Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಶಾಲೆಗಳನ್ನು ದತ್ತು ಪಡೆಯಲಿರುವ...

ಸರಕಾರಿ ಶಾಲೆಗಳನ್ನು ದತ್ತು ಪಡೆಯಲಿರುವ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ10 Feb 2021 10:13 PM IST
share
ಸರಕಾರಿ ಶಾಲೆಗಳನ್ನು ದತ್ತು ಪಡೆಯಲಿರುವ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ.10: ಮಾಜಿ ಗೃಹ ಸಚಿವ, ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಅವರು ಸರಕಾರಿ ಶಾಲೆಗಳ ದತ್ತು ಪಡೆದು ಅಗತ್ಯ ಸೌಲಭ್ಯ ಒದಗಿಸಲು ಮುಂದಾಗಿದ್ದಾರೆ.

ತಮ್ಮ ವಿಧಾನಸಭಾಕ್ಷೇತ್ರ ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿನ ಫೆ.16ರೊಳಗೆ ಶಾಲೆಗಳಿಗೆ ಭೇಟಿ ನೀಡಿ, ವಿವರವಾದ ಯೋಜನಾ ವರದಿಯನ್ನು ನೀಡುವಂತೆ ಇಲಾಖೆ ಅಧಿಕಾರಿಗಳನ್ನು ಸೂಚಿಸಿದ್ದಾರೆ.

ಪ್ರತಿ ಶಾಲೆಯಲ್ಲಿ ಅವಶ್ಯಕತೆಗಳನ್ನು ಪರಿಶೀಲಿಸಲು ಮತ್ತು ಕಾಮಗಾರಿಗಳನ್ನು ಪ್ರಾರಂಭಿಸಲು ಮತ್ತು ಮುಗಿಸಲು ದಿನಾಂಕಗಳನ್ನು ನಿಗದಿಪಡಿಸಲು ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇನ್ನು, ಶಿಕ್ಷಣ ಇಲಾಖೆ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಶಾಲೆಗಳನ್ನು ಶಾಸಕರು ದತ್ತು ಪಡೆಯುವಂತೆ ಶಿಫಾರಸ್ಸು ಮಾಡಿದ್ದು ಸಚಿವ ಸುರೇಶ್‍ಕುಮಾರ್ ಈ ಯೋಜನೆಯನ್ನು ಜನಪ್ರಿಯಗೊಳಿಸುತ್ತಿದ್ದಾರೆ.

ಕಾರ್ಯಕ್ರಮದಡಿ ಸುಮಾರು 200 ಕೋಟಿ ರೂ. ಸಂಗ್ರಹಿಸಲಾಗಿದ್ದು, ಅದರಲ್ಲಿ ಸಿಂಹ ಪಾಲು ದಕ್ಷಿಣ ಕನ್ನಡದಿಂದ ಬಂದಿದೆ. ಬೆಳಗಾವಿ, ಬೆಂಗಳೂರು ಉತ್ತರ ಮತ್ತು ದಕ್ಷಿಣ, ಗದಗ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಂದಲೂ ಗಮನಾರ್ಹ ಹಣ ಸಂಗ್ರಹವಾಗಿದೆ.

ಈ ಯೋಜನೆಯಡಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ, ಕಟ್ಟಡಗಳ ಜೀರ್ಣೋದ್ಧಾರ, ಶಾಲೆಯ ಗಾರ್ಡನ್ ಅಭಿವೃದ್ಧಿ, ಶಾಲೆಗೆ ಕಾಂಪೌಂಡ್, ಅಗತ್ಯ ಸಲಕರಣೆ ಮತ್ತು ಪೀಠೋಪಕರಣಗಳು, ಕಂಪ್ಯೂಟರ್ ತರಬೇತಿ, ಪ್ರಯೋಗಾಲಯ, ಗ್ರಂಥಾಲಯ, ಆಟದ ಮೈದಾನ, ಆಟಿಕೆ ಸಾಮಾನು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.

ರಾಮಲಿಂಗಾರೆಡ್ಡಿ ಅವರು ತಮ್ಮ ಕ್ಷೇತ್ರದಎಲ್ಲ ಶಾಲೆಗಳನ್ನು ಸುಧಾರಿಸಲು ಮೆಗಾ ವೆಲ್ಫೇರ್ ಅಸೋಸಿಯೇಶನ್‍ನ ರಾಮೋಜಿಗೌಡ, ಬಿ.ಮೋಹನ್ ಮತ್ತು ಸಾಗರ್ ಅವರೊಂದಿಗೆ ಕೈಜೋಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X