Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಪರೇಷನ್‌ ಮಾಡಿದ ಬಳಿಕ ಹೊಲಿಗೆ ಬೇಕಿಲ್ಲ,...

ಆಪರೇಷನ್‌ ಮಾಡಿದ ಬಳಿಕ ಹೊಲಿಗೆ ಬೇಕಿಲ್ಲ, ಈ ಗಮ್‌ ಸಾಕು!

ವೀಡಿಯೋ ವೀಕ್ಷಿಸಿ

ವಾರ್ತಾಭಾರತಿವಾರ್ತಾಭಾರತಿ7 Feb 2021 12:30 PM IST
share
ಆಪರೇಷನ್‌ ಮಾಡಿದ ಬಳಿಕ ಹೊಲಿಗೆ ಬೇಕಿಲ್ಲ, ಈ ಗಮ್‌ ಸಾಕು!

ಸಿಡ್ನಿ: ಶಸ್ತ್ರಚಿಕಿತ್ಸೆಯ ಅಂಟು (ಗಮ್) ಅಭಿವೃದ್ಧಿಪಡಿಸಲು ಯುನೈಟೆಡ್ ಸ್ಟೇಟ್ಸ್ ಮತ್ತು ಸಿಡ್ನಿ ವಿಶ್ವವಿದ್ಯಾಲಯದ ಬಯೋಮೆಡಿಕಲ್ ಎಂಜಿನಿಯರ್‌ಗಳು ಹಲವಾರು ವರ್ಷಗಳಿಂದ ಪರಿಶ್ರಮಪಟ್ಟಿದ್ದು, ಇದೀಗ ಮುಕ್ತಾಯಗೊಂಡಿದೆ. ಇದು ಬಹಳ ಮುಖ್ಯವಾದ ಮತ್ತು ಉಪಯುಕ್ತವಾದ ಆವಿಷ್ಕಾರವಾಗಿದೆ ಎನ್ನಲಾಗಿದೆ.

ಯಾವುದೇ ಹೊಲಿಗೆಗಳು ಅಥವಾ ಸ್ಟೇಪಲ್ಸ್‌ ಗಳ ಅವಶ್ಯಕತೆಯಿಲ್ಲದೇ ಗಾಯಗಳು ಈ ಅಂಟಿನ ಕಾರಣದಿಂದಾಗಿ ತ್ವರಿತವಾಗು ಮುಚ್ಚುತ್ತದೆ ಮತ್ತು ಗಾಯ ಶಮನಗೊಳ್ಳುತ್ತದೆ ಎನ್ನಲಾಗಿದೆ. 'ಮೆಟ್ರೋ' ಎಂದು ಕರೆಯಲ್ಪಡುವ ಅಂಟು ಕೇವಲ 60 ಸೆಕೆಂಡುಗಳಲ್ಲಿ ಗಾಯಗಳನ್ನು ತ್ವರಿತವಾಗಿ ಮುಚ್ಚುತ್ತದೆ.

ಗಾಯದ ಅಂಟು ಜೆಲ್ ತರಹದ ವಸ್ತುವನ್ನು ನೇರಳಾತೀತ (ಡಬ್ಲ್ಯೂ) ಬೆಳಕಿನಿಂದ ಸಕ್ರಿಯಗೊಳಿಸುತ್ತದೆ. ಮತ್ತು ಅದು ಸ್ವಲ್ಪ ಸಮಯದ ನಂತರ ಕರಗುತ್ತದೆ. ಮೆಟ್ರೋ ಅಂಟು ದೇಹದ ಅಂಗಾಂಶಗಳಲ್ಲಿನ ಗಾಯಗಳನ್ನು ಮುಚ್ಚಲು ಸೂಕ್ತವಾಗಿದೆ, ಅದು ಹೃದಯ ಅಥವಾ ಶ್ವಾಸಕೋಶದಂತೆ ನಿರಂತರವಾಗಿ ವಿಸ್ತರಿಸುತ್ತದೆ ಮತ್ತು ವಿಶ್ರಾಂತಿ ಪಡೆಯುತ್ತದೆ ಎಂದು ವರದಿ ತಿಳಿಸಿದೆ.

ದಂಶಕಗಳು ಮತ್ತು ಹಂದಿಗಳ ಮೇಲೆ ಈ ಗಮ್‌ ಅನ್ನು ಯಶಸ್ವಿಯಾಗಿ ಪರೀಕ್ಷಿಸಲ್ಪಟ್ಟಿದೆ ಇದನ್ನು ಶೀಘ್ರದಲ್ಲೇ ಮಾನವ ಪ್ರಯೋಗಗಳಲ್ಲಿ ಬಳಸಲಾಗುತ್ತದೆ ಎಂದು ತಿಳಿದು ಬಂದಿದೆ.

ಏಷ್ಯಾದ ಪ್ರಮುಖ ಬಯೋಫಾರ್ಮಾಸ್ಯುಟಿಕಲ್ಸ್ ಎಂಟರ್ಪ್ರೈಸ್ ನ ಬಯೋಕಾನ್ ಅಧ್ಯಕ್ಷರಾಗಿರುವ ಕಿರಣ್ ಮಜುಂದಾರ್ ಶಾ ಅವರು ಗಾಯದ ಅಂಟು (ಗಮ್) ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಮೆಟ್ರೋ ಅಂಟು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುವುದನ್ನು ತಿಳಿಯಲು ಈ ಕೆಳಗಿನ ವೀಡಿಯೊವನ್ನು ನೋಡಿ:

Glue for wounds! pic.twitter.com/NvJNTFuXtN

— Kiran Mazumdar-Shaw (@kiranshaw) February 6, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X