Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗ್ರೇಟಾ ಥನ್ಬರ್ಗ್‌ ಸಹಿತ ಹಲವು...

ಗ್ರೇಟಾ ಥನ್ಬರ್ಗ್‌ ಸಹಿತ ಹಲವು ಅಂತಾರಾಷ್ಟ್ರೀಯ ಗಣ್ಯರಿಂದ ರೈತರ ಹೋರಾಟಕ್ಕೆ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ3 Feb 2021 12:16 PM IST
share
ಗ್ರೇಟಾ ಥನ್ಬರ್ಗ್‌ ಸಹಿತ ಹಲವು ಅಂತಾರಾಷ್ಟ್ರೀಯ ಗಣ್ಯರಿಂದ ರೈತರ ಹೋರಾಟಕ್ಕೆ ಬೆಂಬಲ

ಹೊಸದಿಲ್ಲಿ: ಕೃಷಿ ಕಾಯಿದೆಯ ವಾಪಸಾತಿಗೆ ಆಗ್ರಹಿಸಿ ದಿಲ್ಲಿಯ ಗಡಿ ಭಾಗಗಳಲ್ಲಿ ಕಳೆದ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ರೈತರಿಗೆ  ಖ್ಯಾತ ಯುವ ಪರಿಸರ ಹೋರಾಟಗಾರ್ತಿ ಸ್ವೀಡನ್ ದೇಶದ ಗ್ರೆಟಾ ಥನ್ಬರ್ಗ್ ಬೆಂಬಲ ಸೂಚಿಸಿದ್ದಾರೆ. ``ನಾವು ಭಾರತದಲ್ಲಿ #ರೈತರ ಪ್ರತಿಭಟನೆಗೆ ಬೆಂಬಲವಾಗಿ ನಿಲ್ಲುತ್ತೇವೆ,'' ಎಂದು ಮಂಗಳವಾರ ರಾತ್ರಿ ಗ್ರೆಟಾ ಟ್ವೀಟ್ ಮಾಡಿದ್ದಾರೆ. ಗ್ರೆಟಾ ಮಾತ್ರವಲ್ಲದೇ ಇನ್ನಿತರ ಹಲವಾರು ಅಂತಾರಾಷ್ಟ್ರೀಯ ಗಣ್ಯರು ಈ ಕುರಿತಾದಂತೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಖ್ಯಾತ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನ ಅವರು ಕೂಡ ರೈತರ ಪ್ರತಿಭಟನೆ ಕುರಿತು ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಗ್ರೆಟಾ ಅವರ ಟ್ವೀಟ್ ಬಂದಿದೆ.

ಕಾಮೆಡಿಯನ್‌ ಹಾಗೂ ಯೂಟ್ಯೂಬರ್‌ ಲಿಲಿ ಸಿಂಗ್‌,ಅಮೆರಿಕನ್‌ ಪರಿಸರ ಹೋರಾಟಗಾರ್ತಿ ಜೆಮೀ ಮಾರ್ಗೊಲಿನ್‌, ಕೀನ್ಯಾದ ಪರಿಸರ ಹೋರಾಟಗಾರ್ತಿ ಎಲಿಝಬೆತ್‌ ವದೂಟಿ, ಯುನೈಟೆಡ್‌ ಕಿಂಗ್ಡಮ್‌ ನ ಸಂಸದೆ ಕ್ಲಾಡಿಯಾ ವೆಬ್‌, ಪ್ರೊಫೆಸರ್‌ ಹಾಗೂ ಸಾಹಿತಿ ಖಾಲಿದ್‌ ಬೈದೋನ್‌, ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ರ ಸಂಬಂಧಿ ಮೀನಾ ಹ್ಯಾರಿಸ್‌, ಹಾಗೂ ಇನ್ನಿತರ ಹಲವಾರು ಗಣ್ಯರು ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಟ್ವೀಟ್‌ ಮಾಡಿದ್ದಾರೆ.

"ನಾವು ಇದರ ಬಗ್ಗೆ ಏಕೆ ಮಾತನಾಡುತ್ತಿಲ್ಲ?#ರೈತರ ಪ್ರತಿಭಟನೆ," ಎಂದು ರಿಹಾನ್ನ ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಆಕೆಯ ಫಾಲೋವರ್ಸ್ ಸಂಖ್ಯೆ ಇನ್ನೂ ಒಂದು ಲಕ್ಷದಷ್ಟು ಏರಿಕೆಯಾಗಿದೆ. ರಿಹಾನ್ನಾಗೆ ಈಗಾಗಲೇ 100 ಮಿಲಿಯನ್‍ಗೂ ಅಧಿಕ ಫಾಲೋವರ್ಸ್ ಇದ್ದಾರೆ.

We stand in solidarity with the #FarmersProtest in India.
https://t.co/tqvR0oHgo0

— Greta Thunberg (@GretaThunberg) February 2, 2021

Yes! Thank you so much @rihanna. This is a humanity issue! #IStandWithFarmers and this narrative is TIRED. https://t.co/H0h5EM7mNW

— Lilly // #LateWithLilly (@Lilly) February 2, 2021

I stand with farmers of India! Please support the #FarmersProtest! @LicypriyaK https://t.co/eQxda34JX9

— Jamie Margolin (@Jamie_Margolin) February 2, 2021

'The big picture here is that India must begin to value the lives and well-being of its own citizens over the potential economic gains for its nation.'Standing in solidarity with the #FarmersProtest @LicypriyaK https://t.co/72B0SfCxCA

— Elizabeth Wathuti (@lizwathuti) February 2, 2021

Solidarity to the Indian Farmers.

Thank you Rihanna.

In an era where political leadership is lacking we are grateful for others stepping forward#FarmersProtest pic.twitter.com/jdZnGWURBl

— Claudia Webbe MP (@ClaudiaWebbe) February 2, 2021

Salute to Rihanna for shedding light on the #FarmersProtest in #India - she is bringing needed attention to a movement silenced by Twitter and violently suppressed by the Modi government pic.twitter.com/x5GLJSjqPw

— Khaled Beydoun (@KhaledBeydoun) February 2, 2021

It’s no coincidence that the world’s oldest democracy was attacked not even a month ago, and as we speak, the most populous democracy is under assault. This is related. We ALL should be outraged by India’s internet shutdowns and paramilitary violence against farmer protesters. https://t.co/yIvCWYQDD1 pic.twitter.com/DxWWhkemxW

— Meena Harris (@meenaharris) February 2, 2021

“Indian authorities should be releasing activists and others already jailed or facing criminal charges in politically motivated cases, not adding to that list" ~ @mg2411 https://t.co/OyiTBUjNz2 #FarmersProtest https://t.co/4hRqEISrML

— Human Rights Watch (@hrw) February 2, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X