Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೀವನದ ಗುರಿ ಸಾಧಿಸಲು ಈಗಲೇ ಸಿದ್ಧರಾಗಿ:...

ಜೀವನದ ಗುರಿ ಸಾಧಿಸಲು ಈಗಲೇ ಸಿದ್ಧರಾಗಿ: ಡಾ.ವೆಂಕಟರಮಣ

ವಾರ್ತಾಭಾರತಿವಾರ್ತಾಭಾರತಿ7 Feb 2021 8:59 PM IST
share
ಜೀವನದ ಗುರಿ ಸಾಧಿಸಲು ಈಗಲೇ ಸಿದ್ಧರಾಗಿ: ಡಾ.ವೆಂಕಟರಮಣ

ಉಡುಪಿ, ಫೆ. 7: ದೇಶದಲ್ಲಿ ಪ್ರಸ್ತುತ ಉದ್ಯೋಗಾರ್ಹತೆಯ ಪ್ರಮಾಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಜೀವನದಲ್ಲಿ ಏನಾಗಬೇಕು ಎಂದು ಈಗಲೇ ನಿರ್ಧರಿಸಿಕೊಳ್ಳಬೇಕು ಮತ್ತು ಅದಕ್ಕೆ ಬೇಕಾದ ತಯಾರಿ ನಡೆಸಬೇಕು ಎಂದು ನವ ಮಂಗಳೂರು ಬಂದರು ಮಂಡಳಿ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕರಾಜು ಹೇಳಿದ್ದಾರೆ.

ಬಂಟಕಲ್ಲು ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಇಂದು ನಡೆದ 2020-21ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಮಾರ್ಗದರ್ಶಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮಾತನಾಡಿ, ವ್ಯಕ್ತಿಯ ಮೌಲ್ಯವನ್ನು ಅವರ ಪಾತ್ರದಿಂದ ನೋಡುವ ಬದಲು ಅವರ ಅರ್ಹತೆಯಿಂದ ನೋಡಬೇಕು. ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ಈ ಸಂಸ್ಥೆಯಿಂದ ಹೊರಬರಬೇಕೆಂದು ತಿಳಿಸಿದರು.

ಪ್ರಥಮ ವರ್ಷಕ್ಕೆ ಸೇರ್ಪಡೆಗೊಂಡ ಸಿಇಟಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಕೃಷ್ಣರಾಜ್ ಕಾರಂತ್, ಆದಿತ್ಯ ಎಂ.ಆಚಾರ್ಯ, ಶ್ರೇಯಸ್ ಆರ್. ಅವರನ್ನು ಪುರಸ್ಕರಿಸಲಾಯಿತು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಸಿ.ಕೆ.ಮಂಜುನಾಥ್ ಶೈಕ್ಷಣಿಕ ಮಾರ್ಗಸೂಚಿಗಳ ಬಗ್ಗೆ ವಿವರಿಸಿದರು.

ಮುಖ್ಯ ಅತಿಥಿಯಾಗಿ ಡಾ.ಸುಷ್ಮ ಅಕ್ಕರಾಜು ಮಾತನಾಡಿದರು. ಸೋದೆ ವಾದಿರಾಜ ಮಠ ಶಿಕ್ಷಣ ಟ್ರಸ್ಟ್ ಉಪಾಧ್ಯಕ್ಷ ಪಾಡಿಗಾರು ಶ್ರೀನಿವಾಸ ತಂತ್ರಿ, ಕಾರ್ಯದರ್ಶಿ ರತ್ನಕುಮಾರ್, ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಎನ್‌ಎಂಪಿಟಿಯ ರಾಜಶಂಕರ್, ವೆಂಕಟೇಶ್ ರಾವ್, ರವೀಂದ್ರ ಉಪಸ್ಥಿತರಿದ್ದರು.

ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಸ್ವಾಗತಿಸಿದರು. ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ.ರೀನ ವಂದಿಸಿದರು. ಸಹಾಯಕ ಪ್ರಾಧ್ಯಾಪಕರಾದ ಉಷಾ ಎಚ್. ಮತ್ತು ಭಾಗ್ಯಲಕ್ಷ್ಮಿ ನಾವಡ ಅತಿಥಿಗಳನ್ನು ಪರಿಚಯಿಸಿದರು. ಪ್ರಾಧ್ಯಪಕ ಸುಧೀರ್ ಮತ್ತು ಸವಿತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X