Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನೀವು ಸುಳ್ಳು ಹೇಳುತ್ತಿದ್ದೀರಿ": ಎಎನ್ಐ...

"ನೀವು ಸುಳ್ಳು ಹೇಳುತ್ತಿದ್ದೀರಿ": ಎಎನ್ಐ ಸುದ್ದಿಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡ ವಿಶಾಲ್ ದದ್ಲಾನಿ

ವಾರ್ತಾಭಾರತಿವಾರ್ತಾಭಾರತಿ4 Feb 2021 10:27 PM IST
share
ನೀವು ಸುಳ್ಳು ಹೇಳುತ್ತಿದ್ದೀರಿ: ಎಎನ್ಐ ಸುದ್ದಿಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡ ವಿಶಾಲ್ ದದ್ಲಾನಿ

ಹೊಸದಿಲ್ಲಿ: ಅಮೆರಿಕಾದ ಸ್ಟೇಟ್ ಡಿಪಾರ್ಟ್‍ಮೆಂಟ್ ಭಾರತದ ಕೃಷಿ ಕಾಯಿದೆಗಳನ್ನು  ಬೆಂಬಲಿಸಿದೆ ಎಂಬರ್ಥ ನೀಡುವ ವರದಿ ಪ್ರಕಟಿಸಿದ ಸುದ್ದಿ ಸಂಸ್ಥೆ ಎಎನ್‍ಐ ವಿರುದ್ಧ  ಖ್ಯಾತ ಸಂಗೀತ ಸಂಯೋಜಕ ಹಾಗೂ ಇಂಡಿಯನ್ ಐಡಲ್ ತೀರ್ಪುಗಾರ ವಿಶಾಲ್ ದದ್ಲಾನಿ  ಹರಿಹಾಯ್ದಿದ್ದಾರೆ.

ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳಾದ ಪಾಪ್ ಗಾಯಕಿ ರಿಹಾನ್ನ, ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಸಹಿತ ಹಲವರು ರೈತರ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ ನಂತರದ ಬೆಳವಣಿಗೆಯಲ್ಲಿ ಎಎನ್‍ಐ ಪ್ರಕಟಿಸಿದ ಸುದ್ದಿಯನ್ನು ವಿಶಾಲ್ ಖಂಡಿಸಿದ್ದಾರೆ.

"ಅಮೆರಿಕಾ ಭಾರತದ ನೂತನ ಕೃಷಿ ಕಾನೂನುಗಳನ್ನು ಬೆಂಬಲಿಸಿದೆ, ಈ ಸುಧಾರಣೆಗಳು ಮಾರುಕಟ್ಟೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವುದು" ಎಂದು ಎಎನ್‍ಐ ಪ್ರಕಟಿಸಿದ ಸುದ್ದಿಯ ಶೀರ್ಷಿಕೆಯಾಗಿತ್ತು.

ಅಮೆರಿಕಾದ ಸ್ಟೇಟ್ ಡಿಪಾರ್ಟ್‍ಮೆಂಟ್ ತನ್ನ ಹೇಳಿಕೆಯಲ್ಲಿ ಭಾರತದ ಮಾರುಕಟ್ಟೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ಕ್ರಮಗಳನ್ನು ಹಾಗೂ ಹೆಚ್ಚಿನ ಖಾಸಗಿ ರಂಗದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಸ್ವಾಗತಿಸುವುದಾಗಿ ಹೇಳಿದ್ದರೂ  ಭಾರತದ ವಿವಾದಿತ ಕೃಷಿ ಕಾನೂನುಗಳನ್ನು ಬೆಂಬಲಿಸುವ ಯಾವುದೇ ಮಾತುಗಳನ್ನು ಆಡಿರಲಿಲ್ಲ.

ಇದರಿಂದ ಆಕ್ರೋಶಗೊಂಡ ದದ್ಲಾನಿ ಎಎನ್‍ಐ ಸುಳ್ಳು ಹೇಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

"ನೀವು ನೇರವಾಗಿ ಸುಳ್ಳು ಹೇಳುತ್ತಿದ್ದೀರಿ. ನಾನು ನೀವು  ಪ್ರಕಟಿಸಿದ ವರದಿಯನ್ನು  ಲಗತ್ತಿಸಿದ್ದೇನೆ. ನಿಮ್ಮ ಸಂಸ್ಥೆಯಲ್ಲಿರುವ ಯಾರಾದರೂ ಅಕ್ಷರಸ್ಥರಾಗಿದ್ದಾರೆಂದು ನಾನು ನಂಬಿದ್ದೇನೆ. ಮೋದಿಯ ಕೃಷಿ ಕಾನೂನುಗಳನ್ನು ಅಮೆರಿಕಾ ಬೆಂಬಲಿಸುತ್ತದೆಯೆಂದು ಅಮೆರಿಕಾ ಎಲ್ಲಿ ನಿಖರವಾಗಿ ಹೇಳಿದೆ ಎಂದು ತೋರಿಸಿ" ಎಂದು ದದ್ಲಾನಿ ತಮ್ಮ ಟ್ವೀಟ್‍ನಲ್ಲಿ ಬರೆದಿದ್ದಾರೆ ಜತೆಗೆ ಎಎನ್‍ ಐಯ ವರದಿ ಹಾಗೂ ಅಮೆರಿಕಾದ ಹೇಳಿಕೆಯನ್ನೂ ಪೋಸ್ಟ್ ಮಾಡಿದ್ದಾರೆ.

You're straight-up lying.

I've attached the statement you have printed, @ani_digital.

I'm sure someone in your organisation must be literate. Please point out where the US specifically backs Modi's farm laws. https://t.co/VnjzO17BLB pic.twitter.com/cLnNWuLhs0

— VISHAL DADLANI (@VishalDadlani) February 4, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X