Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಯುವತಿಯ ಅತ್ಯಾಚಾರ ಪ್ರಕರಣ:...

ದಲಿತ ಯುವತಿಯ ಅತ್ಯಾಚಾರ ಪ್ರಕರಣ: ಸಿ.ಟಿ.ರವಿ, ಶೋಭಾ ಜೊತೆಗಿರುವ ಆರೋಪಿಯ ಫೋಟೋಗಳು ವೈರಲ್

ವಾರ್ತಾಭಾರತಿವಾರ್ತಾಭಾರತಿ4 Feb 2021 10:35 PM IST
share
ದಲಿತ ಯುವತಿಯ ಅತ್ಯಾಚಾರ ಪ್ರಕರಣ: ಸಿ.ಟಿ.ರವಿ, ಶೋಭಾ ಜೊತೆಗಿರುವ ಆರೋಪಿಯ ಫೋಟೋಗಳು ವೈರಲ್

ಚಿಕ್ಕಮಗಳೂರು, ಫೆ.4: ತಾಲೂಕಿನ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಆವುತಿ ಗ್ರಾಮದಲ್ಲಿ ಭೂ ಮಾಲಕನೋರ್ವ ದಲಿತ ಸಮುದಾಯದ ಯುವತಿಯನ್ನು ಮನೆ ಕೆಲಸಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನಲಾಗಿದ್ದು, ಪರಿಣಾಮ ಯುವತಿ ಮಗುವೊಂದಕ್ಕೆ ಜನ್ಮ ನೀಡಿದ್ದಾಳೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು 15 ದಿನ ಕಳೆದರೂ ಆರೋಪಿಯ ಬಂಧನವಾಗಿಲ್ಲ. ಈ ನಡುವೆ, ಪ್ರಕರಣದ ಆರೋಪಿ ಎಚ್.ಟಿ.ಮಲ್ಲೇಶ್‍ ಗೌಡ ಬಿಜೆಪಿ ಪಕ್ಷದ ಮುಖಂಡನಾಗಿದ್ದು, ಸಿ.ಟಿ.ರವಿ, ಶೋಭಾ ಕರಂದ್ಲಾಜೆಯಂತಹ ನಾಯಕರೊಂದಿಗೆ ಹತ್ತಿರದ ನಂಟು ಹೊಂದಿರುವ ಕಾರಣಕ್ಕೆ ಪೊಲೀಸರು ಆತನನ್ನು ಬಂಧಿಸುವ ಧೈರ್ಯ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ತಾಲೂಕಿನ ಆವುತಿ ಗ್ರಾಮದ ದಲಿತ ಕುಟುಂಬದ ಯುವತಿಯನ್ನು ಮಲ್ಲೇಶ್‍ಗೌಡ ತನ್ನ ಮನೆಯ ಕೆಲಸಕ್ಕೆಂದು ಆಕೆಯ ಪೋಷಕರ ಮನವೊಲಿಸಿ ಕರೆದೊಯ್ದಿದ್ದ. ತನ್ನ ಮನೆಯಲ್ಲಿದ್ದ ವೇಳೆ ಮಲ್ಲೇಶ್‍ಗೌಡ ಯುವತಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಇದರಿಂದ ಆಕೆ ಗರ್ಭಿಣಿಯಾಗಿದ್ದು, ಕಳೆದ ಜ.16ರಂದು ಯುವತಿ ಮಗುವೊಂದಕ್ಕೆ ಜನ್ಮ ನೀಡಿದ್ದಾಳೆ. ಬಳಿಕ ಯುವತಿ ಹಾಗೂ ಆಕೆಯ ಪೋಷಕರು ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಮಲ್ಲೇಶ್‍ಗೌಡ ವಿರುದ್ಧ ದೂರು ದಾಖಲಿಸಿದ್ದರು.

ಆದರೆ ಪೊಲೀಸರು ಮಲ್ಲೇಶ್‍ಗೌಡ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರಾದರೂ ಇದುವರೆಗೂ ಆತನನನ್ನು ಬಂಧಿಸಿಲ್ಲ. ಈ ಸಂಬಂಧ ಪೊಲೀಸರನ್ನು ವಿಚಾರಿಸಿದರೆ ಆರೋಪಿ ತಲೆಮರೆಸಿಕೊಂಡಿದ್ದಾನೆಂದು ಸಬೂಬು ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿವೆ.

ಮಲ್ಲೇಶ್‍ಗೌಡ ಭೂ ಮಾಲಕನಾಗಿದ್ದು, ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನೂ ಆಗಿದ್ದಾನೆ. ಅಲ್ಲದೇ ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಪ್ರಾಣೇಶ್, ಸಂಸದೆ ಶೋಭಾ ಕರಂದ್ಲಾಜೆ ಅವರ ಆಪ್ತನೂ ಆಗಿದ್ದಾನೆಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಮಲ್ಲೇಶ್‍ಗೌಡ ಈ ನಾಯಕರೊಂದಿಗೆ ಇರುವ, ದತ್ತಮಾಲೆ ಹಾಕಿರುವ, ಬಿಜೆಪಿ ಪಕ್ಷದ ಸದಸ್ಯನಾಗಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ನಾಯಕರ ಪ್ರಭಾವದಿಂದಾಗಿ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾಗುತ್ತಿಲ್ಲ ಎಂದು ದಲಿತ ಪರ ಸಂಘಟನೆಗಳು ಆರೋಪಿಸಿವೆ.

ಆರೋಪಿ ಮಲ್ಲೇಶ್‍ಗೌಡ ಆವುತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷನೂ ಆಗಿದ್ದು, ಆತನ ಒಡೆತನದಲ್ಲಿ ರಾಕ್‍ವೀವ್ ಎಂಬ ಹೋಮ್‍ಸ್ಟೇ ಕೂಡ ಆವುತಿ ಗ್ರಾಮದಲ್ಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X