Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಎಲ್ಲೇ ಇದ್ದರೂ ಪ್ರತಿಭಟಿಸಿ, ಈ ಹಿಂದೆ...

"ಎಲ್ಲೇ ಇದ್ದರೂ ಪ್ರತಿಭಟಿಸಿ, ಈ ಹಿಂದೆ ಅಮೆರಿಕದ ಪೊಲೀಸರು ಮೊಣಕಾಲೂರಿ ಕ್ಷಮೆಯಾಚಿಸಿದ್ದನ್ನು ನಾವು ನೋಡಿದ್ದೇವೆ"

ರೈತರಿಗೆ ಬೆಂಬಲ ವ್ಯಕ್ತಪಡಿಸಿದ ಮಲಯಾಳಂ ನಟ ಸಲೀಂ ಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Feb 2021 5:55 PM IST
share
ಎಲ್ಲೇ ಇದ್ದರೂ ಪ್ರತಿಭಟಿಸಿ, ಈ ಹಿಂದೆ ಅಮೆರಿಕದ ಪೊಲೀಸರು ಮೊಣಕಾಲೂರಿ ಕ್ಷಮೆಯಾಚಿಸಿದ್ದನ್ನು ನಾವು ನೋಡಿದ್ದೇವೆ

ತಿರುವನಂತಪುರಂ: ಕೇಂದ್ರ ಸರಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಹಲವಾರು ದೇಶ ವಿದೇಶ ಗಣ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಮಲಯಾಳಂ ಚಿತ್ರರಂಗದ ಖ್ಯಾತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಲೀಂ ಕುಮಾರ್‌ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ. ಹೊರಗಿವರು ನಮ್ಮ ವಿಚಾರಗಳಲ್ಲಿ ತಲೆ ಹಾಕಬಾರದು ಎಂಬ ಹೇಳಿಕೆಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಸಲೀಂ ಕುಮಾರ್, "ಅಮೆರಿಕದಲ್ಲಿ ವರ್ಣಭೇದ ನೀತಿಯ ಹೆಸರಿನಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಮನುಷ್ಯನನ್ನು ಬಿಳಿ ಬಣ್ಣದ ಪೊಲೀಸ್‌ ಅಧಿಕಾರಿಗಳು ಹೊಡೆದು ಸಾಯಿಸುವ ಕರುಣಾಜನಕ ಚಿತ್ರವು ಎಂತಹಾ ಮನುಷ್ಯನ ಹೃದಯವನ್ನೂ ಹೆಪ್ಪುಗಟ್ಟಿಸುತ್ತದೆ. ಈ ಸಂದರ್ಭದಲ್ಲಿ ರಾಷ್ಟ್ರೀಯತೆ ಮತ್ತು ಜನಾಂಗದ ತಾರತಮ್ಯವನ್ನು ಲೆಕ್ಕಿಸದೆ ಎಲ್ಲರೂ ಅಮೆರಿಕದ ವಿರುದ್ಧ ಪ್ರತಿಕ್ರಿಯಿಸಿದರು. ನಾವು ಭಾರತೀಯರು ಕೂಡ ಆ ಗುಂಪಿನಲ್ಲಿದ್ದೆವು. ಆಗ ಯಾವುದೇ ಅಮೆರಿಕನ್ ಬಂದು "ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಿದ್ದರೆ ಸಾಕು" ಎಂದು ಹೇಳಲಿಲ್ಲ. ನಮ್ಮ ದೇಶದ ಸಮಸ್ಯೆಯನ್ನು ಹೇಗೆ ಪರಿಹರಿಸಬೇಕೆಂದು ನಮಗೆ ತಿಳಿದಿದೆ ಎಂದು ಹೇಳಲಿಲ್ಲ.

ಬದಲಾಗಿ ಅವರು ವಿಶ್ವ ಪ್ರತಿಭಟನೆಯನ್ನು ಎರಡೂ ಕೈಗಳಿಂದ ಸ್ವಾಗತಿಸಿದರು. ಇದಲ್ಲದೆ, ಅಮೆರಿಕಾದ ಪೊಲೀಸ್ ಮುಖ್ಯಸ್ಥರು ಮೊಣಕಾಲುಗಳ ಮೇಲೆ ನಿಂತು ಪ್ರತಿಭಟನಾಕಾರರೊಂದಿಗೆ ಕ್ಷಮೆಯಾಚಿಸುತ್ತಿರುವುದನ್ನು ನಾವು ನೋಡಿದ್ದೇವೆ. ಅಂದು ವಿಶ್ವಾದ್ಯಂತ ಪ್ರತಿಭಟನೆ ನಡೆದಾಗ ಅಮೆರಿಕನ್ನರು ಏನೂ ಕಳೆದುಕೊಂಡಿರಲಿಲ್ಲ"

"ಈಗ ವಿದೇಶಿ ಕಲಾವಿದರು, ರಿಹಾನ್ನಾ ಮತ್ತು ಗ್ರೆಟಾ ಅವರಂತಹ ಕಾರ್ಯಕರ್ತರು ಪ್ರತಿಭಟಿಸಿದಾಗ ಭಾರತೀಯರಾದ ನಮಗೆ ನಷ್ಟವಾದದ್ದಾದರೂ ಏನು? ಪ್ರತಿಭಟನೆ ನಡೆಸಬೇಕಾದವರು ಎಲ್ಲೇ ಇದ್ದರೂ ಪ್ರತಿಭಟನೆ ನಡೆಸಲಿದ್ದಾರೆ. ಇದಕ್ಕೆ ಯಾವುದೇ ರಾಷ್ಟ್ರೀಯ ಮಿತಿಗಳಿಲ್ಲ, ರಾಜಕೀಯ ಮಿತಿಗಳಿಲ್ಲ, ವರ್ಗ ಮಿತಿಗಳಿಲ್ಲ, ಬಣ್ಣ ಮಿತಿಗಳಿಲ್ಲ. ಯಾವಾಗಲೂ ಬೆಳಕನ್ನು ರಕ್ಷಿಸುವ ರೈತರೊಂದಿಗೆ" ಎಂದು ಸಲೀಂ ಕುಮಾರ್‌ ತಮ್ಮ ಫೇಸ್‌ ಬುಕ್‌ ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದಾರೆ. 

അമേരിക്കയിൽ വർഗ്ഗീയതയുടെ പേരിൽ ഒരു വെളുത്തവൻ തന്റെ മുട്ടുകാലുകൊണ്ട് ശ്വാസം മുട്ടിച്ചു കൊല്ലുന്ന കറുത്തവനായ ജോർജ്...

Posted by Salim Kumar on Thursday, 4 February 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X