Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವದ...

ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವದ ಲಕ್ಷಣ: ರೈತರ ಹೋರಾಟದ ಕುರಿತು ಅಮೆರಿಕ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ4 Feb 2021 2:08 PM IST
share
ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವದ ಲಕ್ಷಣ: ರೈತರ ಹೋರಾಟದ ಕುರಿತು ಅಮೆರಿಕ ಹೇಳಿಕೆ

ಹೊಸದಿಲ್ಲಿ, ಫೆ. 4: ರೈತರ ಪ್ರತಿಭಟನೆಯ ಬಗ್ಗೆ ಬುಧವಾರ ಪ್ರತಿಕ್ರಿಯಿಸಿರುವ ಅಮೆರಿಕ, ಶಾಂತಿಯುತ ಪ್ರತಿಭಟನೆಗಳು ಬೆಳೆಯುತ್ತಿರುವ ಪ್ರಜಾಪ್ರಭುತ್ವದ ಮುದ್ರೆಯಾಗಿದೆ ಎಂದು ಹೇಳಿದೆ.

   ಇದೇ ವೇಳೆ ಭಾರತೀಯ ಮಾರುಕಟ್ಟೆಯ ದಕ್ಷತೆಯ ಸುಧಾರಣೆಗೆ ಹಾಗೂ ಖಾಸಗಿ ವಲಯದಿಂದ ಅಗಾಧ ಹೂಡಿಕೆಯನ್ನು ಆಕರ್ಷಿಸಲು ಭಾರತ ಸರಕಾರ ಕೈಗೊಂಡಿರುವ ಕ್ರಮಗಳನ್ನು ಕೂಡಾ ತಾನು ಸ್ವಾಗತಿಸುವುದಾಗಿ ಅದು ಹೇಳಿದೆ.

   ಈ ಬಗ್ಗೆ ಅಮೆರಿಕದ ವಿದೇಶಾಂಗ ಇಲಾಖೆ ವಕ್ತಾರ ಹೇಳಿಕೆಯೊಂದನ್ನು ನೀಡಿದ್ದು, ಖಾಸಗಿ ವಲಯವನ್ನು ಆಕರ್ಷಿಸುವ ಹಾಗೂ ರೈತರಿಗೆ ವಿಶಾಲ ಮಾರುಕಟ್ಟೆಯ ಲಭ್ಯತೆಯನ್ನು ಆಕರ್ಷಿಸಲು ಕೃಷಿ ವಲಯದಲ್ಲಿ ಸುಧಾರಣೆಗಳನ್ನು ತರುವ ಭಾರತ ಸರಕಾರದ ನಡೆಯನ್ನು ಬಿಡೆನ್ ಆಡಳಿತ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

 ಭಾರತದಲಿ ಪ್ರಸಕ್ತ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಗಳ ನಡುವಿನ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸುವುದನ್ನು ಅಮೆರಿಕ ಉತ್ತೇಜಿಸುತ್ತದೆಯೆಂದು ಹೇಳಿದ್ದಾರೆ.

 ಈ ಮಧ್ಯೆ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಅಮೆರಿಕದ ಹಲವಾರು ಜನಪ್ರತಿನಿಧಿಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ‘‘ಭಾರತದಲ್ಲಿ ನೂತನ ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ಚಳುವಳಿ ನಡೆಸುತ್ತಿರುವ ಶಾಂತಿಯುತ ಪ್ರತಿಭಟನಕಾರರ ವಿರುದ್ಧ ನಡೆದಿರುವುದಾಗಿ ವರದಿಯಾಗಿರುವ ಕಾರ್ಯಾಚರಣೆಗಳ ಬಗ್ಗೆ ತಾನು ಆತಂಕಗೊಂಡಿರುವುದಾಗಿ’’ ಅಮೆರಿಕ ಕಾಂಗ್ರೆಸ್ ಸದಸ್ಯೆ ಹ್ಯಾಲಿ ಸ್ಟೀವನ್ಸ್ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆಯೊಂದನ್ನು ನೀಡಿರುವ ಅವರು, ನರೇಂದ್ರ ಮೋದಿ ಸರಕಾರ ಹಾಗೂ ಪ್ರತಿಭಟನಾನಿರತ ರೈತರ ಪ್ರತಿನಿಧಿಗಳು ರಚನಾತ್ಮಕ ಮಾತುಕತೆಗಳಲ್ಲಿ ತೊಡಗಬೇಕೆಂದು ಅವರು ಕರೆ ನೀಡಿದ್ದಾರೆ.

  ಇನ್ನೋರ್ವ ಕಾಂಗ್ರೆಸ್ ಸದಸ್ಯೆ ಇಲ್ಹಾನ್ ಉಮರ್ ಅವರು ಕೂಡಾ ರೈತ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದು, ಭಾರತ ರೈತರ ಮೂಲಭೂತ ಪ್ರಜಾತಾಂತ್ರಿಕ ಹಕ್ಕುಗಳನ್ನು ರಕ್ಷಿಸಬೇಕು, ಮಾಹಿತಿಯ ಮುಕ್ತ ಹರಿವಿಗೆ ಅವಕಾಶ ನೀಡಬೇಕು, ಇಂಟರ್‌ನೆಟ್ ಸಂಪರ್ಕವನ್ನು ಮರುಸ್ಥಾಪಿಸಬೇಕೆಂಬುದಾಗಿ ಟ್ವೀಟ್ ಮಾಡಿದ್ದಾರೆ.

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸೋದರ ಸೊಸೆ ಮೀನಾ ಹ್ಯಾರಿಸ್ ಕೂಡಾ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದು, ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

 ಅಮೆರಿಕದ ಸಂಸತ್‌ಭವನದ ಮೇಲೆ ಜನವರಿ 6ರಂದು ಟ್ರಂಪ್ ಬೆಂಬಲಿಗರು ನಡೆಸಿದ ದಾಳಿಯನ್ನು ಪರೋಕ್ಷವಾಗಿ ಪ್ರಸ್ತಾವಿಸಿದ ಅವರು, ‘‘ವಿಶ್ವದ ಅತಿ ಹಳೆಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದು ಒಂದು ತಿಂಗಳು ಕೂಡಾ ಕಳೆದಿಲ್ಲ, ಕಾಕತಾಳೀಯವೆಂಬಂತೆ ವಿಶ್ವದ ಅತ್ಯಧಿಕ ಜನಸಾಂಧ್ರತೆಯುಳ್ಳ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗಿದೆ. ಭಾರತದ ಇಂಟರ್‌ನೆಟ್ ಸ್ಥಗಿತ ಹಾಗೂ ರೈತ ಪ್ರತಿಭಟನಾಕಾರರ ಮೇಲೆ ಅರೆಸೈನಿಕ ಪಡೆಗಳು ಹಿಂಸಾಚಾರವೆಸಗಿದ್ದು, ನಾವೆಲ್ಲರೂ ಆಕ್ರೋಶ ಭರಿತರಾಗಿದ್ದೇವೆ’’ ಎಂದಾಕೆ ಟ್ವೀಟ್ ಮಾಡಿದ್ದಾರೆ.

     ಈ ಮಧ್ಯೆ ಅಮೆರಿಕ ಮೂಲದ ಸಿಖ್ಸ್ ಪಾಲಿಟಕಲ್ ಆ್ಯಕ್ಷನ್ ಕಮಿಟಿಯ ಅಧ್ಯಕ್ಷ ಗುರಿಂದರ್ ಸಿಂಗ್ ಖಾಲ್ಸಾ ಅವರು, ರೈತರ ಪ್ರತಿಭಟನೆ ಕುರಿತು ಪ್ರತ್ಯೇಕ ಹೇಳಿಕೆ ಯೊಂದನ್ನು ನೀಡಿ ಬಂಡವಾಳಶಾಹಿಗಳೊಂದಿಗೆ ಭಾರತ ಸರಕಾರದ ಮೈತ್ರಿಯ ವಿರುದ್ಧ ನಡೆಯುತ್ತಿರುವ ಅತಿ ದೊಡ್ಡ ಕ್ರಾಂತಿ ಇದಾಗಿದೆಯೆಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X