Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಣಸೋಡು ಸ್ಫೋಟ ಪ್ರಕರಣದ ಹಿಂದೆ ಬಿಜೆಪಿ...

ಹುಣಸೋಡು ಸ್ಫೋಟ ಪ್ರಕರಣದ ಹಿಂದೆ ಬಿಜೆಪಿ ರಾಜಕಾರಣಿಗಳ ಕೈವಾಡವಿದೆ: ಪುಷ್ಪಾ ಅಮರನಾಥ್

ವಾರ್ತಾಭಾರತಿವಾರ್ತಾಭಾರತಿ6 Feb 2021 4:49 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹುಣಸೋಡು ಸ್ಫೋಟ ಪ್ರಕರಣದ ಹಿಂದೆ ಬಿಜೆಪಿ ರಾಜಕಾರಣಿಗಳ ಕೈವಾಡವಿದೆ: ಪುಷ್ಪಾ ಅಮರನಾಥ್

ಶಿವಮೊಗ್ಗ,ಫೆ.06: ಶಿವಮೊಗ್ಗದಲ್ಲಿ 6 ಜನರ ಸಾವಿಗೆ ಕಾರಣವಾದ ಹುಣಸೋಡು ಸ್ಫೋಟ ಪ್ರಕರಣದ ತನಿಖೆಯನ್ನು ದಿಕ್ಕು ತಪ್ಪಿಸಲಾಗುತ್ತಿದೆ. ಇದರ ಹಿಂದೆ ಬಿಜೆಪಿ ರಾಜಕಾರಣಿಗಳ ಕೈವಾಡವಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಹುಣಸೋಡು ಸ್ಫೋಟ ಪ್ರಕರಣದ ಹಿಂದೆ ಬಿಜೆಪಿ ರಾಜಕಾರಣಿಗಳ ಕೈವಾಡವಿದೆ. ಇದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರು ಇಲಾಖೆಗಳ ಅಧಿಕಾರಿಗಳಿಗೆ ಕಣ್ಣುಮುಚ್ಚಿ ಕುಳಿತುಕೊಳ್ಳಿ ಎಂದು ಸೂಚನೆ ನೀಡಿದ್ದರು. ಇದನ್ನು ನೋಡಿದರೆ ನಿಷ್ಪಕ್ಷ ತನಿಖೆಯಾಗುವುದು ಅನುಮಾನ. ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದ ಅವರು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರಕಾರದಲ್ಲಿ ಬಡವರ ಬದುಕು ಭಾರವಾಗಿದೆ ಎಂದು ಟೀಕಿಸಿದ ಅವರು, ಬಿಜೆಪಿ ಸರಕಾದಲ್ಲಿ ಸಾಮಾನ್ಯ ಜನರು ನೆಮ್ಮದಿಯಾಗಿಲ್ಲ. ಮಾನವೀಯತೆಯೇ ಸರಕಾರಕ್ಕಿಲ್ಲ. ಆಳುವ ಸರಕಾರಗಳು ಕಣ್ಮುಚ್ಚಿಕೊಂಡು ಕುಳಿತಿವೆ. ಬೆಲೆ ಏರಿಕೆಯ ಬಿಸಿ ಬಡವರನ್ನು ಹೈರಾಣು ಮಾಡಿದೆ. ಹೆಣ್ಣು ಮಕ್ಕಳಿಗೆ ರಕ್ಷಣೆಯೇ ಇಲ್ಲ ಎಂದು ದೂರಿದರು.

ಮೋದಿ ಸರಕಾರದಲ್ಲಿ ಅಚ್ಛೇ ದಿನದ ಘೋಷಣೆಯಾಗಿತ್ತು. ಆದರೆ ಅದು ಇಂದು ಕೊಚ್ಚೆ ದಿನವಾಗಿದೆ. ಗ್ಯಾಸ್ ಬೆಲೆ, ತೈಲಬೆಲೆ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇಷ್ಟಾದರೂ ಮೋದಿ ಭಕ್ತರು ದೇಶಕ್ಕಾಗಿ ಬೆಲೆ ಏರಿಕೆಯಾಗಿದೆ ಎಂದು ಹೇಳುತ್ತಿದ್ದಾರೆ. ಈ ಬಿಜೆಪಿ ಸರಕಾರ ದೇಶ ಭಕ್ತರಿಗಾಗಿಯೇ ಪ್ರತ್ಯೇಕ ಗ್ಯಾಸ್, ಪೆಟ್ರೋಲ್ ಬೆಲೆ ಏರಿಸಲಿ. ಜನ ಸಾಮಾನ್ಯರಿಗೆ ಬಡವರಿಗೆ ಬಿಪಿಎಲ್ ಕಾರ್ಡ್ ಗಳ ಮೂಲಕ ಸಬ್ಸಿಡಿ ನೀಡಲಿ. ಆಗ ಗೊತ್ತಾಗುತ್ತದೆ ದೇಶ ಭಕ್ತ ಯಾರು ಎಂದು ವ್ಯಂಗ್ಯವಾಡಿದರು.

ಪ್ರಗತಿಪರ ಚಿಂತಕ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿರುವುದನ್ನು ವಿರೋಧಿಸಿದ ಅವರು, ವಕೀಲೆಯಾಗಿ ಈ ರೀತಿ ಮಾಡಿರುವುದು ತಪ್ಪು. ಇದು ಭಾರತೀಯ ಸಂಸ್ಕೃತಿಯಂತೂ ಅಲ್ಲ. ಇದರ ಹಿಂದೆ ಪ್ರಚಾರದ ಉದ್ದೇಶ ಬಿಟ್ಟರೆ ಬೇರೆ ಏನು ಇಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕವಿತ, ವಿಜಯಲಕ್ಷ್ಮೀ ಪಾಟೀಲ್, ಸೌಂಗಧಿಕ, ಫರಿದಾಖಾನಂ, ಗೌಸಿಯಾ ವಾಜಿಯ, ರೇಷ್ಮ, ಸುರ‍್ಣನಾಗರಾಜ್, ಸೆಲ್ವ ಮರ‍್ಟಿನ್, ಇನ್ನಿತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X