಬೆಂಗಳೂರು ಉತ್ತರ ವಿಭಾಗದ ಸಂಚಾರ ಪೊಲೀಸರು ಪರ್ಯಾಯ ಮಾರ್ಗ ವ್ಯವಸ್ಥೆಯನ್ನು ಮಾಡಿದ್ದಾರೆ.

ಮಾರ್ಗ-1: ಬೆಂಗಳೂರು ಪೂರ್ವ ಭಾಗದಲ್ಲಿನ ವರ್ತೂರು, ವೈಟ್ ಫೀಲ್ಡ್, ಕೆ.ಆರ್.ಪುರ, ಹಲಸೂರು, ಶಿವಾಜಿನಗರ, ಇಂದಿರಾನಗರ, ಬಾಣಸವಾಡಿ ಕಡೆಯಿಂದ ಬರುವ ವಾಹನಗಳು ಟಿನ್ ಫ್ಯಾಕ್ಟರಿ-ರಾಮಮೂರ್ತಿನಗರ-ಹೆಣ್ಣೂರು ಕ್ರಾಸ್ ಬಲ ತಿರುವು-ಹೆಣ್ಣೂರು ಮುಖ್ಯರಸ್ತೆ-ಬೈರತಿ ಕ್ರಾಸ್-ಹೊಸೂರು ಬಂಡೆ- ಚಾಗಲಹಟ್ಟಿ- ಬಾಗಲೂರು ಗುಂಡಪ್ಪ ಸರ್ಕಲ್ ಬಲ ತಿರುವು-ಬಾಗಲೂರು ಬಸ್ ನಿಲ್ದಾಣ ಎಡ ತಿರುವು- ಬಂಡಿಕೊಡಿಗೇಹಳ್ಳಿ ಮುಖ್ಯ ರಸ್ತೆ-ಮೈಲನಹಳ್ಳಿ ಕ್ರಾಸ್-ಎಡ ತಿರುವು-ಬೇಗೂರು ಬ್ಯಾಕ್ ಗೇಟ್-ಬಲ ತಿರುವು-1ನೇ ಸರ್ಕಲ್-2ನೇ ಸರ್ಕಲ್ ಮೂಲಕ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಬೇಕು.

ಮಾರ್ಗ-2: ಬೆಂಗಳೂರು ದಕ್ಷಿಣ ಮತ್ತು ಕೇಂದ್ರ ಭಾಗದ ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಜಯನಗರ, ಜೆ.ಪಿ.ನಗರ, ಬನಶಂಕರಿ, ಬಸವನಗುಡಿ, ಮೆಜೆಸ್ಟಿಕ್, ಎಂ.ಜಿ.ರಸ್ತೆಯಿಂದ ಬರುವ ವಾಹನಗಳು ಬಸವೇಶ್ವರ ಸರ್ಕಲ್-ಮೇಕ್ರಿ ಸರ್ಕಲ್-ಎಡ ತಿರುವು-ಸದಾಶಿವನಗರ ಪೊಲೀಸ್ ಸ್ಟೇಷನ್-ಬಲ ತಿರುವು- ನ್ಯೂ ಬಿಇಎಲ್ ಸರ್ಕಲ್- ಕುವೆಂಪು ಸರ್ಕಲ್-ಬಲ ತಿರುವು- ಭದ್ರಪ್ಪ ಲೇಔಟ್-ಹೆಬ್ಬಾಳ ಸರ್ಕಲ್-ವೀರಣ್ಣಪಾಳ್ಯ-ನಾಗವಾರ ಜಂಕ್ಷನ್-ಎಡ ತಿರುವು-ಥಣಿಸಂದ್ರ ಮುಖ್ಯ ರಸ್ತೆ-ರೇವಾ ಕಾಲೇಜ್ ಜಂಕ್ಷನ್-ಬಲ ತಿರುವು-ಬಾಗಲೂರು ಮುಖ್ಯ ರಸ್ತೆ-ಬಾಗಲೂರು ಗುಂಡಪ್ಪ ಸರ್ಕಲ್ ಬಲ ತಿರುವು-ಬಾಗಲೂರು ಬಸ್ ನಿಲ್ದಾಣ-ಎಡ ತಿರುವು- ಬಂಡಿಕೊಡಿಗೇಹಳ್ಳಿ ಮುಖ್ಯರಸ್ತೆ-ಮೈಲನಹಳ್ಳಿ ಕ್ರಾಸ್-ಎಡ ತಿರುವು-ಬೇಗೂರು ಬ್ಯಾಕ್ ಗೇಟ್-ಬಲ ತಿರುವು-1ನೇ ಸರ್ಕಲ್-2ನೇ ಸರ್ಕಲ್ ಮೂಲಕ ವಿಮಾನ ನಿಲ್ದಾಣ ತಲುಪಬೇಕು.

ಮಾರ್ಗ-3: ಬೆಂಗಳೂರು ಪಶ್ಚಿಮ ಮತ್ತು ಉತ್ತರ ಭಾಗದ ಕೆಂಗೇರಿ, ವಿಜಯನಗರ, ಮೈಸೂರು ರಸ್ತೆ, ರಾಜಾಜಿ ನಗರ, ಮಲ್ಲೇಶ್ವರಂ, ಯಶವಂತಪುರ, ಪೀಣ್ಯದಿಂದ ಬರುವ ವಾಹನಗಳು ಗೊರಗುಂಟೆ ಪಾಳ್ಯ-ಬಿಇಎಲ್ ಜಂಕ್ಷನ್-ಎಡ ತಿರುವು-ಗಂಗಮ್ಮನ ಗುಡಿ ಸರ್ಕಲ್- ಎಂ.ಎಸ್.ಪಾಳ್ಯ-ಯಲಹಂಕ ಮದರ್ ಡೈರಿ ಜಂಕ್ಷನ್-ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್-ಎಡ ತಿರುವು-ನಾಗೇನಹಳ್ಳಿ ಗೇಟ್-ಸಿಂಗನಾಯಕನಹಳ್ಳಿ-ರಾಜಾನುಕುಂಟೆ-ಬಲ ತಿರುವು-ಎಂ.ವಿ.ಐ.ಟಿ ಜಂಕ್ಷನ್-ಎಡ ತಿರುವು-ವಿದ್ಯಾನಗರ ಕ್ರಾಸ್- ಚಿಕ್ಕಜಾಲ-ಸಾದಹಳ್ಳಿ ಗೇಟ್-ಏರ್ ಪೋರ್ಟ್ ಟೋಲ್- 1ನೇ ಸರ್ಕಲ್-2ನೇ ಸರ್ಕಲ್ ಮೂಲಕ ವಿಮಾನ ನಿಲ್ದಾಣ ತಲುಪಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X