Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಆ್ಯಪಲ್ ಮಾರ್ಟ್ ನಿಂದ...

ಮಂಗಳೂರು : ಆ್ಯಪಲ್ ಮಾರ್ಟ್ ನಿಂದ ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ7 Feb 2021 5:12 PM IST
share
ಮಂಗಳೂರು : ಆ್ಯಪಲ್ ಮಾರ್ಟ್ ನಿಂದ ಸಾಧಕರಿಗೆ ಸನ್ಮಾನ

ಮಂಗಳೂರು : ನಗರದ ಪ್ರತಿಷ್ಠಿತ ಸೂಪರ್ ಮಾರ್ಕೆಟ್ 'ಆ್ಯಪಲ್ ಮಾರ್ಟ್' ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಆಟಗಾರ ಮಹಮ್ಮದ್ ರಾಫಿ ಹಾಗು ಸಮಾಜ ಸೇವಕ ಬಶೀರ್ ಸಾಗರ್ ಅವರಿಗೆ ಸನ್ಮಾನ ನೆರೆವೇರಿಸಿತು.

ಕಾಸರಗೋಡು ಮೂಲದ ಮಹಮ್ಮದ್ ರಾಫಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ನಲ್ಲಿ  ಸಾಧನೆ ಮಾಡಿದ ಆಟಗಾರನಾಗಿದ್ದು, ಅವರು ತನ್ನ ವೃತ್ತಿ ಜೀವನದಲ್ಲಿ ಮಹೀಂದ್ರ ಯುನೈಟೆಡ್, ಚರ್ಚಿಲ್ ಬ್ರದರ್ಸ್, ಐ ಲೀಗ್ ನಲ್ಲಿ ಮುಂಬೈ ಟೈಗರ್ಸನ್ನು ಪ್ರತಿನಿಧಿಸಿದ್ದಾರೆ. ಅದೇ ರೀತಿ ಇಂಡಿಯನ್ ಸೂಪರ್ ಲೀಗ್ ನ ಚೆನೈಯನ್, ಅತ್ಲೆಟಿಕೊ ಡಿ ಕೊಲ್ಕತ್ತ ಹಾಗೂ ಕೇರಳ ಬ್ಲಾಷ್ಟರ್ ತಂಡದಲ್ಲೂ ತನ್ನ ಸಾಮರ್ಥ್ಯವನ್ನು ತೋರ್ಪಡಿಸಿದ್ದಾರೆ. ಅಂತರ್ ರಾಷ್ಟ್ರೀಯವಾಗಿ ಭಾರತ ಪರ ಏಳು ಪಂದ್ಯಗಳನ್ನು ಆಡಿರುವ ರಾಫಿ ಅವರು ಕುವೈತ್‌ ವಿರುದ್ಧದ ಪಂದ್ಯದಲ್ಲಿ ಒಂದು ಗೋಲನ್ನು ಹೊಡೆದಿದ್ದಾರೆ.

ಸೌದಿ ಅರೇಬಿಯಾ ದಲ್ಲಿ ಸ್ಯಾಕೋ ಸಂಸ್ಥೆಯ ಪಾಲುದಾರರಾಗಿರುವ ಬಶೀರ್ ಸಾಗರ್ ಹಲವು ಸಮಾಜ ಸೇವಾ ಕೆಲಸಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.

ಪ್ರಮುಖವಾಗಿ ಸ್ಯಾಕೋ ಸಂಸ್ಥೆಯ ಇನ್ನೊಬ್ಬ ಪಾಲುದಾರ ಅಲ್ತಾಫ್ ಉಳ್ಳಾಲ್ ಅವರ ಜೊತೆ‌ ಸೇರಿ ಕೊರೋನ ಲಾಕ್ ಡೌನ್ ಅವಧಿಯಲ್ಲಿ  ವಿಮಾನಯಾನ ಸಂಪೂರ್ಣ ತಡೆಯಾಗಿದ್ದ ಸಂದರ್ಭ ಸೌದಿ ಅರೇಬಿಯಾದಲ್ಲಿ ಸಂಕಷ್ಟದಲ್ಲಿ ಇದ್ದ ಹಿರಿಯ ನಾಗರಿಕರು, ಗರ್ಭಿಣಿಯರು, ವೈದ್ಯಕೀಯ ತುರ್ತುಸ್ಥಿತಿ ಇದ್ದಂತಹ ಹಲವರಿಗೆ ಚಾರ್ಟರ್ ವಿಮಾನ ಮೂಲಕ ಊರಿಗೆ ಸೇರುವ ಅವಕಾಶವನ್ನು ಮಾಡಿಕೊಟ್ಟಿದ್ದು, ವಿಮಾನದ ಸಂಪೂರ್ಣ ವೆಚ್ಚದೊಂದಿಗೆ ಕೊರೋನ ಟೆಸ್ಟ್, ಕ್ವಾರೆಂಟೈನ್ ವೆಚ್ಚವನ್ನು ತಮ್ಮ ಸ್ವಂತ ಖರ್ಚಿನಲ್ಲಿ ಭರಿಸಿದ್ದರು.

ಸನ್ಮಾನ ಕಾರ್ಯಕ್ರಮದಲ್ಲಿ ಆ್ಯಪಲ್ ಮಾರ್ಟ್ ಪಾಲುದಾರರು ಹಾಗೂ ಎಕೆ ಸಮೂಹ ಸಂಸ್ಥೆಯ ಡೈರೆಕ್ಟರ್‌ಗಳಾದ ನಿಯಾಝ್ ಎ.ಕೆ., ನಾಝಿಂ ಎ.ಕೆ., ಆರ್ಕಿಟೆಕ್ಟ್ ಮುಹಮ್ಮದ್ ನಿಸಾರ್, ಮುಹಮ್ಮದ್ ಹನೀಫ್ ಹಾಗೂ ರೀಮ್ಸ್ ಸಂಸ್ಥೆಯ ಮಾಲಕ ಮುಖ್ತಾರ್, ಉದ್ಯಮಿ ಫಾರೂಕ್ ಹುಸೈನ್, ಬ್ಯಾರೀಸ್ ಪೋರ್ಟ್ ಪ್ರೊಮೊಟರ್ಸ್‌ನ ಅಧ್ಯಕ್ಷ ಮಹಮ್ಮದ್  ಅಬ್ಬಾಸ್ ಹುಸೈನ್ (ನೂರ್), ಖಾಲಿದ್ ಅಕ್ಯುರೇಟ್, ಹನೀಫ್ ಸಾಗರ್ ಸಿಲ್ಕ್ಸ್ ಹಾಗೂ ಅಬೂಬಕರ್ ಲ್ಯಾಂಡ್ ಟ್ರೇಡ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X