Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮರಿಯಾ ಶರಪೋವಾ ಫೇಸ್ಬುಕ್ ಖಾತೆಗೆ ತೆರಳಿ...

ಮರಿಯಾ ಶರಪೋವಾ ಫೇಸ್ಬುಕ್ ಖಾತೆಗೆ ತೆರಳಿ ಕ್ಷಮೆ ಯಾಚಿಸುತ್ತಿರುವ ಮಲಯಾಳಿಗಳು: ಕಾರಣವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ4 Feb 2021 10:44 PM IST
share
ಮರಿಯಾ ಶರಪೋವಾ ಫೇಸ್ಬುಕ್ ಖಾತೆಗೆ ತೆರಳಿ ಕ್ಷಮೆ ಯಾಚಿಸುತ್ತಿರುವ ಮಲಯಾಳಿಗಳು: ಕಾರಣವೇನು ಗೊತ್ತೇ?

ಹೊಸದಿಲ್ಲಿ: ಖ್ಯಾತ ಟೆನಿಸ್ ಆಟಗಾರ್ತಿ ಮರಿಯಾ ಶರಪೋವಾರವರ ಸಾಮಾಜಿಕ ತಾಣ ಖಾತೆಗಳಿಗೆ ತೆರಳಿ ಮಲಯಾಳಿಗಳು ಕ್ಷಮೆ ಯಾಚನೆಯನ್ನು ಪ್ರಾರಂಭಿಸಿದ್ದಾರೆ ಎಂದು thehindu.com ವರದಿ ಮಾಡಿದೆ.

 ಈ ಹಿಂದೆ ಮರಿಯಾ ಶರಪೋವಾ "ನನಗೆ ಸಚಿನ್ ತೆಂಡುಲ್ಕರ್ ಅಂದರೆ ಯಾರೆಂದು ತಿಳಿದಿಲ್ಲ" ಎಂದು  ಹೇಳಿಕೆ ನೀಡಿದ್ದಾಗ ಮಲಯಾಳಿಗಳು ಟ್ರೋಲ್ ಮಾಡಿದ್ದರು. ಇದೀಗ ಸಚಿನ್‌ ತೆಂಡೂಲ್ಕರ್,‌ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸದೇ ಕೇಂದ್ರ ಸರಕಾರದ ಪರ ಟ್ವೀಟ್‌ ಮಾಡಿದ್ದನ್ನು ಖಂಡಿಸಿ ಮಲಯಾಳಿಗಳು ಈ ಹಿಂದೆ ಶರಪೋವಾರನ್ನು ಟೀಕಿಸಿದ್ದಕ್ಕಾಗಿ ಕಮೆಂಟ್‌ ಮೂಲಕ ಕ್ಷಮೆ ಯಾಚಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

"ನೀವು ಈ ಹಿಂದೆ ಸಚಿನ್‌ ತೆಂಡೂಲ್ಕರ್‌ ಯಾರೆಂದು ತಿಳಿದಿಲ್ಲ ಎಂದಾಗ ನಾವು ನಿಮ್ಮ ಕುರಿತು ಟ್ರೋಲ್‌ ಮಾಡಿದ್ದೆವು. ದಯವಿಟ್ಟು ಕ್ಷಮಿಸಿ. ಈಗ ಸಚಿನ್‌ ಯಾರೆಂದು ನಮಗೂ ತಿಳಿದಿಲ್ಲ" ಎಂದು ಬಳಕೆದಾರರು ಕಮೆಂಟ್‌ ಮಾಡಿದ್ದಾರೆ. ಓರ್ವ ಫೇಸ್‌ ಬುಕ್‌ ಬಳಕೆದಾರ ಮಲಯಾಳಂನ ಪ್ರಸಿದ್ಧ ಚಿತ್ರ ದೇವಾಸುರಂʼ ನ ಹಾಡೊಂದರ ಯೂಟ್ಯೂಬ್‌ ಲಿಂಕ್‌ ಅನ್ನೂ ಕಮೆಂಟಿಸಿದ್ದು, ಈ ಹಾಡಿನಲ್ಲಿ ತಪ್ಪುಕಲ್ಪನೆಗೊಳಗಾದ ಮಗ ತನ್ನ ತಂದೆಯೊಂದಿಗೆ ಕ್ಷಮೆ ಯಾಚಿಸುವ ದೃಶ್ಯವಿದೆ. ಇನ್ನೋರ್ವ ವ್ಯಕ್ತಿ ಶರಪೋವಾರೊಂದಿಗೆ ಕ್ಷಮೆ ಯಾಚಿಸಿ ʼತ್ರಿಶೂರ್‌ ಪೂರಂʼಗೆ ಆಗಮಿಸುವಂತೆ ಆಹ್ವಾನವನ್ನೂ ನೀಡಿದ್ದಾನೆ ಎನ್ನಲಾಗಿದೆ.

Looking into the future with Therabody All the BTS footage up on Instagram stories https://bit.ly/3tpgepw

Posted by Maria Sharapova on Tuesday, 2 February 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X