Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್ತಿನ 5 ದಿನಗಳ ಅವಧಿಯಲ್ಲಿ ಪ್ರಧಾನಿ...

ಸಂಸತ್ತಿನ 5 ದಿನಗಳ ಅವಧಿಯಲ್ಲಿ ಪ್ರಧಾನಿ ಮೋದಿಯನ್ನು ತಮ್ಮ ಭಾಷಣಗಳಲ್ಲಿ ಒಟ್ಟು 420 ಬಾರಿ ಉಲ್ಲೇಖಿಸಿದ ಬಿಜೆಪಿ ಸಂಸದರು

ವಾರ್ತಾಭಾರತಿವಾರ್ತಾಭಾರತಿ11 Feb 2021 5:51 PM IST
share
ಸಂಸತ್ತಿನ 5 ದಿನಗಳ ಅವಧಿಯಲ್ಲಿ ಪ್ರಧಾನಿ ಮೋದಿಯನ್ನು ತಮ್ಮ ಭಾಷಣಗಳಲ್ಲಿ ಒಟ್ಟು 420 ಬಾರಿ ಉಲ್ಲೇಖಿಸಿದ ಬಿಜೆಪಿ ಸಂಸದರು

ಹೊಸದಿಲ್ಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿದ  44 ಬಿಜೆಪಿ ಸಂಸದರು ತಮ್ಮ ಭಾಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಬರೋಬ್ಬರಿ 420 ಬಾರಿ ಉಲ್ಲೇಖಿಸಿದ್ದಾರೆ.  ಇದರಿಂದಾಗಿ ಒಬ್ಬ ಸಂಸದ ಪ್ರಧಾನಿಯನ್ನು ಸರಾಸರಿ 9 ಬಾರಿ ಉಲ್ಲೇಖಿಸಿದಂತಾಗಿದೆ ಎಂದು theprint.in ವರದಿ ಮಾಡಿದೆ.

ಬಿಜೆಪಿ ಸಂಸದರು ತಮ್ಮ ಭಾಷಣಗಳಲ್ಲಿ, ಮೋದೀ ಜಿ, ಪ್ರೈಮ್ ಮಿನಿಸ್ಟರ್ ಅಥವಾ ಪ್ರಧಾನ್ ಮಂತ್ರಿ ಎಂದು ಎಷ್ಟು ಬಾರಿ ಹೇಳಿದ್ದಾರೆಂದು theprint.in ವಿಶ್ಲೇಷಿಸಿದೆ. ರಾಜ್ಯಸಭೆಯಲ್ಲಿ ಫೆಬ್ರವರಿ 3ರಿಂದ 5ರ ತನಕ ಚರ್ಚೆ ನಡೆದಿದ್ದರೆ ಲೋಕಸಭೆಯಲ್ಲಿ ಫೆಬ್ರವರಿ 8 ಹಾಗೂ 9ರಂದು ಚರ್ಚೆ ನಡೆದಿತ್ತು.

ಲೋಕಸಭೆಯಲ್ಲಿ ಬಿಜೆಪಿ ಸಂಸದರು ತಮ್ಮ ಭಾಷಣಗಳಲ್ಲಿ ಪ್ರಧಾನಿಯನ್ನು 253 ಬಾರಿ ಉಲ್ಲೇಖಿಸಿದ್ದರೆ ರಾಜ್ಯಸಭೆಯಲ್ಲಿ 167 ಬಾರಿ ಉಲ್ಲೇಖಿಸಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ಸಂದರ್ಭ ಸಂಸದರು  ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಹತ್ವದ ಹಾಗೂ ಇತರ ವಿಚಾರಗಳ ಕುರಿತು ಮಾತನಾಡಲು ಸ್ವತಂತ್ರರಾಗಿದ್ದರೂ ಹೆಚ್ಚಿನ ಬಿಜೆಪಿ ಸಂಸದರು ಪ್ರಧಾನಿ ಮತ್ತು ಅವರ ಕಾರ್ಯಯೋಜನೆಗಳ ಕುರಿತಂತೆಯೇ ಮಾತನಾಡಿದ್ದರು.

ಲೋಕಸಭೆಯಲ್ಲಿ 25 ಬಿಜೆಪಿ ಸಂಸದರು ಮಾತನಾಡಿದ್ದರೆ ಅವರ ಪೈಕಿ ಪಶ್ಚಿಮ ಬಂಗಾಳದ ಹೂಗ್ಲಿ ಕ್ಷೇತ್ರವನ್ನು ಪ್ರತಿನಿಧಿಸುವ ಲಾಕೆಟ್ ಚಟರ್ಜಿ ಅವರು ಗರಿಷ್ಠ 43 ಬಾರಿ ಪ್ರಧಾನಿಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ಉಳಿದಂತೆ  ಉತ್ತರ ಪ್ರದೇಶದ ದೊಮರಿಯಗಂಜ್ ಶಾಸಕಿ ಜಗದಂಬಿಕಾ ಪಾಲ್ ಅವರು 27 ಬಾರಿ, ಅಸ್ಸಾಂನ ಮಂಗಲದಾಯಿ ಸಂಸದ ದಿಲೀಪ್ ಸೈಕಿಯಾ 23 ಬಾರಿ,   ರಾಜಸ್ಥಾನದ ಪಾಲಿ ಸಂಸದ, ಮಾಜಿ ಸಚಿವ  ಪಿ.ಪಿ ಚೌಧುರಿ 16 ಬಾರಿ, ಅಲಹಾಬಾದ್ ಸಂಸದೆ ರೀಟಾ ಬಹುಗುಣ  ಅವರು  ಮೋದಿಯನ್ನು ಭಾಷಣದಲ್ಲಿ 14 ಬಾರಿ ಉಲ್ಲೇಖಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ 19 ಬಿಜೆಪಿ ಸಂಸದರ ಪೈಕಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ತಮ್ಮ ಭಾಷಣದಲ್ಲಿ ಮೋದಿಯನ್ನು ಗರಿಷ್ಠ 22 ಬಾರಿ ಉಲ್ಲೇಖಿಸಿದ್ದಾರೆ.

ಹಿಮಾಚಲದ ರಾಜ್ಯಸಭಾ ಸಂಸದೆ ಇಂದೂ ಬಾಲಸ್ವಾಮಿ ಹಾಗೂ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಭಾಷಣಗಳಲ್ಲಿ ಪ್ರಧಾನಿ ಮೋದಿಯನ್ನು ಕ್ರಮವಾಗಿ 19 ಹಾಗೂ 12 ಬಾರಿ ಉಲ್ಲೇಖಿಸಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X