Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿಆರ್‌ಪಿ, ಒಟಿಟಿಗೆ ಹೊಸ ನಿಯಮಾವಳಿ...

ಟಿಆರ್‌ಪಿ, ಒಟಿಟಿಗೆ ಹೊಸ ನಿಯಮಾವಳಿ ಶೀಘ್ರ

ವಾರ್ತಾಭಾರತಿವಾರ್ತಾಭಾರತಿ7 Feb 2021 9:28 AM IST
share
ಟಿಆರ್‌ಪಿ, ಒಟಿಟಿಗೆ ಹೊಸ ನಿಯಮಾವಳಿ ಶೀಘ್ರ

ಹೊಸದಿಲ್ಲಿ, ಫೆ.7: ಟಿಆರ್‌ಪಿ ತಿರುಚುವ ಪ್ರಕರಣ ಮತ್ತು ಓಟಿಟಿ ಅಂಶಗಳ ನಿಯಂತ್ರಣ ಪ್ರಕರಣಗಳ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸುವ ದೃಷ್ಟಿಯಿಂದ ಹೊಸ ಮಾರ್ಗಸೂಚಿಯನ್ನು ಶೀಘ್ರವೇ ಸರಕಾರ ಪ್ರಕಟಿಸಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಲೋಕಸಭೆಯಲ್ಲಿ ಸದಸ್ಯರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, "ಓವರ್ ದ ಟಾಪ್ (ಓಟಿಟಿ) ಅಂಶಗಳ ಸ್ವಯಂ ನಿಯಂತ್ರಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಇಂಟರ್‌ನೆಟ್ ಮತ್ತು ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ (ಐಎಎಂಎಐ), ಸಚಿವಾಲಯಕ್ಕೆ ಭರವಸೆ ನೀಡಿದೆ. ಸದ್ಯಕ್ಕೆ ಡಿಜಿಟಲ್ ಅಂಶಗಳು ಕಾನೂನಾತ್ಮಕವಾಗಿ ನಿಷೇಧಿಸಲ್ಪಟ್ಟ ಅಂಶಗಳ ಬಗ್ಗೆ ಸಾಕಷ್ಟು ಗಮನಹರಿಸುತ್ತಿಲ್ಲ ಹಾಗೂ ಹಿತಾಸಕ್ತಿ ಸಂಘರ್ಷದ ಸಮಸ್ಯೆಯೂ ಇದೆ ಎಂದು ವಿವರಿಸಿದರು.

ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಜತೆ ಮತ್ತು ಐಎಎಂಎಐ ಜತೆ ಹಲವು ಸಮಾಲೋಚನಾ ಸಭೆಗಳನ್ನು ನಡಸಲಾಗಿದೆ ಎಂದು ಹೇಳಿದರು.

ಟಿಆರ್‌ಪಿ ತಿರುಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಎಆರ್‌ಸಿಯ ಪಾವಿತ್ರ್ಯವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಬಿಎಆರ್‌ಸಿ ಶಿಸ್ತು ಮಂಡಳಿ ಈಗಾಗಲೇ 11 ಎಫ್‌ಐಆರ್‌ಗಳನ್ನು ದಾಖಲಿಸಿದೆ ಎಂದು ಸಚಿವಾಲಯಕ್ಕೆ ಮಾಹಿತಿ ಇದೆ. ಮಾಪನ ವಿಧಾನ, ರೇಟಿಂಗ್ ಏಜೆನ್ಸಿಗಳು ಮತ್ತು ಪರಿಶೋಧನೆಯ ಸಂಯೋಜನೆಯಲ್ಲಿನ ರಚನಾತ್ಮಕ ಬದಲಾವಣೆ ಸಂಬಂಧ ಸಚಿವಾಲಯ ನೇಮಕ ಮಾಡಿದ ಸಮಿತಿ ಶಿಫಾರಸು ಮಾಡಿದೆ ಎಂದು ಪ್ರಕಟಿಸಿದರು.

ಹಾಲಿ ಇರುವ ಮಾರ್ಗಸೂಚಿಯಲ್ಲಿ ಪ್ರೇಕ್ಷಕರ ಮಾಪನಕ್ಕೆ ಇರುವ ವಿಧಾನ, ಸಮಿತಿ ಆಯ್ಕೆ, ವೀಕ್ಷಣೆ ಪ್ಲಾಟ್‌ಫಾರ್ಮ್ ಗೌಪ್ಯತೆ ಮತ್ತು ಖಾಸಗೀತನ, ದತ್ತಾಂಶ ವಿಶ್ಲೇಷಣೆ, ಪಾರದರ್ಶಕತೆ ಮತ್ತು ವ್ಯಾಜ್ಯ ಪರಿಹಾರ ವ್ಯವಸ್ಥೆಗೆ ಹಾಲಿ ಮಾರ್ಗಸೂಚಿಯಲ್ಲಿ ಅವಕಾಶವಿದ್ದು, ಇದು ಪಾರದರ್ಶಕ ರೇಟಿಂಗ್ ವ್ಯವಸ್ಥೆಗೆ ಅಗತ್ಯವಾದ ಎಲ್ಲ ಅಂಶಗಳನ್ನು ಹೊಂದಿದೆ. ಆದಾಗ್ಯೂ ಪ್ರಸಾರ ಭಾರತಿ ಸಿಇಓ ನೇತೃತ್ವದ ಸಮಿತಿಯ ವರದಿ ಹಾಗೂ ಟಿಆರ್‌ಎಐ ಶಿಫಾರಸುಗಳ ಹಿನ್ನೆಲೆಯಲ್ಲಿ ಹಾಲಿ ಇರುವ ಮಾರ್ಗಸೂಚಿಗಳನ್ನು ವಿಶ್ಲೇಷಿಸಿ, ಮೌಲ್ಯಮಾಪನ ನಡೆಸಿ, ಯಾವುದೇ ಇತಿಮಿತಿಗಳಿದ್ದರೆ ಸರಿಪಡಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X